Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
  • *ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*
  • *ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*
  • *ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*
  • *ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*
  • *ರಸ್ತೆ ಗುಂಡಿ ಮುಚ್ಚಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್*
  • *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ 50 ವಿದ್ಯಾರ್ಥಿಗಳಿಗೆ 2.26 ಲಕ್ಷ ರೂ. ವಿದ್ಯಾನಿಧಿ ವಿತರಣೆ : ಆರೋಗ್ಯ ಮತ್ತು ಶಿಕ್ಷಣವನ್ನು ಖರೀದಿಸುವಂತಾಗಿದೆ : ನಾರಾಯಣ ಗೌಡ ಬೇಸರ*
  • *ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*
  • *ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜೂ.26 ರಂದು ವಿರಾಜಪೇಟೆ ಕೊಡವ ಸಮಾಜದ ಮಹಾಸಭೆ*

ಜೂನ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.13 NEWS DESK : ವಿರಾಜಪೇಟೆ ಕೊಡವ ಸಮಾಜದ ಪ್ರಸ್ತುತ ಸಾಲಿನ ಮಹಾಸಭೆಯು ಜು.26 ರಂದು ಬೆಳಿಗ್ಗೆ 10.30 ಗಂಟೆಗೆ ಸಮಾಜದ ಸಭಾಂಗಣದಲ್ಲಿ ಕೊಡವ ಸಮಾಜದ ಅಧ್ಯಕ್ಷರಾದ ಅಮ್ಮಣಿಚಂಡ ರವಿ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ತಿಳಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತಿಚೆಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಮದುವೆ ಸಮಾರಂಭದ ದಿನದಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿದೆ. ಮುಖ್ಯ ರಸ್ತೆಗಳ ಬದಿಯಲ್ಲಿ ವಾಹನ ಅಡ್ಡಾದಿಡ್ಡಿ ನಿಲ್ಲಿಸಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗುವುದನ್ನು ತಪ್ಪಿಸಲು ಸಮಾಜ ಅಗತ್ಯ ಕ್ರಮ ಕೈಗೊಂಡಿದ್ದು, ವಾಹನ ಸವಾರರು ಪುರಸಭೆಯ ನೀರು ವಿತರಣ ಕೇಂದ್ರದ ಸಮೀಪದ ರಸ್ತೆಯ ಬಲ ಬದಿಯಲ್ಲಿಯೂ ಮತ್ತು ಸಮಾಜದ ತ್ರೀವೇಣಿ ಶಾಲೆಯ ರಸ್ತೆ ಬದಿಯಲ್ಲಿ ಮಾತ್ರ ವಾಹನ ನಿಲ್ಲಿಸಬೇಕು. ಉಳಿದಂತೆ ವಾಹನ ನಿಲುಗಡೆಗೆ ನಾವು 2 ಎಕ್ರೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ಪಡೆದಿದ್ದು ಅಲ್ಲಿ ವಾಹನ ನಿಲುಗಡೆ ಮಾಡಿ ಸಹಕರಿಸಬೇಕು. ಕೆಲವು ಜನರು ಸಹಕಾರ ನೀಡದೆ ವರ್ತಿಸುವುದು ಸರಿಯಲ್ಲ. ನಂತರ ನಿಲುಗಡೆ ಸಮರ್ಪಕವಾಗಿಲ್ಲ ಎಂದು ಬಳಿಕ ಈ ವಿಚಾರದಲ್ಲಿ ಜಾಲತಾಣದಲ್ಲಿ ಆಡಳಿತ ಮಂಡಳಿಯ ವಿರುದ್ದ ಇಲ್ಲ ಸಲ್ಲದ ಟೀಕೆ ಸರಿಯಲ್ಲ ಎಂದರು. ಸಮಾಜದ ಒತ್ತಿನಲ್ಲಿರುವ ಸ್ಮಶಾನ ಜಾಗದಲ್ಲಿ ಈಗ ಸಿಲಿಕಾನ್ ವ್ಯವಸ್ಥೆಯಲ್ಲಿ ಶವ ಸಂಸ್ಕಾರ ನಡೆಯುತ್ತಿದೆ. ಇದರ ಬದಲು ಗ್ಯಾಸ್ ಬರ್ನರ್ ವ್ಯವಸ್ಥೆ ಮಾಡಲು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರನ್ನು ಕೋರಿದಾಗ 5 ಲಕ್ಷ ರೂ ಮಂಜೂರು ಮಾಡಿದ್ದಾರೆ. ಆದರೆ ತೆರಿಗೆ ಕಳೆದು ಅಂದಾಜು ಮೂರು ಲಕ್ಷ ಉಳಿಯಲಿದ್ದು ಸುಮಾರು ಒಟ್ಟು 9 ಲಕ್ಷ ರೂ ಅಗತ್ಯವಿದೆ. ಆದರಿಂದ ಮತ್ತೆ 5 ಲಕ್ಷ ರೂ ನೀಡುವಂತೆ ಅವರನ್ನು ಕೋರಿದ್ದು ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಅಮ್ಮಣಿಚಂಡ ರವಿ ಉತ್ತಪ್ಪ ಹೇಳಿದರು. ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ ಬೆಂಗಳೂರು ಫೊರ್ಟಿಸ್ ಆಸ್ಪತ್ರೆಯವರು ಉದಾರವಾಗಿ ಉಚಿತ ಹೆಲ್ತ್ ಕಾರ್ಡ್ ನೀಡಿದ್ದು, ಸಮಾಜದ ಸದಸ್ಯರಿಗೆ ಇದರಲ್ಲಿ ನಾನಾ ರೀತಿಯ ರಿಯಾಯಿತಿಗಳು ಸಿಗಲಿದೆ. ಆದರಿಂದ ಸದಸ್ಯರು ಕಚೇರಿ ಅಥಾವ ಮುಂದಿನ ಮಹಾಸಭೆಯಲ್ಲಿ ಈ ಕಾರ್ಡ್‍ನ್ನು ಪಡೆದುಕೊಳ್ಳುವಂತೆ ಕೋರಿದರು. ಉಪಾಧ್ಯಕ್ಷ ಕಾಣತಂಡ ಜಗದಿಶ್ ಮಾತನಾಡಿ ಇತ್ತಿಚೆಗೆ ಸಮಾಜ ವಾಹನ ನಿಲುಗಡೆಗೆ ಪಡೆದ 2 ಏಕ್ರೆ ಜಾಗದ ಅಭಿವೃದ್ದಿಗೆ ಶಾಸಕ ಪೊನ್ನಣ್ಣ 10 ಲಕ್ಷ ರೂ ನೀಡಿದ್ದು ಇದರಲ್ಲಿ ಏಳು ಸಾವಿರ ಚದರ ಅಡಿ ಕೆಲಸ ಆಗಿದ್ದು ಉಳಿಕೆ ಕಾಮಗಾರಿಗೆ ಶಾಸಕರ ಅನುದಾನ ಕೋರಿದ್ದು ಶಾಸಕರು ಅನುದಾನ ನೀಡುವ ಭರವಸೆ ಇದೆ ಎಂದರು. ಸಮಾಜದ ಕ್ರೀಡಾ ಕಾರ್ಯದರ್ಶಿ ಅಮ್ಮಣಿಚಂಡ ರತ್ನ ಸುಬ್ರಮಣಿ ಮಾತನಾಡಿ ನಮ್ಮ ಸಮಾಜದ ವತಿಯಿಂದ ಇದೇ ಸಾಲಿನ ಸೆಪ್ಟಂಬರ್ 5 ಮತ್ತು 6 ರಂದು ಕೈಲ್‍ಪೂಲ್ದ್ ಹಬ್ಬದ ಪ್ರಯುಕ್ತ ಕ್ರೀಡಾಕೂಟ ಸಮಾಜದ ಆವರಣದಲ್ಲಿ ನಡೆಯಲಿದ್ದು, ಈ ಕ್ರೀಡಾಕೂಟದಲ್ಲಿ ವಿವಿಧ ಸ್ವರ್ಧೆಗಳು ನಡೆಯಲಿದೆ. ಇದರಲ್ಲಿ ಕೋಲಾಟ್, ಬೊಳಕಾಟ್ ಕತ್ತಿಯಾಟ್, ಉಮ್ಮತಾಟ್, ಪರೆಯಕಳಿ, ಸಂಬಂಧ ಅಡ್‍ಕುವೊ ಬಾಳೋಪಾಟ್, ದೇಶಕಟ್ಟ್ ಪಾಟ್, ತಾಲಿಪಾಟ್, ಕಪ್ಪೆಯಾಟ್ ಮಂಡೆತುಣಿ ಕಟ್ಟ್‍ವೊ, ಚ್ಯಾಲೆ ಕಟ್ಟುವೊ ಹಾಗೂ ಪುರುಷರಿಗೆ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ವರ್ಧೆ ನಡೆಯಲಿದ್ದು ಸಮಾಜದ ಸರ್ವ ಸದಸ್ಯರು ಕುಟುಂಬ ಸಮೇತರಾಗಿ ಬಂದು ಬಾಗವಹಿಸಿ ಸಹಕರಿಸುವಂತೆ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ವಿರಾಜಪೇಟೆ : ಬಾಲಕಿಯರ ನಿಲಯದಲ್ಲಿ ಹೆಚ್‍ಪಿವಿ ಲಸಿಕೆ ಕುರಿತು ಜಾಗೃತಿ ಕಾರ್ಯಕ್ರಮ*

