Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*
  • *ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*
  • *ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*
  • *ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • *ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*
  • *ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*
  • *ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*
  • *2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*
  • *ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*
  • *ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.12 ರಂದು ಗೆಲುವು ಸಾಧಿಸಿದ ತಂಡಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.12 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.12 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.12ರಂದು ಗೆಲುವು ಸಾಧಿಸಿದ ತಂಡಗಳು. *ಮೈದಾನ 1* ಬೊಳಂದoಡ ಮತ್ತು ಮುಂಡoಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡoಡ 14 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡoಡ ತಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 64 ರನ್ ಗಳನ್ನು ಸೇರಿಸಿತು. ಬೊಳಂದoಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 50 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಪಡೆಯೆಟ್ಟಿರ ಮತ್ತು ಮಂದತoಡ ನಡುವಿನ ಪಂದ್ಯದಲ್ಲಿ ಮಂದತoಡ ತಂಡಕ್ಕೆ 9 ವಿಕೆಟ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಪಡೆಯೆಟ್ಟಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು.   ಮಂದತoಡ 2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 41 ರನ್ ಗಳನ್ನು ಸೇರಿಸಿ ಗೆಲುವಿನ ನಗು ಬೀರಿತು.  ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ) ತಂಡಗಳ ನಡುವಿನ ಪಂದ್ಯದಲ್ಲಿ ಮಾದೆಯಂಡ 17 ರನ್ ಗಳಿಂದ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾದೆಯಂಡ 6 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 87 ರನ್ ಗಳನ್ನು ಗಳಿಸಿತು. ಕಲ್ಲೇಂಗಡ 6 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 70 ರನ್ ಗಳನ್ನು ಸೇರಿಸಿ ಸೋಲು ಕಂಡಿತು. ಕೊಚ್ಚೆರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ ಕೊಚ್ಚೆರ ತಂಡಕ್ಕೆ 2 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಚ್ಚೆರ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 39 ರನ್ ಗಳನ್ನು ಸೇರಿಸಿತು. ಕೈಪಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 37 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು. ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಜ್ಜಿಕುಟ್ಟಿರ 5 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನಪಂಡ 6 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿತು. ಅಜ್ಜಿಕುಟ್ಟಿರ ತಂಡ 4.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿ ಗೆಲುವು ಸಾಧಿಸಿತು.
*ಮೈದಾನ 2* ಮೂಕೊಂಡ ಮತ್ತು ಮೇದುರ ತಂಡಗಳ ನಡುವಿನ ಪಂದ್ಯದಲ್ಲಿ ಮೂಕೊಂಡ 42 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ಮೂಕೊಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 65 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನತ್ತಿದ ಮೇದುರ 6 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಕೇವಲ 23 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು. ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು) ನಡುವಿನ ಪಂದ್ಯದಲ್ಲಿ ಮಾಚೆಟ್ಟಿರ 5 ರನ್ ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ  ಮಾಚೆಟ್ಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳನ್ನು ಗಳಿಸಿತು. ಕರವಟ್ಟಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 47 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಬೊಳ್ಳಚೆಟ್ಟಿರ ಮತ್ತು ಕೊಕ್ಕೆಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳ್ಳಚೆಟ್ಟಿರ 4 ರನ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ  ಬೊಳ್ಳಚಟ್ಟೀರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಸೇರಿಸಿತು. ಕೊಕ್ಕೆಂಗಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 58 ರನ್ ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಪುಟ್ಟಿಚoಡ (ಬೊಳ್ಳರಿಮಾಡ) ಮತ್ತು ಬಾಚಿರ ನಡುವಿನ ಪಂದ್ಯದಲ್ಲಿ 13 ರನ್ ಗಳಿಂದ ಬಾಚಿರ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಿರ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 69 ರನ್ ಗಳನ್ನು ಗಳಿಸಿತು. ಪುಟ್ಟಿಚಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 56 ರನ್ ಗಳನ್ನು ಸೇರಿಸಿ ಸೋಲು ಕಂಡಿತು.ಕೊಳುವoಡ ಮತ್ತು ಆಟ್ರಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಆಟ್ರಂಗಡ 10 ವಿಕೆಟ್ ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಳುವಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 38 ರನ್ ಗಳನ್ನು ಗಳಿಸಿತು. ಆಟ್ರಂಗಡ 2 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 39 ರನ್ ಗಳನ್ನು ಸೇರಿಸಿ ಜಯ ಸಾಧಿಸಿತು. ಮೋಟನಾಳಿರ ಮತ್ತು ಗಾಂಡoಗಡ ತಂಡಗಳ ನಡುವಿನ ಪಂದ್ಯದಲ್ಲಿ  ಮೋಟನಾಳಿರ 62 ರನ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 109 ರನ್ ಗಳನ್ನು ಸೇರಿಸಿತು. ಗಾಂಡAಗಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 48 ರನ್ ಗಳನ್ನು ಮಾತ್ರ ಗಳಿಸಿ ಪಂದ್ಯವನ್ನು ಸೋತಿತು.
ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಹಣಾಹಣಿಯಲ್ಲಿ ಕೈಬಿಲಿರ 51 ರನ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೈಬಿಲಿರ 6 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 89 ರನ್ ಗಳನ್ನು ಸೇರಿಸಿತು. ಕುಟ್ಟಂಡ 6 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ ಕೇವಲ 39 ರನ್ ಗಳನ್ನು ಗಳಿಸಿ ಸೋಲು ಅನುಭವಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀದೇವಿ ಚಾರಿಟೇಬಲ್ ಟ್ರಸ್ಟ್ ನ ಪ್ರಥಮ ವಾರ್ಷಿಕ ಮಹಾಸಭೆ : ವಿದ್ಯಾರ್ಥಿಗಳಿಗೆ ಪ್ರೋತ್ಸಾಹ*

