Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*
  • *ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*
  • *ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*
  • *ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*
  • *ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*
  • *ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*
  • *ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*
  • *ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*
  • *ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಜುಲೈ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.20 : ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು 2026-30ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ವಿರಾಜಪೇಟೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಕಲಾವಿದ ವಾಂಚಿರ ವಿಠಲ್ ನಾಣಯ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಈರಮಂಡ ಹರಿಣಿ ವಿಜಯ್, ಕಾರ್ಯದರ್ಶಿಯಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಖಜಾಂಚಿಯಾಗಿ ಕಾಡ್ಯಮಡ ಸುಮನ್, ಸಹ ಕಾರ್ಯದರ್ಶಿಯಾಗಿ ಮಲ್ಲಮಾಡ ಶ್ಯಾಮಲ ಸುನಿಲ್, ನಿರ್ದೇಶಕರುಗಳಾಗಿ ಸೋಮೆಯಂಡ ಎಸ್.ಬೆಳ್ಯಪ್ಪ, ಬಿದ್ದಂಡ ಉತ್ತಮ್ ಪೊನ್ನಪ್ಪ, ಕಾಳಮಂಡ ಜಗತ್, ಟಿ.ಡಿ.ಮೋಹನ್, ಚೇನಂಡ ಗಿರೀಶ್ ಪೂಣಚ್ಚ, ಪಟ್ಟಡ ಸಿ.ಧನು ರಂಜನ್ ಹಾಗೂ ಜಾದುಗಾರ್ ವಿಕ್ರಂ ಶೆಟ್ಟಿ ಆಯ್ಕೆಯಾದರು. ಸಂಚಾಲಕರಾಗಿ ನೆರವಂಡ ಉಮೇಶ್, ಸಲಹಾ ಸಮಿತಿಯ ನಿರ್ದೇಶಕರುಗಳಾಗಿ ಅನಂತಶಯನ ಬಿ.ಜಿ. ಹಾಗೂ ಅವರೆಮಾಡಂಡ ಶರಣ್ ನೇಮಕಗೊಂಡರು. ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಮಾತನಾಡಿದ ವಾಂಚಿರ ವಿಠ್ಠಲ್ ನಾಣಯ್ಯ ಅವರು, ಸರ್ವ ಸದಸ್ಯರು ಹಾಗೂ ಕಲಾವಿದರ ಸಹಕಾರದೊಂದಿಗೆ ಸಂಘವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಲಾವಿದರ ಹಿತಾಸಕ್ತಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಂಕಲ್ಪ ವ್ಯಕ್ತಪಡಿಸಿದರು. ಉಪಾಧ್ಯಕ್ಷೆ ಹರಿಣಿ ವಿಜಯ್, ಕಾರ್ಯದರ್ಶಿ ರಶ್ಮಿ ಕಾರ್ಯಪ್ಪ, ನಿರ್ದೇಶಕರಾದ ಬೋಸ್ ಬೆಳ್ಳಿಯಪ್ಪ, ಅನಂತಶಯನ ಬಿ.ಜಿ, ನೆರವಂಡ ಉಮೇಶ್, ಉತ್ತಮ್, ಆಂಡಮಾಡ ಪವನ್, ಪ್ರಭಾ ನಾಣಯ್ಯ, ಸಂಕೇತ್ ಶಿವಪ್ಪ ಅವರುಗಳು ಮಾತನಾಡಿದರು. ಗಿಡಕ್ಕೆ ನೀರೆರೆಯುವ ಮೂಲಕ ನೂತನ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಲಾಯಿತು. ಸಂಘದ ಸದಸ್ಯೆ ಹಿರಿಯ ಕಲಾವಿದೆ ತಾತಂಡ ಪ್ರಭಾ ನಾಣಯ್ಯ ಅವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. *ಸಾಮಾನ್ಯ ಸಭೆ* ವಿರಾಜಪೇಟೆಯ ಕೆ.ಕೆ. ಗ್ರೂಪ್ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಂಘದ ನಿರ್ಗಮಿತ ಸ್ಥಾಪಕ ಅಧ್ಯಕ್ಷ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು 2021ರಲ್ಲಿ ಸಂಘ ನೋಂದಣಿಯಾದ ನಂತರ ಸಂಘದ ಬೆಳವಣಿಗೆಗೆ ಸಮಿತಿಯ ಸದಸ್ಯರು, ಕಲಾವಿದರು ಹಾಗೂ ಹಿತೈಷಿಗಳು ನೀಡಿದ ಅಮೂಲ್ಯ ಸಹಕಾರವನ್ನು ಸ್ಮರಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿಯೂ ನೂತನ ಆಡಳಿತ ಮಂಡಳಿಗೆ ಇದೇ ರೀತಿಯ ಬೆಂಬಲ ನೀಡುವಂತೆ ಮನವಿ ಮಾಡಿದರು. ಕೊಡಗಿನ ಪ್ರತಿಭಾವಂತ ಕಲಾವಿದರಿಗೆ ಹೆಚ್ಚಿನ ಅವಕಾಶಗಳು ದೊರೆಯುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಸಿನಿಮಾ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಇನ್ನಷ್ಟು ಬೆಳವಣಿಗೆ ಹೊಂದಬೇಕು ಎಂದು ಆಶಯ ವ್ಯಕ್ತಪಡಿಸಿದರು. ಕಾರ್ಯದರ್ಶಿ ಈರಮಂಡ ಹರಿಣಿ ವಿಜಯ್ ಅವರು 2021ರಿಂದ 2026ರವರೆಗೆ ಸಂಘವು ಕೈಗೊಂಡ ವಿವಿಧ ಚಟುವಟಿಕೆಗಳು ಹಾಗೂ ಲೆಕ್ಕಪತ್ರ ಮಂಡಿಸಿದರು. ಸಂಘದ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಸಂಘದ ಮಾಜಿ ಖಜಾಂಚಿ ಅಜ್ಜಮಕ್ಕಡ ವಿನು ಕುಶಾಲಪ್ಪ, ಹಿರಿಯ ಕಲಾವಿದೆ ಚೆರುವಾಳಂಡ ಸುಜಲ ನಾಣಯ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ಕಲಾವಿದ ಸದಸ್ಯರುಗಳು ಉಪಸ್ಥಿತರಿದ್ದರು. ಚೆರುವಾಳಂಡ ಸುಜಲ ನಾಣಯ್ಯ ಪ್ರಾರ್ಥಿಸಿದರು, ಟಿ.ಡಿ.ಮೋಹನ್ ಸ್ವಾಗತಿಸಿದರು, ಜಾದುಗಾರ್ ವಿಕ್ರಂ ಶೆಟ್ಟಿ ನಿರೂಪಿಸಿದರು, ಮಲ್ಲಮಾಡ ಶ್ಯಾಮಲ ಸುನಿಲ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೈನಿಕ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಮಡಿಕೇರಿ ಕೊಡವ ಸಮಾಜದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ*

