Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.12 : ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಮೂಟೇರಿ ಎನ್.ಗಣೇಶ (78) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
*ಮುಳ್ಳುಸೋಗೆ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ವತಿಯಿಂದ ಮಕ್ಕಳಿಗೆ ಗೀತ ಗಾಯನ ಸ್ಪರ್ಧೆ:: ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮ ಬೆಳೆಸಲು ಸಹಕಾರಿ : ಜಿಲ್ಲಾ ಸ್ಕೌಟ್ ಆಯುಕ್ತ ಜಿಮ್ಮಿ ಸಿಕ್ವೇರಾ*ಆಗಷ್ಟ್ 22, 2026