Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪಾಸ್‍ಪೋರ್ಟ್ ಮೇಳ ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*
  • *ಪ್ರಗತಿ ಶಾಲೆಯ ವಿದ್ಯಾರ್ಥಿನಿಯರ ಕ್ರಿಕೆಟ್ ಸಾಧನೆ*
  • *ಕಾಡಾನೆಯಿಂದ ಸಾಲು ಸಾಲು ಸಾವುಗಳಾದರೂ ಎಚ್ಚೆತ್ತುಕೊಳ್ಳದ ಸರಕಾರ : ತೇಲಪಂಡ ಶಿವಕುಮಾರ್ ನಾಣಯ್ಯ ತೀವ್ರ ಅಸಮಾಧಾನ*
  • *ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ವಾತ್ಸಲ್ಯ ಕುಟುಂಬದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ*
  • *ಜನಗಣತಿಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಿ : ಶಾಸಕ ಡಾ.ಮಂತರ್ ಗೌಡ*
  • *ಕುಶಾಲನಗರ : ಏ.12 ರಿಂದ ಹಾಕಿ ಮತ್ತು ಅಥ್ಲೆಟಿಕ್ಸ್ ಶಿಬಿರ*
  • *ಕೊಡಗು ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*
  • *ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ*
  • *ಕೊಡಗಿನಲ್ಲಿ ಮುಂದುವರಿದ ಕಾಡಾನೆ ದಾಳಿ : ಬೆಳೆಗಾರ ಬಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶರಣ್ಯ ನಾಪತ್ತೆ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸೋಮವಾರಪೇಟೆ ಬಿಜೆಪಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶರಣ್ಯ ನಾಪತ್ತೆ ಪ್ರಕರಣ : ಉನ್ನತ ಮಟ್ಟದ ತನಿಖೆಗೆ ಸೋಮವಾರಪೇಟೆ ಬಿಜೆಪಿ ಒತ್ತಾಯ*

ಏಪ್ರಿಲ್ 8, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.8 : ಕೊಡಗು ಜಿಲ್ಲೆಯ ನಾಪೋಕ್ಲು ವ್ಯಾಪ್ತಿಯ ತಂಡಿಯoಡಮೋಳ್ ಬೆಟ್ಟದಲ್ಲಿ ಚಾರಣಕ್ಕೆಂದು ತೆರಳಿ ಮೂರು ದಿನಗಳ ನಂತರ ಪತ್ತೆಯಾದ ಕೇರಳದ ಮಹಿಳೆ ಜಿ.ಎಸ್.ಶರಣ್ಯ (36) ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ದಟ್ಟ ಅರಣ್ಯದಿಂದ ಕೂಡಿರುವ ಬೆಟ್ಟದಲ್ಲಿ ಚಾರಣಕ್ಕೆಂದು ಏಕಾಂಗಿಯಾಗಿ ಬಂದ ಜಿ.ಎಸ್.ಶರಣ್ಯ ಅವರ ನಡೆಯ ಬಗ್ಗೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಹಲವು ಸಂಶಯಗಳು ವ್ಯಕ್ತವಾಗಿದೆ. ಚಾರಣಕ್ಕೆಂದು ತೆರಳಿ ದಾರಿ ತಪ್ಪಿದ ನೆಪವೊಡ್ಡಿ ನಾಪತ್ತೆಯಾಗಿದ್ದ ಆಕೆ ಯಾವುದೇ ಆತಂಕವಿಲ್ಲದೆ ಮೂರು ದಿನಗಳ ನಂತರ ಪತ್ತೆಯಾಗಿದ್ದು, ಪ್ರಕರಣದ ಹಿಂದೆ ದುರುದ್ದೇಶವಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮೂರು ದಿನಗಳ ಕಾಲ ಕೇವಲ ನೀರಿನಿಂದ ಜೀವಿಸಿದ್ದೆ ಎಂದು ಹೇಳಿಕೆ ನೀಡಿರುವ ಶರಣ್ಯ, ಯಾವುದೇ ಆಯಾಸವಿಲ್ಲದೆ ಮರಳಿರುವುದು ವೈದ್ಯಕೀಯ ಕ್ಷೇತ್ರದಲ್ಲೂ ಸಂಶಯವನ್ನು ಹುಟ್ಟು ಹಾಕಿದೆ. ಎಲ್ಲಾ ಸಂಶಯಗಳಿಗೂ ಉನ್ನತ ಮಟ್ಟದ ತನಿಖೆ ಉತ್ತರ ನೀಡಲಿದ್ದು, ಪೊಲೀಸರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಶರಣ್ಯ ಮೀಸಲು ಅರಣ್ಯ ಪ್ರದೇಶವನ್ನು ಪ್ರವೇಶಿಸಿರುವುದರಿಂದ ಅರಣ್ಯ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು. ಈಕೆ ಬಳಸಿದ್ದ ಮೊಬೈಲ್ ಸಿಮ್ ಗಳನ್ನು ತನಿಖೆಗೆ ಒಳಪಡಿಸಬೇಕು. ಪತ್ತೆ ಕಾರ್ಯಕ್ಕೆ ಸಾರ್ವಜನಿಕರ ತೆರಿಗೆ ಹಣ ಬಳಕೆಯಾಗಿರುವುದರಿಂದ ಇದನ್ನು ಶರಣ್ಯ ಅವರಿಂದ ವಸೂಲಿ ಮಾಡಬೇಕು ಎಂದು ಕಂಠಿ ಕಾರ್ಯಪ್ಪ ಆಗ್ರಹಿಸಿದ್ದಾರೆ.
ಚಾರಣ ಮತ್ತು ಪ್ರವಾಸಿತಾಣಗಳಲ್ಲಿ ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕಠಿಣ ನಿಯಮಗಳನ್ನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪಾಸ್‍ಪೋರ್ಟ್ ಮೇಳ ಉದ್ಘಾಟಿಸಿದ ಸಂಸದ ಯದುವೀರ್ ಒಡೆಯರ್*

