ಕೊಪ್ಪಾದ ನಳಂದ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎನ್.ಐಶ್ವರ್ಯ ಶೇ.95 ಫಲಿತಾಂಶ ದೊಂದಿಗೆ ಸಾಧನೆ ತೋರಿದ್ದಾರೆ. ಶ್ರೀನಗರದಲ್ಲಿ ಸೇನಾ ಯೋಧರಾಗಿ ಕರ್ತವ್ಯದಲ್ಲಿರುವ ಕುಶಾಲ ನಗರ ಸಮೀಪದ ಹುಲುಸೆ ಗ್ರಾಮದ ನಿಂಗಪ್ಪ ಹಾಗೂ ವಿದ್ಯಾ ದಂಪತಿಗಳ ಪುತ್ರಿ ಐಶ್ವರ್ಯ ವೈದ್ಯಕೀಯ ವ್ಯಾಸಂಗದತ್ತ ಒಲವು ತೋರಿದ್ದಾರೆ.
Breaking News
- *ಮಕ್ಕಂದೂರು : ವಿದ್ಯಾರ್ಥಿಗಳಿಗೆ ಸಾಂಕ್ರಾಮಿಕ ರೋಗಗಳ ಕುರಿತು ಆರೋಗ್ಯ ಅರಿವು*
- *ಮಡಿಕೇರಿ : ನಗರಸಭೆಯ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ*
- *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
- *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
- *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ*
- *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
- *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*
- *ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*
- *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*
- *ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*







