Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮನೆಯ ತಡೆಗೋಡೆ ಕುಸಿತ : ಅಧಿಕಾರಿಗಳಿಂದ ಪರಿಶೀಲನೆ*
  • *ಮಲ್ಲಹಳ್ಳಿ ಜಲಪಾತದಲ್ಲಿ ನೀರಿಗೆ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ರಕ್ಷಿಸಿದರು*
  • *ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ನ ಬ್ಯಾಡ್ಮಿಂಟನ್ ಅಂಕಣ ಉದ್ಘಾಟನೆ*
  • *ನಿಧನ ಸುದ್ದಿ*
  • *ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*
  • *ಮಡಿಕೇರಿಯಲ್ಲಿ ಎ.ಐ.ಕೆ.ಎಂ.ಸಿ.ಸಿ. ಘಟಕಕ್ಕೆ ಚಾಲನೆ : ಸಚಿವ ಯು.ಟಿ. ಖಾದರ್ ಉದ್ಘಾಟನೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*
  • *ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*
  • *UGD ಶುಲ್ಕ ಹೆಚ್ಚಳ ವಿರೋಧಿಸಿ ಕುಶಾಲನಗರದಲ್ಲಿ ಮಹತ್ವದ ಸಭೆ*
  • *ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಬಿದ್ದ ಮರ : ಗಾಯಾಳು ಮಡಿಕೇರಿ ಆಸ್ಪತ್ರೆಗೆ ದಾಖಲು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.13 ರಂದು ಬಸವ ಜಯಂತಿ, ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.13 ರಂದು ಬಸವ ಜಯಂತಿ, ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಜಯಂತಿ ಆಚರಣೆ*

ಜೂನ್ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಜೂ.8 NEWS DESK : ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಸಮಾಜ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಯುವ ಘಟಕದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ, ಸಿದ್ಧಗಂಗಾ ಮಠದ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ ಜಯಂತಿ, ಜಗದ್ಗುರು ರೇಣುಕಾಚಾರ್ಯ ಜಯಂತಿ 250 ವರ್ಷ ಕೊಡಗನ್ನು ಆಳಿದ ಹಾಲೇರಿ ಅರಸರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಹೆಮ್ಮನೆ ಪುಟ್ಟಬಸಪ್ಪ(ಕಲ್ಯಾಣಸ್ವಾಮಿ) ಅವರ ಸಂಸ್ಕರಣೋತ್ಸವ ಕಾರ್ಯಕ್ರಮ ಜೂ.13 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತಪೆÇೀಕ್ಷೇತ್ರ ಮನೆಹಳ್ಳಿ ಮಠದ ಮಹಾಂತ ಶಿವಲಿಂಗ ಸ್ವಾಮಿಗಳು ಶನಿವಾರ ಶನಿವಾರಸಂತೆಯ ಗುಡುಗಳಲೆ ಜಯದೇವ ಜಾತ್ರಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಬೆಳಿಗ್ಗೆ 8 ಗಂಟೆಗೆ ಮದ್ಯಪೇಟೆ ವಿಶ್ವೇಶ್ವರ ದೇವಾಲಯದಿಂದ ಗುಡುಗಳಲೆ ಜಾತ್ರಾ ಮೈದಾನದವರೆಗೆ ಶ್ರೀ ರೇಣುಕಾಚಾರ್ಯರ, ಜಗಜ್ಯೋತಿ ಬಸವೇಶ್ವರರ, ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳವರ, ಮನೆಹಳ್ಳಿ ಮಠದ ಅನಘ ನಿರಂಜನ ಶ್ರೀ ಗುರು ಸಿದ್ಧವೀರೇಶ್ವರ ಸ್ವಾಮಿಗಳ ಪ್ರಸ್ತುತ ಕೊಡಗಿನ ವೀರಶೈವ ಲಿಂಗಾಯತ ಮಠಗಳ ಪೂಜ್ಯರುಗಳ, ಹಾಲೇರಿ ಅರಸರ ಮತ್ತು ಸ್ವಾಂತತ್ರ್ಯ ಹೋರಾಟಗಾರ ಹೆಮ್ಮನೆ ಶ್ರೀ ಪುಟ್ಟಬಸಪ್ಪನವರ ಭಾವಚಿತ್ರಗಳೊಂದಿಗೆ ಹಾಗೂ ಕಳಸ-ಕನ್ನಡಿ, ಷಟಸ್ಥಲ ಧ್ವಜ, ವೀರಗಾಸೆ ಕುಣಿತ ಹಾಗೂ ವಾದ್ಯ-ವೈಭವಗಳೊಂದಿಗೆ ಆಕರ್ಷಕ ಮೆರವಣಿಗೆ ಸಾಗಲಿದೆ. ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತುಮಕೂರು ಶ್ರೀ ಸಿದ್ದಗಂಗಾ ಮಠದ ಶಿವ ಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಮಹಾಂತ ಶಿವಲಿಂಗ ಸ್ವಾಮಿಗಳ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗ್ರಾಮಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಶಾಂತಮಲ್ಲಿಕಾರ್ಜುನ ಮಹಾಸ್ವಾಮಿ, ಚನ್ನಬಸವ ದೇಶೀಕೇಂದ್ರ ಮಹಾಸ್ವಾಮಿ, ಮಹಾಂತ ಮಹಾಸ್ವಾಮಿ, ಸದಾಶಿವ ಮಹಾಸ್ವಾಮಿ, ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿ, ಇಮ್ಮಡಿ ಶಿವಲಿಂಗ ಮಹಾಸ್ವಾಮಿಗಳವರು, ಮಲ್ಲೇಶ ಮಹಾಸ್ವಾಮಿ, ಸ್ವತಂತ್ರ ಬಸವಲಿಂಗ ಮಹಾಸ್ವಾಮಿ, ರುದ್ರಮುನಿ ಮಹಾಸ್ವಾಮಿ, ನಿಶ್ಚಲ ನಿರಂಜನ ದೇಶೀಕೇಂದ್ರ ಮಹಾಸ್ವಾಮಿ ಮತ್ತಿತರ ಪ್ರಮುಖರು ಉಪಸ್ಥಿತರಿರುವರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪುಸ್ತಕ ಬಿಡುಗಡೆ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಭಾವಚಿತ್ರ ಅನಾವರಣ ಮಾಡಲಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಹಾಂತ ಶಿವಲಿಂಗ ಸ್ವಾಮಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಮಾಯಮುಡಿ ಸುರೇಶ್, ಕಾರ್ಯದರ್ಶಿ ಸೋಹನ್ ಸಿ.ಎನ್, ಖಜಾಂಚಿ ಭರತ್ ಸಿ.ಎನ್ ಹಾಗೂ ಯುವ ಘಟಕದ ಅಧ್ಯಕ್ಷ ಮೋಕ್ಷಿಕ್ ರಾಜ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮನೆಯ ತಡೆಗೋಡೆ ಕುಸಿತ : ಅಧಿಕಾರಿಗಳಿಂದ ಪರಿಶೀಲನೆ*

