Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
  • *ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ಗೆಲುವು ಸಾಧಿಸಿದ ತಂಡಗಳು*
  • *ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.17 NEWS DESK : ನಗರ ವ್ಯಾಪ್ತಿಯ ಕಸ ವಿಲೇವಾರಿ ಮಾಡುವ ವಾಹನಗಳಲ್ಲೆ, ಕುಡಿಯುವ ನೀರಿನ ಘಟಕಗಳಿಗೆ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ ಮಾಡಲಾಗುತ್ತಿದೆಯೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಮತ್ತು ಮಡಿಕೇರಿ ಬ್ಲಾಕ್ ಯೂತ್ ಕಾಂಗ್ರೆಸ್ ನಗರಸಭೆಯ ವಿರುದ್ಧ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್ ಮಾತನಾಡಿ, ಗುರುವಾರ ರಾತ್ರಿ ನಗರಸಭಾ ಕಚೇರಿಯ ಮುಂಭಾಗದಲ್ಲೆ ಇದ್ದ ಕಸವಿಲೇವಾರಿ ವಾಹನಕ್ಕೆ ಕಸ ಹಾಕಲು ಬಂದ ವರ್ತಕರಿಗೆ, ಕಸ ಹಾಕದಂತೆ ಪೌರ ಕಾರ್ಮಿಕರು ತಡೆಯುವುದರೊಂದಿಗೆ ಗಲಾಟೆ ಉಂಟಾಗಿತ್ತೆಂದು ತಿಳಿಸಿದರು. ಈ ಸಂದರ್ಭ ಅಲ್ಲಿದ್ದ ಕಸವಿಲೇವಾರಿ ವಾಹನವನ್ನು ಪರಿಶೀಲಿಸಿದಾಗ, ವರ್ತಕರು ತಂದು ಹಾಕಿದ ಕಸದೊಂದಿಗೆ ನೀರು ಸರಬರಾಜು ಘಟಕಗಳಿಗೆ ಪೂರೈಸುವ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಇರುವುದು ಕಂಡು ಬಂತು. ಇದೇ ಕಾರಣಕ್ಕಾಗಿ ಪೌರ ಕಾರ್ಮಿಕರು, ನೀರಿನ ಘಟಕಗಳಿಗೆ ಪೂರೈಸುವ ವಾಹನಕ್ಕೆ ಕಸ ಹಾಕಬಾರದೆಂದು ಹೇಳುತ್ತಿದ್ದರೆಂದು ಮಾಹಿತಿ ನೀಡಿದರು. ಈ ಬಗ್ಗೆ ತಾವು ಪೌರ ಕಾರ್ಮಿಕರನ್ನು ಪ್ರಶ್ನಿಸಿದಾಗ, ಈ ಹಿಂದಿನಿಂದಲು ಕಸ ವಿಲೇವಾರಿ ಮಾಡುವ ವಾಹನದಲ್ಲೆ ಆಲಂ ಮತ್ತು ಬ್ಲೀಚಿಂಗ್ ಸಾಗಾಟ ಮಾಡುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ. ಅಂದರೆ, ಇಲ್ಲಿಯವರೆಗೆ ನಗರಸಭೆ ಸಾರ್ವಜನಿಕರಿಗೆ, ಕಸದ ಕೊಂಪೆಯಲ್ಲಿದ್ದ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಬಳಸಿದ ನೀರಿರಬೇಕೆಂದು ಕೋಚನ ಚೇತನ್ ತೀಕ್ಷ್ಣವಾಗಿ ನುಡಿದರು. :: ರಾಜೀನಾಮೆಗೆ ಆಗ್ರಹ :: ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ ಮಾತನಾಡಿ, ಕಸದ ವಾಹನದಲ್ಲಿ ನೀರು ಶುದ್ಧೀಕರಣಕ್ಕೆ ಬಳಸುವ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ ಮಾಡಿರುವ ಬಗ್ಗೆ ನಗರಸಭಾ ಅಧ್ಯಕ್ಷರು ಸ್ಪಷ್ಟನೆ ನೀಡಬೇಕು. ನಡೆದಿರುವ ಘಟನೆಗೆ ಸಂಬಂಧಿಸಿದಂತೆ ನಗರಸಭಾ ಅಧ್ಯಕ್ಷರು ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ತಕ್ಷಣ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು. :: ನಿರ್ಣಯಕ್ಕೆ ವಿರುದ್ಧ ಕಾಮಗಾರಿ :: ಕಳೆದ ನಗರಸಭಾ ಸಾಮಾನ್ಯ ಸಭೆಯಲ್ಲಿ ಗಾಂಧೀ ಮೈದಾನ ಬಳಿಯ ಕಟ್ಟಡವೊಂದರ ಕಾಮಗಾರಿ ಸ್ಥಗಿತಕ್ಕೆ ನಿರ್ಣಯ ಕೈಗೊಂಡಿತ್ತು. ಆದರೆ, ಅಲ್ಲಿನ ಕಾಮಗಾರಿ ಮೊದಲಿನಂತೆಯೆ ನಡೆಯುತ್ತಿದೆಯೆಂದು ಟೀಕಿಸಿ, ನಗರಸಭೆಯ ನಿರ್ಣಯದಂತೆ ತಕ್ಷಣ ಕಾಮಗಾರಿ ಸ್ಥಗಿತಕ್ಕೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ನಡೆಸಲಾಗುತ್ತದೆಂದು ಎಚ್ಚರಿಸಿದರು. ಸುದ್ದಗೋಷ್ಠಿಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರು ಹಾಗೂ ನಗರಸಭಾ ನಾಮನಿರ್ದೇಶಿತ ಸದಸ್ಯರಾದ ಮುದ್ದುರಾಜು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಏ.17 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರ…

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.17 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 17, 2026

*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*

ಏಪ್ರಿಲ್ 17, 2026

*ಗೌಡ ಜನಾಂಗ ಬಾಂಧವರಿಗಾಗಿ 27ನೇ ವರ್ಷದ ಕ್ರೀಡಾಕೂಟ “ಕುಟುಂಬ 2026” : ಮೇ 1ರಿಂದ ಆರಂಭ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.