Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.12 : ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನ ಬೇತು ಗ್ರಾಮದ ನಿವಾಸಿ ಮೂಟೇರಿ ಎನ್.ಗಣೇಶ (78) ಅವರು ಗುರುವಾರ ಬೆಳಿಗ್ಗೆ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗುರುವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.
*ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*ಜುಲೈ 30, 2026