Facebook Twitter WhatsApp Email Telegram Copy Link ಮಡಿಕೇರಿ ಜೂ.15 NEWS DESK : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೇಟಿ ಮಾಡಿ ಶುಭಹಾರೈಸಿದರು. ಇದೇ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರ ಹಾಗೂ ಕೊಡಗು ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ನಡೆಸಿ ಸಹಕಾರ ಕೋರಿದರು.