Facebook Twitter WhatsApp Email Telegram Copy Link ಮಡಿಕೇರಿ ಜೂ.12 NEWS DESK : ಕೊಡಗು ಪತ್ರಿಕಾ ಭವನ ಟ್ರಸ್ಟ್(ರಿ) ವತಿಯಿಂದ ಜೂ.13 ರಂದು ಮಧ್ಯಾಹ್ನ ಪತ್ರಿಕಾ ಭವನ ಸಭಾಂಗಣದಲ್ಲಿ “ವಿದ್ಯಾನಿಧಿ” ವಿತರಣಾ ಸಮಾರಂಭ ನಡೆಯಲಿದೆ ಎಂದು ಕೊಡಗು ಪತ್ರಿಕಾ ಭವನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಉಮೇಶ್ ತಿಳಿಸಿದ್ದಾರೆ.
*ಆ.22ಕ್ಕೆ ಗುಂಡೂರಾಯರ ಪ್ರತಿಮೆ ಸ್ಥಾಪನೆ : ಕುಶಾಲನಗರ ಪುರಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಚರ್ಚೆ*ಜುಲೈ 30, 2026