Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 
  • *ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*
  • *ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*
  • *ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*
  • *15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*
  • *ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಏ.29 NEWS DESK : ತಂಬಾಕು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು, ಹರಾಜು ಕಾರ್ಯ ವಿಧಾನದಲ್ಲಿ ಸುಧಾರಣೆ ತರಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. ಕೇಂದ್ರ ವಾಣಿಜ್ಯ ಸಚಿವರಾದ ನವದೆಹಲಿಯಲ್ಲಿ ಪಿಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಯದುವೀರ್‌ ಒಡೆಯರ್‌ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪ್ರಸಕ್ತ ಋತುವಿನಲ ಸಮಗ್ರ ಅವಲೋಕನ, ರೈತರು ಎದುರಿಸುತ್ತಿರುವ ಸವಾಲುಗಳಿಗೆ ದೀರ್ಘಾವಧಿಯ ರಚನಾತ್ಮಕ ಪರಿಹಾರ ಒದಗಿಸಲು ತುರ್ತು ಕ್ರಮ, ಏಕಸ್ವಾಮ್ಯ ನಿಯಂತ್ರಣ ತಪ್ಪಿಸುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. *ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯ* ಹರಾಜು ಪ್ರಕ್ರಿಯೆಯಲ್ಲಿ ವಿದೇಶಿ ಖರೀದಿದಾರರ ವ್ಯಾಪಕ ಭಾಗವಹಿಸುವಿಕೆಯನ್ನು ಅನುಮತಿಸುವ ಪ್ರಾಮುಖ್ಯತೆ ಬಗ್ಗೆ ಗಮನ ಸೆಳೆಯಲಾಯಿತು. ಹೊಸ ಯೋಜನೆಗಳಿಗೆ ಚಿಂತನೆ ಅಗತ್ಯವಿದೆ. ರೈತರಿಗೆ ಪಾರದರ್ಶಕತೆ, ನ್ಯಾಯಯುತ ಬೆಲೆ ಆವಿಷ್ಕಾರ ಮತ್ತು ಸಂಗ್ರಹಣೆಯಲ್ಲಿ ಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ಹರಾಜು ಕಾರ್ಯವಿಧಾನಗಳಲ್ಲಿ ಸುಧಾರಣೆಗಳಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಪಿಯೂಷ್‌ ಗೋಯಲ್‌ ಅವರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದು ಯದುವೀರ್‌ ವಿವರಿಸಿದ್ದಾರೆ. ಅಕ್ರಮ ಸಿಗರೇಟ್‌ ಹೆಚ್ಚಳವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಲಾಯಿತು, ರೈತರು ಮತ್ತು ಕಾನೂನುಬದ್ಧ ಉದ್ಯಮದ ಪಾಲುದಾರರನ್ನು ರಕ್ಷಿಸಲು ಕಠಿಣ ನಿಯಂತ್ರಣ ಮತ್ತು ಸುಧಾರಣಾ ಯೋಜನೆಗಳನ್ನು ಜಾರಿಗೊಳಿಸುವಿಕೆ ಅನಿವಾರ್ಯತೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ. ರೈತರ ಜೀವನೋಪಾಯವನ್ನು ರಕ್ಷಿಸುವುದು, ಸ್ಥಿರ ಆದಾಯವನ್ನು ಖಚಿತಪಡಿಸುವುದು ಮತ್ತು ಎಲ್ಲ ಸವಾಲುಗಳಿಗೆ ಪರಿಹಾರ ಒದಗಿಸಬೇಕಾಗಿದೆ. ಈ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲಾಗಿದೆ ಎಂದು ಮನವಿ ಸಲ್ಲಿಸಲಾಗಿದೆ ಎಂದು ಯದುವೀರ್‌ ತಿಳಿಸಿದ್ದಾರೆ. *ಕೊಡಗು ಕಾಫಿ ಮಂಡಳಿ ಸಮಸ್ಯೆ ನಿವಾರಣೆಗೆ ಮನವಿ* 2015 ರಲ್ಲಿ ಸಾಲ ಮನ್ನಾ ಖಾತರಿಪಡಿಸಿದ ಬಗ್ಗೆ, ಕೊಡಗು ಕಾಫಿ ಸಹಕಾರಿ ಸಂಘ ಮತ್ತು ಕಾಫಿ ಮಂಡಳಿಯ ನಡುವೆ ದೀರ್ಘಕಾಲದಿಂದ ಬಾಕಿ ಇರುವ ಸಮಸ್ಯೆಯನ್ನು ಚರ್ಚಿಸಲಾಯಿತು. ನ್ಯಾಯಾಲಯದ ನಿರ್ದೇಶನ ಇರುವುದರಿಂದ ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಇದರಿಂದ ಸಣ್ಣ ಬೆಳೆಗಾರರು ಕೂರ್ಗ್/ಕೊಡಗು ಕಾಫಿ ಬ್ರ್ಯಾಂಡ್ ಅನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು ಅನುಕೂಲವಾಗುತ್ತದೆ ಮತ್ತು ಸಹಕಾರಿ ಸಂಸ್ಥೆಯನ್ನು ಬೆಂಬಲಿಸಲು ಸಕಾಲಿಕ ಕ್ರಮ ಕೈಗೊಳ್ಳಬೇಕೆಂದು ಪಿಯೂಷ್‌ ಗೋಯಲ್‌ ಅವರಿಗೆ ಮನವಿ ಮಾಡಿದ್ದೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ಸ್ಪಷ್ಟಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸಮರ್ಪಕವಾಗಿ ತಲುಪಿಸಿ : ಎಂ.ಜಿ.ಮೋಹನ್ ದಾಸ್ ಸಲಹೆ* 

