Facebook Twitter WhatsApp Email Telegram Copy Link ಸೋಮವಾರಪೇಟೆ ಮೇ 23 NEWS DESK : ಕುಂಬೂರು ಗ್ರಾಮ ಪೈಸಾರಿ ಜಾಗದಲ್ಲಿ ಉಚಿತ ನಿವೇಶನಕ್ಕಾಗಿ ನಡೆಯುತ್ತಿರುವ ನಿವೇಶನ ರಹಿತ ಕಾರ್ಮಿಕರ ಧರಣಿ 22ನೇ ದಿನಕ್ಕೆ ಕಾಲಿಟ್ಟಿದೆ. ನೂರಾರು ಬಡ ಕಾರ್ಮಿಕರು ಟಾರ್ಪಲ್ನಿಂದ ನಿರ್ಮಿಸಿರುವ ಶೆಡ್ನಲ್ಲಿ ಮಳೆ-ಚಳಿಯಲ್ಲೇ ರಾತ್ರಿ ಕಳೆಯುತ್ತಿದ್ದಾರೆ.
*ಮಡಿಕೇರಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪ್ರಗತಿ ಬಗ್ಗೆ ಮಾಹಿತಿ ಪಡೆದ ಮಂದ್ರೀರ ಮೋಹನ್ದಾಸ್*ಜುಲೈ 30, 2026