Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*
  • *ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*
  • *ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 
  • *ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*
  • *ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*
  • *ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*
  • *”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*
  • *ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*
  • *ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*
  • *ಕಾಡಾನೆ ದಾಳಿಗೆ ಮಹಿಳೆ ಬಲಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್ ಹಾಗೂ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಎನ್.ಎಸ್.ಎಸ್., ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಜಿಲ್ಲಾ ಸಂಘಟನೆ, ಎಸ್ ಡಿ ಎಂ ಸಿ. ಆಶ್ರಯದಲ್ಲಿ “ನಮ್ಮ ನಡೆ ಹಸಿರೆಡೆಗೆ” ದಡಿ ಶುಕ್ರವಾರ( ಜೂ.5 ರಂದು)ಪ್ರಕೃತಿಯಿಂದ ಪ್ರೇರಿತ, ಹವಾಮಾನಕ್ಕಾಗಿ, ನಮ್ಮ ಭವಿಷ್ಯಕ್ಕಾಗಿ’; ಎಂಬ ಘೋಷವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ: 2026 ಕಾರ್ಯಕ್ರಮ
ಏರ್ಪಡಿಸಲಾಗಿತ್ತು. ಪರಿಸರ ಕಾರ್ಯಕ್ರಮದಲ್ಲಿ ಶಾಲಾವರಣದಲ್ಲಿ ಅರಣ್ಯ ಗಿಡ ನೆಟ್ಟು ಪರಿಸರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ತೊಡಗಿದಾಗ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಪರಿಸರಕ್ಕೆ ಧಕ್ಕೆ : ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ಜಾಗತೀಕರಣ, ನಗರೀಕರಣ, ಕೈಗಾರೀಕರಣ ಹಾಗೂ ಮುಂತಾದ ಹತ್ತು ಹಲವು ಅಭಿವೃದ್ಧಿ ಕಾರಣಗಳಿಂದ ಇಂದು ಪರಿಸರಕ್ಕೆ ತೀವ್ರ ಧಕ್ಕೆಯುಂಟಾಗುತ್ತಿದೆ.ಈ ದಿಸೆಯಲ್ಲಿ ಪ್ರತಿಯೊಬ್ಬರೂ ಪರಿಸರವನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರೆ ಉತ್ತಮ ಪರಿಸರ ನಿರ್ಮಾಣ ಮಾಡಲು ಸಾಧ್ಯ ಎಂದರು. ಪರಿಸರ ಸಂರಕ್ಷಣೆಯ ಮಹತ್ವ ಕುರಿತು ಮಾಹಿತಿ ನೀಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕರೂ ಆದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ನಾವು ಸ್ವಚ್ಛ, ಹಸಿರು, ಸುಂದರ ಮತ್ತು ಆರೋಗ್ಯವಂತ ಹಾಗೂ ಸುಸ್ಥಿರ ಮತ್ತು ಭವಿಷ್ಯದ ದೃಷ್ಠಿಯಿಂದ ಸುಸ್ಥಿರ ಪರಿಸರ ನಿರ್ಮಾಣಕ್ಕಾಗಿ ಸಂಘಟಿತ ಪ್ರಯತ್ನಪಡಬೇಕು ಎಂದರು. ನೈಸರ್ಗಿಕ ಸಂರಕ್ಷಣೆಗೆ ಒತ್ತು ಅಗತ್ಯ : ನಾವು ನಮ್ಮ ಆಸ್ತಿ- ಪಾಸ್ತಿ, ವೈಯಕ್ತಿಕ ಸ್ವಚ್ಛತೆ ಮತ್ತು ನಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಹಾಗೂ ನಮ್ಮ ಮನೆಯ ಬಗ್ಗೆ ಕಾಳಜಿ ವಹಿಸಿದಂತೆಯೇ ನಮ್ಮನ್ನು ರಕ್ಷಿಸುತ್ತಿರುವ ಭೂಮಿಯ ಸಂರಕ್ಷಣೆ ಹಾಗೂ
ನೈಸರ್ಗಿಕ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಬೇಕಿದೆ ಎಂದರು. ಅರಣ್ಯ, ಪರಿಸರ, ವನ್ಯಜೀವಿಗಳು, ಜೀವಿ ವೈವಿಧ್ಯ ಸಂರಕ್ಷಣೆ ಮತ್ತು ಜಲ ಹಾಗೂ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ನಾವು ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಲು ನಾವೆಲ್ಲಾ ಬದ್ಧರಾಗಬೇಕಿದೆ ಎಂದು ಪ್ರೇಮಕುಮಾರ್ ಹೇಳಿದರು. ಪರಿಸರ ಪ್ರತಿಜ್ಞಾ ವಿಧಿ ಬೋಧನೆ: ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ, ನಾವು ನೆಲ- ಜಲ, ಅರಣ್ಯ, ಪರಿಸರ ಸಂರಕ್ಷಣೆಗೆ ಒತ್ತು ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಪರಿಸರ ಹವ್ಯಾಸಗಳನ್ನು ಬೆಳೆಸಿಕೊಳ್ಳುವುದರೊಂದಿಗೆ ಪರಿಸರ ಕಾಳಜಿ ಬೆಳೆಸಿಕೊಂಡು ಭವಿಷ್ಯದ ಪರಿಸರ ರಾಯಭಾರಿಗಳಾಗಿ ರೂಪುಗೊಳ್ಳಬೇಕು ಎಂದರು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತು ಶಾಲೆಯ ಹಿರಿಯ ಶಿಕ್ಷಕ ಕೆ.ಗೋಪಾಲಕೃಷ್ಣ ಮಾಹಿತಿ ನೀಡಿದರು. ಶಿಕ್ಷಕಿಯರಾದ ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ವಿದ್ಯಾರ್ಥಿಗಳು ಇದ್ದರು. ನಂತರ ವಿದ್ಯಾರ್ಥಿಗಳು ಪರಿಸರ ಘೋಷಣೆಗಳ ಫಲಕಗಳನ್ನು ಹಿಡಿದು ಗ್ರಾಮದಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ರಾಜಕೀಯ ಪಕ್ಷಗಳ ಮುಖಂಡರ ಜೊತೆ  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇರ್ ಸಭೆ*

