ಕೊಪ್ಪಾದ ನಳಂದ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡಿದ ಎನ್.ಐಶ್ವರ್ಯ ಶೇ.95 ಫಲಿತಾಂಶ ದೊಂದಿಗೆ ಸಾಧನೆ ತೋರಿದ್ದಾರೆ. ಶ್ರೀನಗರದಲ್ಲಿ ಸೇನಾ ಯೋಧರಾಗಿ ಕರ್ತವ್ಯದಲ್ಲಿರುವ ಕುಶಾಲ ನಗರ ಸಮೀಪದ ಹುಲುಸೆ ಗ್ರಾಮದ ನಿಂಗಪ್ಪ ಹಾಗೂ ವಿದ್ಯಾ ದಂಪತಿಗಳ ಪುತ್ರಿ ಐಶ್ವರ್ಯ ವೈದ್ಯಕೀಯ ವ್ಯಾಸಂಗದತ್ತ ಒಲವು ತೋರಿದ್ದಾರೆ.
Breaking News
- *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
- *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
- *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
- *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
- *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
- *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
- *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
- *2 ಲೀಟರ್ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
- *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
- *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*







