Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡು : ಜು.15 ಮತ್ತು 16 ರಂದು ವಿದ್ಯುತ್ ವ್ಯತ್ಯಯ*
  • *ಹೆಗ್ಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ನೋಟ್ ಬುಕ್ ವಿತರಣೆ*
  • *ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳ ನಾಶ*
  • *ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ*
  • *ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*
  • *ಅರೆಯೂರಿನಲ್ಲಿ ಶ್ರೀ ಸೋಮೇಶ್ವರ ದೇವಾಲಯದ ನೂತನ ಗರ್ಭಗೃಹಕ್ಕೆ ಗರ್ಭನ್ಯಾಸ*
  • *ಮಾಜಿ ಸಚಿವರ ಕಾಫಿ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ*
  • *ಮಳೆಹಾನಿ : ಶಾಸಕ ಡಾ.ಮಂತರ್ ಗೌಡ ಭೇಟಿ*
  • *ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಗಣತಿ ನಮೂನೆ ವಿತರಣೆಯಲ್ಲಿ ಶೇ.99 ರಷ್ಟು ಸಾಧನೆ*
  • *ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಸಿಎಂ ಗೆ ಯೂಕೊ ಮನವಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*

ಜುಲೈ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
oplus_0
Facebook Twitter WhatsApp Email Telegram Copy Link

ಸೋಮವಾರಪೇಟೆ ಜು.14 NEWS DESK : ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಸೋಮವಾರ ಆಚರಿಸಿ, ಆಸ್ಪತ್ರೆಯ ವೈದ್ಯರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಜಮೀರ್, ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುವುದು ಸಂತೋಷ ತಂದಿದ್ದು, ಸಾರ್ವಜನಿಕರು ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯದಿಂದ ವರ್ತಿಸಿ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು. ಆಸ್ಪತ್ರೆಯಲ್ಲಿ ಕೆಲವು ವೈದ್ಯರ ಕೊರತೆ ಇದ್ದರೂ, ಲಭ್ಯವಿರುವ ವೈದ್ಯರು ಎಲ್ಲ ರೋಗಿಗಳಿಗೂ ಉತ್ತಮ ಚಿಕಿತ್ಸೆ ನೀಡಲು ಶ್ರಮಿಸುತ್ತಿದ್ದಾರೆ ಎಂದರು. ವೈದ್ಯರ ದಿನಾಚರಣೆಯ ಅಂಗವಾಗಿ ತಮ್ಮನ್ನು ಸನ್ಮಾನಿಸಿರುವುದು ವೈದ್ಯರ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಕೊಡಗು ಜಿಲ್ಲೆಗೆ ವೈದ್ಯರು ಸೇವೆಗೆ ಬರಲು ಹಿಂದೇಟು ಹಾಕುತ್ತಿರುವುದು ಸವಾಲಿನ ವಿಷಯವಾಗಿದೆ. ಈ ಕುರಿತು ಜಿಲ್ಲೆಯ ಶಾಸಕರು ಸರ್ಕಾರದ ಗಮನ ಸೆಳೆದಿದ್ದಾರೆ ಎಂದು ಹೇಳಿದರು. ಈಗಾಗಲೇ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯನ್ನು ಬಹುತೇಕ ನೀಗಿಸಲಾಗಿದ್ದು, ಪ್ರಸ್ತುತ ಒಂಬತ್ತು ವೈದ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಕೆಲವು ವೈದ್ಯಕೀಯ ಉಪಕರಣಗಳ ಕೊರತೆ ಇದ್ದು, ಅವುಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್.ದೀಪಕ್ ಮಾತನಾಡಿ, ಆಸ್ಪತ್ರೆಯ ವೈದ್ಯರು ಉತ್ತಮ ಸೇವೆ ನೀಡುತ್ತಿದ್ದರೂ ತುರ್ತು ಪರಿಸ್ಥಿತಿಯಲ್ಲಿ ರೋಗಿಗಳನ್ನು ಸಾಗಿಸಲು ಅಗತ್ಯ ಸಂಖ್ಯೆಯ ಆಂಬುಲೆನ್ಸ್‍ಗಳ ಕೊರತೆ ಇದೆ ಎಂದು ಹೇಳಿದರು. ಸಣ್ಣಪುಟ್ಟ ಶಸ್ತ್ರಚಿಕಿತ್ಸೆಗಳಿಗೂ ರೋಗಿಗಳು ಜಿಲ್ಲಾ ಆಸ್ಪತ್ರೆಗೆ ತೆರಳಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕು ಆಸ್ಪತ್ರೆಗೆ ಅರಿವಳಿಕೆ (ಅನಸ್ತೇಶಿಯಾ) ತಜ್ಞರನ್ನು ನೇಮಿಸಬೇಕು ಎಂದು ಒತ್ತಾಯಿಸಿದರು. ಈ ಭಾಗದಲ್ಲಿ ಕೂಲಿ ಕಾರ್ಮಿಕರು ಹಾಗೂ ರೈತರ ಸಂಖ್ಯೆ ಹೆಚ್ಚಿರುವುದರಿಂದ ಮೂಳೆ ಮುರಿತದಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಆದ್ದರಿಂದ ತಾಲೂಕು ಆಸ್ಪತ್ರೆಗೆ ಮೂಳೆ ರೋಗ ತಜ್ಞರನ್ನೂ ನೇಮಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೈದ್ಯರಾದ ಡಾ. ಕೆ. ಕಿರಣ್, ಡಾ. ಆರ್. ಪ್ರತಿಭಾ, ಡಾ. ಎನ್. ಅಶ್ವಿನಿ.,ಡಾ. ಎಚ್.ಎಂ.ಶೇಖರಾಜು., ಡಾ.ಜಿ. ಮಂಜಳ., ಡಾ. ಯಶಸ್ ಗಾಂಧಿ ಹಾಗೂ ಡಾ. ಲೋಕೇಶ್ ಅವರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕರವೇ ಪದಾಧಿಕಾರಿಗಳಾದ ಮಂಜುನಾಥ್, ವಸಂತ್, ರವೀಶ್ ಸೇರಿದಂತೆ ಹಲವರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡು : ಜು.15 ಮತ್ತು 16 ರಂದು ವಿದ್ಯುತ್ ವ್ಯತ್ಯಯ*

