Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*
  • *ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*
  • *ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*
  • *ಸೋಮವಾರಪೇಟೆ : ಮೇ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಜೂ.2 ರಂದು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ*
  • *ಅಮ್ಮತಿಯಲ್ಲಿ ಮೇ 30 ಮತ್ತು 31 ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್*
  • *ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾಗಿ ಮಾತಂಡ ಗೌರು ಸೋಮಣ್ಣ ಅವಿರೋಧ ಆಯ್ಕೆ*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*
  • *ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*

ಮೇ 30, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 30 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಮಂತ್ರಿಮoಡಲದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಾದ ಡಾ.ಮಂತರ್ ಗೌಡ ಹಾಗೂ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ನಗರದ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿತು. ಪೂಜೆಯ ನೇತೃತ್ವ ವಹಿಸಿ ಮಾತನಾಡಿದ ಪ್ರಚಾರ ಸಮಿತಿಯ ಅಧ್ಯಕ್ಷ ವಿ.ಜಿ.ಮೋಹನ್ ಅವರು ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ. ನಾಡಿನ ಒಳಿತಿಗಾಗಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ.ರಾಜೇಶ್, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿ ದೇವಯ್ಯ, ಕೆಪಿಸಿಸಿ ಸದಸ್ಯ ಹೆಚ್.ಎಂ.ನoದಕುಮಾರ್, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರಸ್ ಅಧ್ಯಕ್ಷೆ ಶಶಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಚಾರ ಸಮಿತಿ ಉಪಾಧ್ಯಕ್ಷ ದೇರಾಜೆ ಕಿರಣ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಹರಿಪ್ರಸಾದ್ ಕೋಚನ, ಮನು ಮುದ್ದಪ್ಪ, ಪ್ರಚಾರ ಸಮಿತಿ ಕಾರ್ಯದರ್ಶಿ ಕೀರ್ತನ್ ಮೂವನ್, ಕವನ್ ಕೊತ್ತೋಳಿ, ಶರಣ್, ವಸಂತ್ ಭಟ್, ಅರ್ಜುನ್, ಕೋಚನ ಚೇತನ, ಮಿನಾಜ್ ಪ್ರವೀಣ್, ಹಬೀಬ್, ಜಿ.ಸಿ.ಜಗದೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಕೊಡವ ಸಮಾಜಗಳ ಒಕ್ಕೂಟ ಮನವಿ*

ಮೇ 30, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*

ಮೇ 30, 2026

*ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*

ಮೇ 29, 2026

*ಶಾಸಕದ್ವಯರಿಗೆ ಸಚಿವ ಸ್ಥಾನಕ್ಕಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿಶೇಷ ಪೂಜೆ*

ಮೇ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 30 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಮಂತ್ರಿಮoಡಲದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಾದ…

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ ನೀಡಲು ಮೂರ್ನಾಡು ಕೊಡವ ಸಮಾಜ ಒತ್ತಾಯ*

ಮೇ 30, 2026

*ಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ ಅಂಗಾಂಶ ಕೃಷಿ ಬಾಳೆ ಬೇಸಾಯ*

ಮೇ 29, 2026

*ಸೋಮವಾರಪೇಟೆ : ಮೇ 30 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 29, 2026

*ಜೂ.2 ರಂದು ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆ*

ಮೇ 29, 2026

*ಅಮ್ಮತಿಯಲ್ಲಿ ಮೇ 30 ಮತ್ತು 31 ರಂದು ರಾಜ್ಯ ಮಟ್ಟದ ಮೊಗೇರ ಫುಟ್ಬಾಲ್ ಪ್ರೀಮಿಯರ್ ಲೀಗ್*

ಮೇ 29, 2026

*ಕೊಡಗು ಜಿಲ್ಲಾ ಕಿವುಡರ ಸಂಘದ ಜಿಲ್ಲಾಧ್ಯಕ್ಷರಾಗಿ ಮಾತಂಡ ಗೌರು ಸೋಮಣ್ಣ ಅವಿರೋಧ ಆಯ್ಕೆ*

ಮೇ 29, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ಯಶಸ್ವಿಯಾಗಿ ಜರುಗಿದ ಮಕ್ಕಳ ಬೇಸಿಗೆ ಶಿಬಿರ*

ಮೇ 29, 2026

*ವಿರಾಜಪೇಟೆ : ಅನ್ಯಭಾಷೆ ಮಕ್ಕಳಿಗೆ ಮಾತೃಭಾಷೆ ನೈಜ ಮನೋಭಾವ ಬರುವಂತೆ ಬೋಧಿಸಿ : ಪ್ರೊ.ಅಶೋಕ ಸಂಗಪ್ಪ ಆಲೂರ*

ಮೇ 29, 2026

*ಕೊಡಗು : ವಿದ್ಯುತ್ ಅವಘಡದಿಂದ ತಪ್ಪಿಸಲು ಸುರಕ್ಷತಾ ನಿಯಮಗಳನ್ನು ಪಾಲಿಸಿ : ರಾಮಚಂದ್ರ*

ಮೇ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.