Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಸಗೊಬ್ಬರ ಖರೀದಿಸಲು ಇನ್ನು ಎಫ್‍ಐಡಿ ಕಡ್ಡಾಯ*
  • *ಕಾನೂರು : ಬ್ರಹ್ಮಗಿರಿಪುರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮುತ್ತಪ್ಪ ದೇವರ ಉತ್ಸವ*
  • *ಏ.19 ರಂದು ಕಣ್ಣಂಗಾಲ ಒಕ್ಕಲಿಗರ ಸಂಘದಿಂದ ವಿವಿಧ ಕ್ರೀಡಾಕೂಟ*
  • *ಏ.8 ರಂದು ಮಿನಿ ಉದ್ಯೋಗ ಮೇಳ*
  • *ನಾರ್ಗಾಣೆ : ಏ.13, 14 ಮತ್ತು 15ರಂದು ಧರ್ಮದೈವದ ನೇಮೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೂತಿನಾಡು ಸುಗ್ಗಿ ಉತ್ಸವ*
  • *ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*
  • *ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ*
  • *ಮಾಜಿ ಸೈನಿಕರು ಹಾಗೂ ಅವಲಂಬಿತರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ : ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನದ ಭರವಸೆ*
  • *ರಂಗಸಮುದ್ರ ಗ್ರಾಮದಲ್ಲಿ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ… ಬರಿಗಾಲಲ್ಲಿ ಕೆಂಡ ಕೊಂಡ ಹಾಯ್ದ ಭಕ್ತರು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*

