Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.12 : ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಮೂಟೇರಿ ಎನ್.ಗಣೇಶ (78) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
*ಕೊಡಗಿನಲ್ಲಿ ಮಿತಿ ಮೀರಿದ ವನ್ಯಜೀವಿಗಳ ಉಪಟಳ : ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ : ವಾಹನ ಜಾಥಾ*ಜುಲೈ 6, 2026