ಮಡಿಕೇರಿ, NEWS DESK ಏ.04:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರುಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಂ ಅವರ 119 ನೇ ಜನ್ಮ ದಿನಾಚರಣೆಯು ಏಪ್ರಿಲ್, 05 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕೊಡ್ಲಿಪೇಟೆಯ ಡಾ.ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರಾದ ಡಾ.ಕೆ.ಗುರುಸ್ವಾಮಿ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಇತರರು ಪಾಲ್ಗೊಳ್ಳಲಿದ್ದಾರೆ.
Breaking News
- *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
- *ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾದ ನಂದಿನೆರವಂಡ ಮಧು*
- *33 ನಿಮಿಷದಲ್ಲಿ 310 ಆಸನಗಳು : ಯೋಗಾಸನದಲ್ಲಿ ಬಿ.ಕೆ.ಸಿಂಚನ ಹೊಸ ದಾಖಲೆ*
- *ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*
- *ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*
- *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
- *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
- *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ*
- *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
- *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*