ಏಪ್ರಿಲ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.7 NEWS DESK : ನಾಪೋಕ್ಲುವಿನಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಚೇನಂಡ ಕಪ್ ಹಾಕಿ ಉತ್ಸವದ ಪ್ರಯುಕ್ತ ಆಯೋಜನಾ ಸಮಿತಿ ಈಗಾಗಲೆ ಜಿಲ್ಲೆಯ ವಿವಿಧೆಡೆಗಳಲ್ಲಿ 2800ಕ್ಕೂ ಹೆಚ್ಚಿನ ಗಿಡಗಳನ್ನು ನೆಟ್ಟಿದೆಯಲ್ಲದೆ, ಪಂದ್ಯಾವಳಿಯಲ್ಲಿ ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ ಹೊಂದಿರುವುದಾಗಿ ಚೇನಂಡ ಕಪ್ ಹಾಕಿ ಉತ್ಸವ ಆಯೋಜನಾ ಸಮಿತಿಯ ಪ್ರಮುಖರು ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಆಯೋಜನಾ ಸಮಿತಿಯ ಪ್ರಮುಖರು ಮಾತನಾಡಿ, ಕ್ರೀಡೆಯೊಂದಿಗೆ ಪರಿಸರಕ್ಕೂ ಒತ್ತು ನೀಡುವ ಚಿಂತನೆಯಂತೆ ಚೇನಂಡ ಕುಟುಂಬಸ್ಥರು ಈಗಾಗಲೆ ಟಿ.ಶೆಟ್ಟಿಗೇರಿ ಅಯ್ಯಪ್ಪ ದೇವಸ್ಥಾನಕ್ಕೆ ಒಳಪಟ್ಟ ಜಾಗದಲ್ಲಿ 1500 ಗಿಡಗಳನನ್ನು, ಕರಡ ಮಲೆತಿರಿಕೆಯಲ್ಲಿ, ಕೋಕೇರಿ ಭಗವತಿ ದೇವಸ್ಥಾನದ ಆವರಣ, ಸಿದ್ದಾಪುರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ವೃಕ್ಷಾರೋಪಣ ಮಾಡಿದೆ. ಸೋಮವಾರಪೇಟೆಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರು ಗಿಡ ನೆಡುವ ಕಾರ್ಯದಲ್ಲಿ ಕೈ ಜೋಡಿಸಿ ಗಮನ ಸೆಳೆದಿರುವುದಾಗಿ ಹೇಳಿದರು. :: ಸೋತ ತಂಡಕ್ಕೊಂದು “ಜೇನು ಪೆಟ್ಟಿಗೆ” :: ಪಂದ್ಯಾವಳಿಯಲ್ಲಿ 383 ತಂಡಗಳು ಪಾಲ್ಗೊಂಡಿದ್ದು, ಆರಂಭಿಕ ಸುತ್ತಿನ ಪಂದ್ಯಗಳು ಕುತೂಹಲ ಭರಿತವಾಗಿ ನಡೆಯುತ್ತಿವೆ. ಮೊದಲ ಸುತ್ತಿನ ಪಂದ್ಯಗಳಲ್ಲಿ ಯಾವೆಲ್ಲ ತಂಡಗಳು ಪರಾಭವಗೊಳ್ಳುತ್ತಿವೆ, ಆ ತಂಡಗಳಿಗೆ ಒಂದು “ಜೇನು ಪೆಟ್ಟಿಗೆ”ಯನ್ನು ಪಂದ್ಯಾವಳಿಯ ಸವಿ ನೆನಪಿಗಾಗಿ ಹಾಗೂ ಜೇನು ಕೃಷಿಯ ಪುನಶ್ಚೇತನಕ್ಕೆ ಪೂರಕವಾಗಿ ನೀಡಲಾಗುತ್ತಿದೆಯೆಂದು ಮಾಹಿತಿಯನ್ನಿತ್ತರು. :: ವಿಚಾರ ಸಂಕಿರಣ :: ಪಂದ್ಯಾವಳಿಯ ಜೊತೆಯಲ್ಲೆ ಕಾಫಿ ಮಂಡಳಿಯ ಸಹಕಾರದೊಂದಿಗೆ ಮುಂದಿನ ಏ.12ರಂದು ಕಾಫಿ ಕೃಷಿಯ ಕುರಿತಾದ ವಿಚಾರ ಸಂಕಿರಣವನ್ನು, ಏ.19 ರಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಸಹಕಾರದೊಂದಿಗೆ ಜೇನು ಕೃಷಿಯ ನಿರ್ವಹಣೆ ವಿಷಯದ ಕುರಿತ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಈ ವಿಚಾರ ಸಂಕಿರಣಗಳು ಆಯಾ ದಿನದಂದು ಬೆ.11 ಗಂಟೆಗೆ ಆರಂಭಗೊಳ್ಳಲಿದೆಯೆಂದು ತಿಳಿಸಿದರು. :: ಕೊಡವ ಕಲಾ ಸಂಸ್ಕøತಿ ತರಬೇತಿ :: ಚೇನಂಡ ಹಾಕಿ ಉತ್ಸವ ಸಮಿತಿಯು ನಾಪೋಕ್ಲು ಕೊಡವ ಸಮಾಜದ ಸಹಕಾರದೊಂದಿಗೆ ಏ.10 ರಂದು ಕೊಡವ ಸಮುದಾಯದ ಸಾಂಸ್ಕøತಿಕ ಕಲಾ ಪ್ರಕಾರಗಳಾದ ಬಾಳೋಪಾಟ್, ಉಮ್ಮತ್ತಾಟ್‍ಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ವಿವರಗಳನ್ನಿತ್ತರು. ಈ ಎಲ್ಲಾ ಚಟುವಟಿಕೆಗಳ ಜೊತೆಯಲ್ಲೆ ಮುಂದಿನ ದಿನಗಳಲ್ಲಿ ಕೊಡವ ಕಟುಂಬಗಳ ನಡುವಣ 100*4 ರಿಲೇ ಸ್ಪರ್ಧೆ, ಮ್ಯಾರಥಾನ್ ಸ್ಪರ್ಧೆಗಳನ್ನು ಹಾಗೂ ಆಕರ್ಷಕ ಶ್ವಾನ ಪ್ರದರ್ಶನವನ್ನೂ ನಡೆಸಲಾಗುವುದೆಂದು ತಿಳಿಸಿದರು. ಸುದ್ದಿ ಗೋಷ್ಠಿಯಲ್ಲಿ ಚೇನಂಡ ಹಾಕಿ ಉತ್ಸವ ಆಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಚೇನಂಡ ಮನು ಮಾದಯ್ಯ, ಮಾಧ್ಯಮ ವಕ್ತಾರರಾದ ಚೇನಂಡ ಸುರೇಶ್ ನಾಣಯ್ಯ, ನಿರ್ದೇಶಕರುಗಳಾದ ಚೇನಂಡ ಜೆಪ್ಪು ದೇವಯ್ಯ, ಗಿರೀಶ್ ಪೂಣಚ್ಚ, ಚೇನಂಡ ಅಜಿತ್ ಪೂಣಚ್ಚ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಸಗೊಬ್ಬರ ಖರೀದಿಸಲು ಇನ್ನು ಎಫ್‍ಐಡಿ ಕಡ್ಡಾಯ*

