Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*
  • *ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*
  • *ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*
  • ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*
  • *ಏ.17 ರಂದು ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
  • *ಬೊಪ್ಪಂಡ ರಶ್ಮಿ ಅಯ್ಯಪ್ಪ ಅವರಿಗೆ ಉದ್ಯೋಗ್ ಯೋಗ್ ಧಾನ್ ಪ್ರಶಸ್ತಿ*
  • *ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*

ಏಪ್ರಿಲ್ 6, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮನೆಹಳ್ಳಿ(ಆಲೂರುಸಿದ್ದಾಪುರ), NEWS DESK ಏ.06:- ಈ ಜಗತ್ತಿನಲ್ಲಿ ಸನಾತನ ಧರ್ಮ ಉಳಿಯಬೇಕಾದರೆ ಮಠಮಾನ್ಯಗಳು ಇರಬೇಕೆಂದು ವಿಧಾನ ಪರಿಷತ್ ಸದಸ್ಯೆ ಶ್ರೀಮತಿ.ಭಾರತಿ ಶೆಟ್ಟಿ ತಿಳಿದರು.
ತಾಲೂಕಿನ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರಬಳಿಯ ಶ್ರೀ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ೧೪ ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವದ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
  ಸದಾ ಅಸ್ತಿತ್ವದಲ್ಲಿರುವ ಜೀವನ ಮಾರ್ಗ ಇದು ಹಿಂದೂ ಧರ್ಮದ ಮೂಲಭೂತ ಮತ್ತು ಪ್ರಾಚೀನ ಹೆಸರಾಗಿದ್ದು, ಯಾವುದೇ ನಿರ್ದಿಷ್ಟ ಆರಂಭ ಅಥವಾ ಅಂತ್ಯವಿಲ್ಲದ, ನೈಸರ್ಗಿಕ ಕಾನೂನುಗಳು, ಕರ್ಮ, ಜ್ಞಾನ ಮತ್ತು ಭಕ್ತಿಯ ಮೇಲೆ ಆಧಾರಿತವಾದ ಸಾರ್ವತ್ರಿಕ ತತ್ವಗಳನ್ನು ಒಳಗೊಂಡಿದೆ. ಪ್ರಸ್ತುತ ಸಂದರ್ಭದಲ್ಲಿ ಮಠ ಮಾನ್ಯಗಳು ಧಾರ್ಮಿಕ ಚಿಂತನೆಯ ಜೊತೆಗೆ ಸಮಾಜ ಮುಖಿ ಚಿಂತನೆ ಹಾಗೂ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬೆಳಸುತ್ತಿರುವುದು ಅತ್ಯಂತ ಸಂತಸದ ವಿಷಯ. ಆ ನಿಟ್ಟಿನಲ್ಲಿ ಮಠ ಮಾನ್ಯಗಳು ಆಧ್ಯಾತ್ಮಕ ಕೇಂದ್ರಗಳಷ್ಟೆ ಅಲ್ಲ ಅವು ನೆಮ್ಮದಿಯ ತಾಣಗಳು ಕೂಡ ಆಗಿವೆ ಎಂದು ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ ಹೇಳಿದರು.
 ಅವರು ಹಿಂದೂ ಧರ್ಮವನ್ನು ಅಳಿಸಿ ಹಾಕಲು ಸಾಕಷ್ಟು ಜನರು ದೇಶದ ಮೇಲೆ ದಾಳಿ ಮಾಡಿದರೂ ಸನಾತನ ಹಿಂದೂ ಧರ್ಮ ಜೀವಂತವಾಗಿರಲು ನಮ್ಮ ಪೂಜ್ಯರು ಕಾಪಾಡಿಕೊಂಡು ಬಂದಿರುವ ಧರ್ಮ ಪರಂಪರೆಯೇ ಕಾರಣವಾಗಿದೆ, ನಮ್ಮ ಸನಾತನ ಧರ್ಮದ ಸ್ವಾಭಿಮಾನದ ಸಂಕೇತವಾಗಿದೆ ಹಿಂದೂ ಧರ್ಮದಲ್ಲಿ ಹುಟ್ಟಿರುವ ನಾವುಗಳು ನಮ್ಮ ಸನಾತನ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವಂತಹ ಕಾರ್ಯ ಮಾಡಬೇಕಿದೆ ಇಲ್ಲದಿದ್ದರೆ ನಮ್ಮ ಮೇಲೆ ಹಿಂದಿನಂತೆ ಧರ್ಮದ ಮೇಲೆ ದಬ್ಬಾಳಿಕೆ ನಡೆಯುತ್ತಾ ಇರುತ್ತದೆ ಇದನ್ನು ನಿಲ್ಲಿಸಲು ಧರ್ಮ ಸಂಸ್ಕೃತಿ ಮಕ್ಕಳಲ್ಲಿ ಕಲಿಸುವ ಕಾರ್ಯ ತಂದೆ ತಾಯಂದಿರರು ಮಾಡಬೇಕು ಎಂದರು.
ಕೋಲಾರ ಜಿಲ್ಲಾ ನ್ಯಾಯಾಧೀಶರಾದ ಜಯಶ್ರ್ರೀ ಮಾತನಾಡಿ ಬೆಳ್ಳಿ, ಬಂಗಾರ, ಹಣ, ಆಸ್ತಿ ಇದಾವುದೂ ನಿಜವಾದ ಸಂಪತ್ತಲ್ಲ. ನಮಗೆ ಎಲ್ಲವನ್ನೂ ದಯಪಾಲಿಸಿರುವ ಭಗವಂತನ ಸ್ಮರಣೆಯೇ ನಿಜವಾದ ಸಂಪತ್ತು. ಭಗವಂತನ ಸ್ಮರಣೆುಂದ ಯಾವಾಗ ವಿಮುಖರಾಗುತ್ತೇವೆಯೋ ಅಂದೇ ಆಪತ್ತು ಎಂದರು.
ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ ಮಠ-ಮಾನ್ಯಗಳು ಸಮಾಜದ ಸಾಂಸ್ಕೃತಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳಾಗಿ ಉಳಿಯಬೇಕು ಎಂಬುದು ಅನೇಕರ ಅಭಿಪ್ರಾಯವಾಗಿದೆ. ಇವು ಶಾಂತಿ ನೆಲೆಸುವ ತಾಣಗಳಾಗಿದ್ದು, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮೂಲ ಮಠ-ಮಾನ್ಯಗಳು, ಧರ್ಮಗುರುಗಳು ಯಥಾನುಸಾರ ಉಪದೇಶ ನೀಡಿ ನೈತಿಕ-ಮಾನವೀಯ ಮೌಲ್ಯಗಳನ್ನು ಕಟ್ಟಿಕೊಡುತ್ತಿದ್ದಾರೆ. ಧಾರ್ಮಿಕ ಜಾಗೃತಿಯು ಹೆಚ್ಚುತ್ತಿರುವಾಗ ಸಂಬಂಧಗಳು ಹದಗೆಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದರು.
