Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*
  • *ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*
  • *ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*
  • *ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*
  • *ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*
  • *ಎಸ್‍ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*
  • *ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*
  • *ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*
  • *ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*

ಜುಲೈ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.17 : ಮಡಿಕೇರಿಯ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ವತಿಯಿಂದ ತಂಡದ ಸ್ಥಾಪಕಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅವರ ನೇತೃತ್ವದಲ್ಲಿ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯಾವಳಿಯಲ್ಲಿ 14 ಡಬಲ್ಸ್ ತಂಡಗಳು ಭಾಗವಹಿಸಿ ಕ್ರೀಡಾಸ್ಫೂರ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವದೊಂದಿಗೆ ಅತ್ಯುತ್ತಮ ಪ್ರದರ್ಶನ ನೀಡಿದವು. ರೋಚಕ ಅಂತಿಮ ಪಂದ್ಯದಲ್ಲಿ ಡಾ.ಕರುಣಾಕರ್ ಹಾಗೂ ಹುಸೇನ್ ಜೋಡಿ ಚಾಂಪಿಯನ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು. ಚೇತನ್ ಹಾಗೂ ಅಯ್ಯನ್ ಗೌಡ ಜೋಡಿ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿತು. ವಿಜೇತರಿಗೆ ಟ್ರೋಫಿ ಹಾಗೂ ನಗದು ಬಹುಮಾನವನ್ನು ನೀಡಿ ಗೌರವಿಸಲಾಯಿತು. ಪಂದ್ಯಾವಳಿಗೆ ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ದೊರೆಯಿತು. ಅಂತಿಮ ಪಂದ್ಯವನ್ನು ಕೊಡಗು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ.ವಿಸ್ಮಯಿ ಚಕ್ರವರ್ತಿ ಹಾಗೂ ಕುಕ್ಕೇರ ಜಯ ಚಿಣ್ಣಪ್ಪ ಅವರು ಉದ್ಘಾಟಿಸಿದರು. ವಿ.ಟಿ.ವಿಸ್ಮಯಿ ಅವರು ಮಾತನಾಡಿ ಕ್ರೀಡೆಯು ದೈಹಿಕ ಆರೋಗ್ಯ, ಮಾನಸಿಕ ನೆಮ್ಮದಿ, ಶಿಸ್ತು ಹಾಗೂ ಉತ್ತಮ ಜೀವನ ಶೈಲಿಯನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಪ್ರತಿನಿತ್ಯ ನಿಯಮಿತವಾಗಿ ಬ್ಯಾಡ್ಮಿಂಟನ್ ಆಡುತ್ತಿರುವ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ಸದಸ್ಯರನ್ನು ಅಭಿನಂದಿಸಿದ ಅವರು, ಸಮಾಜದಲ್ಲಿ ಆರೋಗ್ಯಕರ ಕ್ರೀಡಾ ಸಂಸ್ಕೃತಿಯನ್ನು ಬೆಳೆಸುತ್ತಿರುವ ತಂಡದ ಕಾರ್ಯವನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಕ್ಕೇರ ಜಯ ಚಿಣ್ಣಪ್ಪ ಅವರು ಮಾರ್ನಿಂಗ್ ಗುಡ್‌ಮಿಂಟನ್ ತಂಡದ ಉದ್ದೇಶ ಕೇವಲ ಕ್ರೀಡಾ ಚಟುವಟಿಕೆಗಳಿಗೆ ಸೀಮಿತವಾಗಿಲ್ಲ. ಆರೋಗ್ಯಕರ ಜೀವನ ಶೈಲಿ, ಸ್ನೇಹ, ಸೌಹಾರ್ಧತೆ ಹಾಗೂ ಉತ್ತಮ ಬಾಂಧವ್ಯವನ್ನು ಬೆಳೆಸುವುದು ಕೂಡ ಪ್ರಮುಖ ಧ್ಯೇಯವಾಗಿದೆ ಎಂದು ತಿಳಿಸಿದರು. ಪಂದ್ಯಾವಳಿಯ ಯಶಸ್ಸಿಗೆ ಸಹಕರಿಸಿದ ಆಟಗಾರರು, ಪ್ರಾಯೋಜಕರು, ಸ್ವಯಂಸೇವಕರು ಹಾಗೂ ಎಲ್ಲಾ ಕ್ರೀಡಾಭಿಮಾನಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು. ಜಂಟಿ ಕಾರ್ಯದರ್ಶಿ ಸತ್ಯ ಚೆಯ್ಯಂಡ ಅವರು ಅತಿಥಿಗಳನ್ನು ಸ್ವಾಗತಿಸಿದರು.
*ನೂತನ ಪದಾಧಿಕಾರಿಗಳ ಆಯ್ಕೆ* ಇದೇ ಸಂದರ್ಭ ಮಾರ್ನಿಂಗ್ ಗುಡ್‌ಮಿಂಟನ್ ತಂಡದ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು. ಕುಕ್ಕೇರ ಜಯ ಚಿಣ್ಣಪ್ಪ ಅವರು ಸ್ಥಾಪಕ ಅಧ್ಯಕ್ಷರಾಗಿರುವ ತಂಡದ ನೂತನ ಅಧ್ಯಕ್ಷರಾಗಿ ಶಮ್ಮಿ ಸುಬ್ಬಯ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಡಾ.ಕರುಣಾಕರ್, ಕ್ಯಾಪ್ಟನ್ ಶೆಟ್ಟಿ, ಗೌರವ ಕಾರ್ಯದರ್ಶಿಯಾಗಿ ಕವಿ ಪ್ರಸಾದ್, ಜಂಟಿ ಕಾರ್ಯದರ್ಶಿಯಾಗಿ ಸತ್ಯ ಚೆಯ್ಯಂಡ, ಖಜಾಂಚಿಯಾಗಿ ಹುಸೇನ್ ಹಾಗೂ ಜಂಟಿ ಖಜಾಂಚಿಯಾಗಿ ರಜಿನಿಕಾಂತ್ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಶಮ್ಮಿ ಸುಬ್ಬಯ್ಯ ಅವರು ಮಾತನಾಡಿ, ಮಾರ್ನಿಂಗ್ ಗುಡ್‌ಮಿಂಟನ್ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸುವುದರ ಜೊತೆಗೆ ಯುವ ಪ್ರತಿಭೆಗಳನ್ನು ಉತ್ತೇಜಿಸಲಾಗುವುದು. ಭವಿಷ್ಯದಲ್ಲಿ ಮತ್ತಷ್ಟು ಕ್ರೀಡಾಕೂಟಗಳು ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*