ಆಗಷ್ಟ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.15 NEWS DESK : ಮಡಿಕೇರಿ ಕೊಡವ ಸಮಾಜದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಮಾಜದ ಅಧ್ಯಕ್ಷ…

*ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ*

ಆಗಷ್ಟ್ 15, 2026

*ಚೆಟ್ಟಳ್ಳಿ ಪೊಲೀಸ್ ಉಪಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ*

ಆಗಷ್ಟ್ 15, 2026

*ಕುಶಾಲನಗರದ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಸ್ವಾತಂತ್ರೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆಗಳು*

ಆಗಷ್ಟ್ 15, 2026

*ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಆನೆಚೌಕೂರು ಗೇಟ್‌ನಲ್ಲಿ ಅದ್ದೂರಿ ಸ್ವಾಗತ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇoದ್ರಸ್ವಾಮಿ*

ಆಗಷ್ಟ್ 15, 2026

*ಸೋಮವಾರಪೇಟೆ : 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಸರ್ವರು ಸಂಕಲ್ಪ ತೊಡಲಿ : ಪತ್ರಕರ್ತ ಎಸ್. ಮಹೇಶ್*

ಆಗಷ್ಟ್ 15, 2026

*ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯಿಂದ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 15, 2026

*ಕೊಡಗು ಜಿಲ್ಲಾಡಳಿತದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ : ಜನಪರ ಯೋಜನೆಗಳ ಯಶಸ್ಸು ಸಂತೃಪ್ತ ಜನರಲ್ಲಿ ಕಾಣಬಹುದಾಗಿದೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಆಗಷ್ಟ್ 15, 2026

*ಮಡಿಕೇರಿ ಟೆಂಪೋ ಚಾಲಕರು ಹಾಗೂ ಮಾಲೀಕರ ಸಂಘದಿಂದ ಸ್ವಾತಂತ್ರ್ಯೋತ್ಸವದ ಸಂಭ್ರಮ*

ಆಗಷ್ಟ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.