ಕೊಪ್ಪಾದ ನಳಂದ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎನ್.ಐಶ್ವರ್ಯ ಶೇ.95 ಫಲಿತಾಂಶ ದೊಂದಿಗೆ ಸಾಧನೆ ತೋರಿದ್ದಾರೆ. ಶ್ರೀನಗರದಲ್ಲಿ ಸೇನಾ ಯೋಧರಾಗಿ ಕರ್ತವ್ಯದಲ್ಲಿರುವ ಕುಶಾಲ ನಗರ ಸಮೀಪದ ಹುಲುಸೆ ಗ್ರಾಮದ ನಿಂಗಪ್ಪ ಹಾಗೂ ವಿದ್ಯಾ ದಂಪತಿಗಳ ಪುತ್ರಿ ಐಶ್ವರ್ಯ ವೈದ್ಯಕೀಯ ವ್ಯಾಸಂಗದತ್ತ ಒಲವು ತೋರಿದ್ದಾರೆ.
Breaking News
- *ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ*
- *ದೇವರಪುರ ಶಾಲೆಯಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ : ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ*
- *ಕಂಡಂಗಾಲ : ನಿವೃತ್ತ ಶಿಕ್ಷಕರಿಗೆ ಸನ್ಮಾನ*
- *ಮಹಾಮಳೆ : ಕೊಡಗಿನ ವಿವಿಧೆಡೆ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತ, ಮನೆಗಳಿಗೆ ಹಾನಿ*
- *ಕೊಡಗು : ಕೃಷಿಕರಲ್ಲಿ ಸಂತಸ ತಂದ ಪುಷ್ಯ ಮಳೆ*
- *ಮಡಿಕೇರಿಯಲ್ಲಿ ವ್ಯಸನ ಮುಕ್ತ ದಿನಾಚರಣೆ : ಮಾದಕ ವಸ್ತುಗಳಿಗೆ ತುತ್ತಾಗದಿರಿ : ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*
- *ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ಕೊಡಗಿನ ವಿದ್ಯಾರ್ಥಿಗಳು*
- *ಗಣಕಯಂತ್ರ ಶಿಕ್ಷಣ ಪರೀಕ್ಷೆ: ನಿಷೇಧಾಜ್ಞೆ ಜಾರಿ*
- *ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
- *ಪೊನ್ನಂಪೇಟೆ-ಪೊನ್ನಪ್ಪಸಂತೆ ಸಿ.ಸಿ.ರಸ್ತೆ ಕಾಮಗಾರಿ : ಬದಲಿ ಮಾರ್ಗ ಬಳಸಲು ಸೂಚನೆ*