ಜೂನ್ 5, 2026

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಪ್ರತಿಯೊಬ್ಬರೂ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಕಾಳಜಿ ವಹಿಸಬೇಕಿದೆ : ಡಾ.ಪ್ರವೀಣ್ ಕರೆ*

ಜೂನ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಜೂ.5 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಅರಣ್ಯ ಇಲಾಖೆ, ಶಾಲೆಯ ಇಕೋ ಕ್ಲಬ್…

*ಕೆದಮುಳ್ಳೂರು ಗ್ರಾಮದಲ್ಲಿ ಆದಿವಾಸಿ 43 ಕುಟುಂಬಗಳಿಗೆ ಮನೆಗಳ ಕೀ ಹಸ್ತಾಂತರ* 

ಜೂನ್ 5, 2026

*ಕೊಡಗು ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ*

ಜೂನ್ 5, 2026

*ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಭೆ : ನೂತನ ಪದಾಧಿಕಾರಿಗಳ ಆಯ್ಕೆ : ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಕರೆ*

ಜೂನ್ 5, 2026

*ಮಹಿಳೆಯನ್ನು ಬಲಿ ಪಡೆದ ಕಾಡಾನೆ : ಗ್ರಾಮಸ್ಥರ ಪ್ರತಿಭಟನೆ*

ಜೂನ್ 5, 2026

*”ಭಾರತ್ ಜೋಡೋ ಯುವ ಸಂಘ” ರಾಜಕೀಯ ಪ್ರೇರಿತ : ಸೋಮವಾರಪೇಟೆ ಬಿಜೆಪಿ ತೀವ್ರ ವಿರೋಧ*

ಜೂನ್ 5, 2026

*ಶಾಸಕದ್ವಯರಿಗೆ ಸಚಿವ ಸ್ಥಾನ ನೀಡಲು ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘ ಒತ್ತಾಯ*

ಜೂನ್ 5, 2026

*ತೇಗ, ನೀಲಗಿರಿ, ಅಕೇಶಿಯ ತೆರವುಗೊಳಿಸಲು ಆಗ್ರಹ : ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಲು ಮನವಿ*

ಜೂನ್ 5, 2026

*ಕಾಡಾನೆ ದಾಳಿಗೆ ಮಹಿಳೆ ಬಲಿ*

ಜೂನ್ 5, 2026

*ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿoದ “ಶಕ್ತಿ” ಗೆ ಗೌರವ*

ಜೂನ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.