
ಮಡಿಕೇರಿ NEWS DESK ಜು.14 : ಯರವನಾಡು ಗ್ರಾಮದ ದೇವಯಿರ ವಿನಯ್ ಅವರ ಮನೆಯ ಬಳಿ ಹುಲ್ಲುಗುಡ್ಡೆಯಲ್ಲಿ ಅಡಗಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಪಿಯೂಷ್ ಪೆರೆರಾ ರಕ್ಷಿಸಿದರು. ಸೆರೆ ಸಿಕ್ಕ ಕಾಳಿಂಗ ಸರ್ಪವನ್ನು ಅರಣ್ಯ ಅಧಿಕಾರಿಗಳು ಸುರಕ್ಷಿತವಾಗಿ ಅರಣ್ಯಕ್ಕೆ ಸ್ಥಳಾಂತರಿಸಿದರು. (ಪಿಯೂಷ್ ಪೆರೆರಾ ಮೊ.ಸಂ 94819 52253)