ಜುಲೈ 6, 2026

*ಮಲ್ಲಹಳ್ಳಿ ಜಲಪಾತದಲ್ಲಿ ನೀರಿಗೆ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ರಕ್ಷಿಸಿದರು*

ಜುಲೈ 6, 2026

*ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ನ ಬ್ಯಾಡ್ಮಿಂಟನ್ ಅಂಕಣ ಉದ್ಘಾಟನೆ*

ಜುಲೈ 6, 2026

*ಮಲ್ಲಹಳ್ಳಿ ಜಲಪಾತದಲ್ಲಿ ನೀರಿಗೆ ಇಳಿದು ಅಪಾಯಕಾರಿ ಸ್ಥಿತಿಯಲ್ಲಿ ಸಿಲುಕಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ರಕ್ಷಿಸಿದರು*

ಜುಲೈ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ NEWS DESK ಜು.06:- ಮಲ್ಲಳ್ಳಿ ಜಲಪಾದಲ್ಲಿ ಪ್ರವಾಸಿಗರ ಹುಚ್ಚಾಟ,ಜಲ ದಿಗ್ಬಂಧನಕ್ಕೆ ಸಿಲುಕಿದ ಇಬ್ಬರು ಬದುಕಿದ್ದೆ ಹೆಚ್ಚು. ತಾಲೂಕಿನ ಪ್ರವಾಸಿ…

*ಕೊಡವ ವೆಲ್ಫೇರ್ ಮತ್ತು ರಿಕ್ರಿಯೇಷನ್ ಅಸೋಸಿಯೇಷನ್ ನ ಬ್ಯಾಡ್ಮಿಂಟನ್ ಅಂಕಣ ಉದ್ಘಾಟನೆ*

ಜುಲೈ 6, 2026

*ನಿಧನ ಸುದ್ದಿ*

ಜುಲೈ 6, 2026

*ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*

ಜುಲೈ 6, 2026

*ಮಡಿಕೇರಿಯಲ್ಲಿ ಎ.ಐ.ಕೆ.ಎಂ.ಸಿ.ಸಿ. ಘಟಕಕ್ಕೆ ಚಾಲನೆ : ಸಚಿವ ಯು.ಟಿ. ಖಾದರ್ ಉದ್ಘಾಟನೆ*

ಜುಲೈ 6, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಪಿಯು ಉಪನ್ಯಾಸಕರಿಗೆ ಸಂಯೋಜಿತ ಪಠ್ಯಕ್ರಮ ತರಬೇತಿ ಕಾರ್ಯಾಗಾರ*

ಜುಲೈ 6, 2026

*ಬಾಳೆಲೆಯಲ್ಲಿ ಆರ್ಕಿಡ್ ಮತ್ತು ಅಣಬೆ ಬೆಳೆಗಳ ತರಬೇತಿ ಕಾರ್ಯಾಗಾರ*

ಜುಲೈ 6, 2026

*UGD ಶುಲ್ಕ ಹೆಚ್ಚಳ ವಿರೋಧಿಸಿ ಕುಶಾಲನಗರದಲ್ಲಿ ಮಹತ್ವದ ಸಭೆ*

ಜುಲೈ 6, 2026

*ಸ್ಕೂಟರ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ಬಿದ್ದ ಮರ : ಗಾಯಾಳು ಮಡಿಕೇರಿ ಆಸ್ಪತ್ರೆಗೆ ದಾಖಲು*

ಜುಲೈ 6, 2026

*ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಯು.ಟಿ. ಖಾದರ್ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಮಾಹಿತಿ ಪಡೆದ ಸಚಿವರು*

ಜುಲೈ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.