ಜುಲೈ 14, 2026

*ಹೆಗ್ಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ನೋಟ್ ಬುಕ್ ವಿತರಣೆ*

ಜುಲೈ 14, 2026

*ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳ ನಾಶ*

ಜುಲೈ 14, 2026

*ಹೆಗ್ಗಳ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ನೋಟ್ ಬುಕ್ ವಿತರಣೆ*

ಜುಲೈ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

​ವಿರಾಜಪೇಟೆ ಜು.14 NEWS DESK : ಮಗ್ಗುಲ ಗ್ರಾಮದ ವಿದ್ಯಾಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ…

*ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ರೂ.20,20,350 ಮೊತ್ತದ ವಿವಿಧ ಮಾದಕ ವಸ್ತುಗಳ ನಾಶ*

ಜುಲೈ 14, 2026

*ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ*

ಜುಲೈ 14, 2026

*ಸೋಮವಾರಪೇಟೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ : ವೈದ್ಯಾಧಿಕಾರಿಗಳಿಗೆ ಸನ್ಮಾನ*

ಜುಲೈ 14, 2026

*ಅರೆಯೂರಿನಲ್ಲಿ ಶ್ರೀ ಸೋಮೇಶ್ವರ ದೇವಾಲಯದ ನೂತನ ಗರ್ಭಗೃಹಕ್ಕೆ ಗರ್ಭನ್ಯಾಸ*

ಜುಲೈ 14, 2026

*ಮಾಜಿ ಸಚಿವರ ಕಾಫಿ ತೋಟಕ್ಕೆ ಕಾಡಾನೆಗಳ ಹಿಂಡು ದಾಳಿ*

ಜುಲೈ 14, 2026

*ಮಳೆಹಾನಿ : ಶಾಸಕ ಡಾ.ಮಂತರ್ ಗೌಡ ಭೇಟಿ*

ಜುಲೈ 14, 2026

*ಕೊಡಗು : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ಗಣತಿ ನಮೂನೆ ವಿತರಣೆಯಲ್ಲಿ ಶೇ.99 ರಷ್ಟು ಸಾಧನೆ*

ಜುಲೈ 14, 2026

*ಎ.ಎಸ್.ಪೊನ್ನಣ್ಣಗೆ ಸಚಿವ ಸ್ಥಾನ : ಸಿಎಂ ಗೆ ಯೂಕೊ ಮನವಿ*

ಜುಲೈ 14, 2026

*ಯರವನಾಡು : ಕಾಳಿಂಗ ಸರ್ಪದ ರಕ್ಷಣೆ*

ಜುಲೈ 14, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.