ಮನೆಹಳ್ಳಿ ಮಠಾಧ್ಯಕ್ಷರಾದ ಶ್ರೀಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಪ್ರಸ್ತಾವಿಕವಾಗಿ ಮಾತನಾಡಿ ಶ್ರೀಕ್ಷೇತ್ರ ಅಭಿವೃದ್ದಿ ಹೊಂದುತ್ತಾ ಸಾಗಿ ಬರುತ್ತಿರುವ ಬಗ್ಗೆ ವಿವರಣೆ ನೀಡಿ ಮಹಾರಥೋತ್ಸವ ಆಗಮಿಸಿದ್ದ ಗಣ್ಯರು ಹಾಗೂ ಭಕ್ತಾಧಿಗಳನ್ನು ಸ್ವಾಗತಿಸಿದರು.
ಈ ಸಂದರ್ಭ ಶ್ರೀ ಕ್ಷೇತ್ರಕ್ಕೆ ಸಹಕಾರ ನೀಡಿದ ಗಣ್ಯರಿಗೆ ಸನ್ಮಾನ ನಡೆಯಿತು.
 ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠಾಧ್ಯಕ್ಷರಾದ ಶ್ರೀಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಲ್ಲುಮಠಾಧ್ಯಕ್ಷರಾದ ಶ್ರೀಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀಶ್ರೀ ಸದಾಶಿವ ಸ್ವಾಮೀಜಿ, ಕೆಸತೂರು ಮಠಾಧ್ಯಕ್ಷರಾದ ಶ್ರೀಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹಿರಿಯ ಸಾಹಿತಿ ಮೋಹನ್‌ಪಾಳೇಗಾರ್,ಬೆಮ್ಮತ್ತಿ ಸುರೇಶ್, ಶಕ್ತಿ ದಿನಪತ್ರಿಕೆ ಮುಖ್ಯ ಸಂಪಾದಕ ಅನಂತಶಯನ, ಚಲನ ಚಿತ್ರ ನಟ ಧರ್ಮ,ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಲೋಕೇಶ್ ಸಾಗರ್, ಕೊಡಗು ವಿಶ್ವ ವಿಧ್ಯಾಲಯದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ಇದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಎಸ್ ಮಹೇಶ್ ವಹಿಸಿದ್ದರು.ಶಿಕ್ಷಕ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.
ಸಾಂಸೃತಿಕ ವೇದಿಕೆಯಲ್ಲಿ ಭಕ್ತಿಗೀತೆಗಳು, ಶಾಸ್ರೀಯ ಸಂಗೀತ, ಭರತನಾಟ್ಯ, ಕೊಳಲುವಾದನ ಕಾರ್ಯಕ್ರಮ ನಡೆಯಿತು.
ಪ್ರತೀವರ್ಷದಂತೆ ಏಪ್ರಿಲ್ ತಿಂಗಳ ಹುಣ್ಣಿಮೆಯ ೨ನೇ ದಿನ ನಡೆಯುವ ೩ ದಿನಗಳ ದಾರ್ಮಿಕ ಆಚರಣೆಯಲ್ಲಿ ಸೂರ್ಯ ಚಂದ್ರ ಮಂಡಲೋತ್ಸವ, ಶ್ರೀಸ್ವಾಮಿಯ ಪಲ್ಲಕ್ಕಿ ಉತ್ಸವ, ಶ್ರೀ ವೀರಭದ್ರ ಸ್ವಾಮಿಯ ಕೆಂಡಕೊಂಡೋತ್ಸವಗಳು ನಡೆದು ಶನಿವಾರ ತಡರಾತಿ ಶ್ರದ್ಧಾಭಕ್ತಿಯಿಂದ ನಡೆದ ೧೪ ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವ ಫಲ ಪುಷ್ಪಗಳಿಂದ ಅಲಂಕೃತ ರಥದಲ್ಲಿ ಶ್ರೀ ಸ್ವಾಮಿಯ ಪೀಟವನ್ನಿರಿಸಿ ಉತ್ಸವ ನಡೆಯಿತು.
ಕ್ಷೇತ್ರನಾಥ ಶ್ರೀ ವೀರಭದ್ರೇಶ್ವರ, ಶ್ರೀ ತಪೋವನೇಶ್ವರಿ, ಚಲುವರಾಯಸ್ವಾಮಿಯ ಉತ್ಸವ ಮೂರ್ತಿಗಳೊಂದಿಗೆ ಯಶಳೂರಿನ ನಂದಿದ್ವಜ, ವೀರಗಾಸೆ , ದುಗ್ಗಳ ಹೊತ್ತ ಮಹಿಳೆಯರು ಉತ್ಸವಕ್ಕೆ ಮೆರುಗು ತಂದರು, ಶ್ರೀ ವೃಷಭಲಿಂಗೇಶ್ವರಸ್ವಾಮಿಯವರ ಸನ್ನಿದಾನದಲ್ಲಿ ಮಹಾಮಂಗಳಾರತಿ ನಡೆುತು.
ಆಕಾಶದಲ್ಲಿ ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಾವಿರಾರು ಭಕ್ತರ ಮೆಚ್ಚುಗೆಗಳಿಸಿದ್ದು ವಿಶೇಷವಾಗಿತ್ತು, ಉತ್ಸವದಲ್ಲಿ ಪಾಲ್ಗೋಂಡಿದ್ದ ಎಲ್ಲಾ ಭಕ್ತಾದಿಗಳಿಗೆ ಹೋಳಿಗೆ ಪಾಯಸ ಅನ್ನ ಪ್ರಸಾದ ಸಂತರ್ಪಣೆ ವ್ಯವಸ್ತೆ ಅಚ್ಚುಕಟ್ಟಾಗಿತ್ತು. ವಾಹನಗಳ ದಟ್ಟಣೆಯ ಸಂಚಾರ ವ್ಯವಸ್ಥೆಗೆ ಪೋಲೀಸ್ ಸಿಬ್ಭಂದಿಗಳು ಸೂಕ್ತ ವ್ಯವಸ್ಥೆಯೊಂದಿಗೆ ಕಾರ್ಯನಿರ್ವಹಿಸಿದ್ದರು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.8 ರಂದು ಯಕ್ಷಗಾನ ಪ್ರಸಂಗಗಳ ಪ್ರದರ್ಶನ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಭಾಗಮಂಡಲ : ಏ.8 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಏಪ್ರಿಲ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.6 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಏ.8 ರಂದು ಬೆಳಗ್ಗೆ…