ಏಪ್ರಿಲ್ 7, 2026

*ಕಾನೂರು : ಬ್ರಹ್ಮಗಿರಿಪುರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮುತ್ತಪ್ಪ ದೇವರ ಉತ್ಸವ*

ಏಪ್ರಿಲ್ 7, 2026

*ಏ.19 ರಂದು ಕಣ್ಣಂಗಾಲ ಒಕ್ಕಲಿಗರ ಸಂಘದಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 7, 2026

*ಕಾನೂರು : ಬ್ರಹ್ಮಗಿರಿಪುರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮುತ್ತಪ್ಪ ದೇವರ ಉತ್ಸವ*

ಏಪ್ರಿಲ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.7 NEWS DESK : ವಿರಾಜಪೇಟೆ ತಾಲೂಕಿನ ಕಾನೂರು ಗ್ರಾಮದ ಬ್ರಹ್ಮಗಿರಿಪುರದಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಮುತ್ತಪ್ಪ ದೇವರ…

*ಏ.19 ರಂದು ಕಣ್ಣಂಗಾಲ ಒಕ್ಕಲಿಗರ ಸಂಘದಿಂದ ವಿವಿಧ ಕ್ರೀಡಾಕೂಟ*

ಏಪ್ರಿಲ್ 7, 2026

*ಏ.8 ರಂದು ಮಿನಿ ಉದ್ಯೋಗ ಮೇಳ*

ಏಪ್ರಿಲ್ 7, 2026

*ನಾರ್ಗಾಣೆ : ಏ.13, 14 ಮತ್ತು 15ರಂದು ಧರ್ಮದೈವದ ನೇಮೋತ್ಸವ*

ಏಪ್ರಿಲ್ 7, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೂತಿನಾಡು ಸುಗ್ಗಿ ಉತ್ಸವ*

ಏಪ್ರಿಲ್ 7, 2026

*ಚೇನಂಡ ಕಪ್ ಹಾಕಿ ಉತ್ಸವ : ದಾಖಲಾಗುವ ಪ್ರತಿ ಗೋಲಿಗೊಂದು “ಗಿಡ” ಎನ್ನುವ ಗುರಿ*

ಏಪ್ರಿಲ್ 7, 2026

*ಸೈನಿಕ ಶಾಲೆ ಕೊಡಗು: 2026-27ನೇ ಸಾಲಿನ ವಿದ್ಯಾರ್ಥಿಗಳ ಪದಗ್ರಹಣ ಸಮಾರಂಭ*

ಏಪ್ರಿಲ್ 7, 2026

*ಮಾಜಿ ಸೈನಿಕರು ಹಾಗೂ ಅವಲಂಬಿತರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ : ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನದ ಭರವಸೆ*

ಏಪ್ರಿಲ್ 7, 2026

*ರಂಗಸಮುದ್ರ ಗ್ರಾಮದಲ್ಲಿ ಜೋಡಿ ಬಸವೇಶ್ವರ ದೇವರ ವಾರ್ಷಿಕ ಪೂಜೋತ್ಸವ… ಬರಿಗಾಲಲ್ಲಿ ಕೆಂಡ ಕೊಂಡ ಹಾಯ್ದ ಭಕ್ತರು*

ಏಪ್ರಿಲ್ 7, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.7 ರ ವಿಜೇತ ತಂಡಗಳು*

ಏಪ್ರಿಲ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.