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ*

ಏಪ್ರಿಲ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಮಡಿಕೇರಿ ಏ.29 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಇದರ ವತಿಯಿಂದ 54ನೇ ವರ್ಷದ…

*ತಂಬಾಕು ಹರಾಜು ಕಾರ್ಯ ವಿಧಾನ ಸುಧಾರಣೆಗೆ ಸಂಸದರ ಆಗ್ರಹ : ಕೇಂದ್ರ ಸಚಿವ ಪಿಯೂಷ್‌ ಭೇಟಿ ಮಾಡಿ ಮನವಿ ಸಲ್ಲಿಸಿದ ಯುದವೀರ್‌ ಒಡೆಯರ್‌*

ಏಪ್ರಿಲ್ 29, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಮಾದಕ ವಸ್ತು ದುರುಪಯೋಗ ಮತ್ತು ಮಾದಕ ವಸ್ತು ಮುಕ್ತ ಜಿಲ್ಲೆ” ಕುರಿತು ಜಾಗೃತಿ*

ಏಪ್ರಿಲ್ 29, 2026

*ಸಾಧನೆಯ ಹಾದಿಯಲ್ಲಿ ಸರ್ಕಾರಿ ಪ್ರೌಢಶಾಲೆ ಮೂರ್ನಾಡು*

ಏಪ್ರಿಲ್ 29, 2026

*15 ಕೆ.ಜಿ ಗಾಂಜಾ ಸಹಿತ ಒರಿಸ್ಸಾದ ಆರೋಪಿಗಳ ಬಂಧನ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.29 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 29, 2026

*ಮೇ 5 ರಂದು ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿತ ಫೈರಿಂಗ್ ರೇಂಜ್ ಉದ್ಘಾಟನೆ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಸಮಾರೋಪ*

ಏಪ್ರಿಲ್ 29, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮೇ 1 ರಂದು ಪುರುಷರ ಹಾಗೂ ಮಹಿಳೆಯರ ಫೈನಲ್ ಪಂದ್ಯ : ಮಣವಟ್ಟಿರ ಮತ್ತು ಮುಕ್ಕಾಟಿರ ಹಾಗೂ ಚೆಕ್ಕೇರ ಮತ್ತು ಮಾಳೇಟಿರ*

ಏಪ್ರಿಲ್ 29, 2026

*ಮೇ 5ರಂದು ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಏಪ್ರಿಲ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.