*ಮಾನಂದವಾಡಿ ಚುನಾವಣೆ : ರೂಪುರೇಷೆ ಬಗ್ಗೆ ಚರ್ಚಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 6, 2026

*ಏ.10 ರಂದು ದಶಮಂಟಪ ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ : ಟ್ರೋಫಿ ಅನಾವರಣ*

ಏಪ್ರಿಲ್ 6, 2026

ಜೇನುಬೇಲಿ ಚಿತ್ರದ ಚಿತ್ರೀಕರಣಕ್ಕೆ ಚಾಲನೆ : ಕನ್ನಡಿಗರು ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ : ಎಂ.ಪಿ.ಅಪ್ಪಚ್ಚು ರಂಜನ್ ಕರೆ*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.6 ರ ವಿಜೇತ ತಂಡಗಳು*

ಏಪ್ರಿಲ್ 6, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ಪಂದ್ಯಗಳು*

ಏಪ್ರಿಲ್ 6, 2026

*ಏ.17 ರಂದು ಮುಖ್ಯಮಂತ್ರಿ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಏಪ್ರಿಲ್ 6, 2026

*ಬೊಪ್ಪಂಡ ರಶ್ಮಿ ಅಯ್ಯಪ್ಪ ಅವರಿಗೆ ಉದ್ಯೋಗ್ ಯೋಗ್ ಧಾನ್ ಪ್ರಶಸ್ತಿ*

ಏಪ್ರಿಲ್ 6, 2026

*ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು : ಶಾಸಕಿ ಭಾರತೀ ಶೆಟ್ಟಿ*

ಏಪ್ರಿಲ್ 6, 2026

*ಜೂನ್ 23 ರಂದು ಕೊಡಗು ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ… ಅರಮೇರಿ ಶ್ರೀ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ…*

ಏಪ್ರಿಲ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.