ಜೂನ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.13 NEWS DESK  : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ…

*ಮಡಿಕೇರಿ ತಾಲ್ಲೂಕು ಮೊಗೇರ ಸೇವಾ ಸಮಾಜಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ*

ಜೂನ್ 13, 2026

*ಜೂ.14 ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ*

ಜೂನ್ 13, 2026

*ಕೂಡುಮಂಗಳೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ ಆರಂಭ : ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ : ಕೆ.ಕೆ.ಭೋಗಪ್ಪ*

ಜೂನ್ 13, 2026

*ಗೌಡ ವಧು ವರರ ಸಮಾವೇಶ : ಅಹಂ ಬಿಟ್ಟಾಗ ಮಾತ್ರ ಸುಖ ಸಂಸಾರ ಸಾಧ್ಯ : ಕೊಂಬಾರನ ಬಸಪ್ಪ ಅಭಿಮತ*

ಜೂನ್ 13, 2026

*ರಸ್ತೆ ಗುಂಡಿ ಮುಚ್ಚಿದ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್*

ಜೂನ್ 13, 2026

*ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ 50 ವಿದ್ಯಾರ್ಥಿಗಳಿಗೆ 2.26 ಲಕ್ಷ ರೂ. ವಿದ್ಯಾನಿಧಿ ವಿತರಣೆ : ಆರೋಗ್ಯ ಮತ್ತು ಶಿಕ್ಷಣವನ್ನು ಖರೀದಿಸುವಂತಾಗಿದೆ : ನಾರಾಯಣ ಗೌಡ ಬೇಸರ*

ಜೂನ್ 13, 2026

*ಕೊಡವರ ಕೋವಿ ಹಕ್ಕನ್ನು “ಅತ್ಯಗತ್ಯ ಧಾರ್ಮಿಕ ಚಟುವಟಿಕೆಗಳ ಕಾಯ್ದೆ”ಯ ವ್ಯಾಪ್ತಿಗೆ ತರಲು ಸಿಎನ್‌ಸಿ ಒತ್ತಾಯ*

ಜೂನ್ 13, 2026

*ಸ್ನೇಹಿತರ ಒಕ್ಕೂಟದಿಂದ ಕೊಡಗು ಜಿಲ್ಲಾ ಮಟ್ಟದ ಕಾರುಣ್ಯ ಕಾರ್ಯಕ್ರಮ*

ಜೂನ್ 12, 2026

*ಪ್ರವಾಸಿತಾಣ ಮಾಂದಲಪಟ್ಟಿಗೆ 60 ಲಕ್ಷ ರೂ.ವೆಚ್ಚದಲ್ಲಿ ಸುಸಜ್ಜಿತ ರಸ್ತೆ*

ಜೂನ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.