ಸೆಪ್ಟೆಂಬರ್ 16, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವ: ಮುಸ್ಲಿಂ ಬಾಂಧವರಿಂದ ಸಿಹಿ-ತಂಪುಪಾನೀಯ ವಿತರಣೆ*

ಸೆಪ್ಟೆಂಬರ್ 15, 2026 Uncategorized ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ.15: ವಿವಿಧತೆಯಲ್ಲಿ ಏಕತೆ ಹಾಗೂ ಶಾಂತಿಯ ತೋಟವಾಗಿರುವ ಸುಂಟಿಕೊಪ್ಪದಲ್ಲಿ ಗೌರಿ ಗಣೇಶೋತ್ಸವದ ಸಂಭ್ರಮ ಮನೆಮಾಡಿದ್ದು, ಇದೇ…

*ಶಿರಂಗಾಲ ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ಪ್ರತಿಷ್ಠಾಪನೆ*

ಸೆಪ್ಟೆಂಬರ್ 15, 2026

*ಸರ್ವದೈವತ ಪ್ರೌಢಶಾಲಾ ವಿದ್ಯಾರ್ಥಿನಿಯರು ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 15, 2026

*ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*ಕೊಡಗಿನಲ್ಲಿ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಆದ್ಯತೆ : ಶಾಸಕ ಪೊನ್ನಣ್ಣ*

ಸೆಪ್ಟೆಂಬರ್ 15, 2026

*ಸಂಪಾಜೆ: ದಿವಂಗತ ಕೆದಂಬಾಡಿ ಜಗದೀಶ್ ಮನೆಗೆ ಶಾಸಕ ಪೊನ್ನಣ್ಣ ಭೇಟಿ*

ಸೆಪ್ಟೆಂಬರ್ 15, 2026

*2 ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲ್‌ಗಳ ನಿಷೇಧ : ವಿರಾಜಪೇಟೆ ಪುರಸಭೆಯ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ*

ಸೆಪ್ಟೆಂಬರ್ 15, 2026

*ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಕರೆ*

ಸೆಪ್ಟೆಂಬರ್ 15, 2026

*ಸುಂಟಿಕೊಪ್ಪ: ವಿವಿಧೆಡೆ ಶ್ರದ್ಧಾಭಕ್ತಿಯಿಂದ ನಡೆದ ಗೌರಿ ಗಣೇಶೋತ್ಸವ*

ಸೆಪ್ಟೆಂಬರ್ 15, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ 54.60 ರೂ. ಲಕ್ಷ ನಿವ್ವಳ ಲಾಭ*

ಸೆಪ್ಟೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.