ಏಪ್ರಿಲ್ 8, 2026

*ಪ್ರಗತಿ ಶಾಲೆಯ ವಿದ್ಯಾರ್ಥಿನಿಯರ ಕ್ರಿಕೆಟ್ ಸಾಧನೆ*

ಏಪ್ರಿಲ್ 8, 2026

*ಕಾಡಾನೆಯಿಂದ ಸಾಲು ಸಾಲು ಸಾವುಗಳಾದರೂ ಎಚ್ಚೆತ್ತುಕೊಳ್ಳದ ಸರಕಾರ : ತೇಲಪಂಡ ಶಿವಕುಮಾರ್ ನಾಣಯ್ಯ ತೀವ್ರ ಅಸಮಾಧಾನ*

ಏಪ್ರಿಲ್ 8, 2026

*ಪ್ರಗತಿ ಶಾಲೆಯ ವಿದ್ಯಾರ್ಥಿನಿಯರ ಕ್ರಿಕೆಟ್ ಸಾಧನೆ*

ಏಪ್ರಿಲ್ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.8 NEWS DESK : ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ…

*ಕಾಡಾನೆಯಿಂದ ಸಾಲು ಸಾಲು ಸಾವುಗಳಾದರೂ ಎಚ್ಚೆತ್ತುಕೊಳ್ಳದ ಸರಕಾರ : ತೇಲಪಂಡ ಶಿವಕುಮಾರ್ ನಾಣಯ್ಯ ತೀವ್ರ ಅಸಮಾಧಾನ*

ಏಪ್ರಿಲ್ 8, 2026

*ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಏಪ್ರಿಲ್ 8, 2026

*ವಾತ್ಸಲ್ಯ ಕುಟುಂಬದ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 8, 2026

*ಜನಗಣತಿಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಪಾಲ್ಗೊಳ್ಳಿ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 8, 2026

*ಕುಶಾಲನಗರ : ಏ.12 ರಿಂದ ಹಾಕಿ ಮತ್ತು ಅಥ್ಲೆಟಿಕ್ಸ್ ಶಿಬಿರ*

ಏಪ್ರಿಲ್ 8, 2026

*ಕೊಡಗು ಪತ್ರಕರ್ತರ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ*

ಏಪ್ರಿಲ್ 8, 2026

*ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ*

ಏಪ್ರಿಲ್ 8, 2026

*ಕೊಡಗಿನಲ್ಲಿ ಮುಂದುವರಿದ ಕಾಡಾನೆ ದಾಳಿ : ಬೆಳೆಗಾರ ಬಲಿ*

ಏಪ್ರಿಲ್ 8, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.9ರ ಪಂದ್ಯಗಳು*

ಏಪ್ರಿಲ್ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.