ಜುಲೈ 16, 2026

*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*

ಜುಲೈ 16, 2026

*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 16, 2026

*ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*

ಜುಲೈ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜು.16 NEWS DESK : ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ನಲ್ಲೂರಿನಲ್ಲಿ ಖಾಯಂ ವೈದ್ಯರು ನೇಮಕಾತಿ ಹೊಂದಿದ್ದು, ಸಾರ್ವಜನಿಕರ ತಪಾಸಣೆಗೆ…

*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*

ಜುಲೈ 16, 2026

*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 16, 2026

*ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*

ಜುಲೈ 16, 2026

*ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*

ಜುಲೈ 16, 2026

*ಎಸ್‍ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*

ಜುಲೈ 16, 2026

*ಮಡಿಕೇರಿ : ಸಂಚಾರಿ ಪೊಲೀಸರಿಂದ ಹೆಲ್ಮೆಟ್ ಧರಿಸುವಿಕೆ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ*

ಜುಲೈ 16, 2026

*ಸೋಮವಾರಪೇಟೆ : ಸಮಾಜದ ಕುಂದುಕೊರತೆಗಳನ್ನು ಜನರ ಮುಂದಿಡುವ ಮಹತ್ತರ ಜವಾಬ್ದಾರಿಯನ್ನು ಪತ್ರಿಕೆಗಳು ನಿರ್ವಹಿಸುತ್ತಿವೆ : ಶ್ರೀ ಮಹಾಂತ ಸ್ವಾಮೀಜಿ*

ಜುಲೈ 16, 2026

*ರೋಟರಿ ಕ್ಲಬ್ ಮಡಿಕೇರಿಯ 76ನೇ ಅಧ್ಯಕ್ಷರಾಗಿ ರೋಟೇರಿಯನ್ ಮನೋಹರ್ ಕಾಮತ್ ಪದಗ್ರಹಣ*

ಜುಲೈ 16, 2026

*ಅಯೋಧ್ಯೆ ಶ್ರೀ ರಾಮ ಮಂದಿರದ ದೇಣಿಗೆ ಹಣ ಲೂಟಿ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕೊಡಗು ಕಾಂಗ್ರೆಸ್ ಪ್ರಚಾರ ಸಮಿತಿ ಆಗ್ರಹ*

ಜುಲೈ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.