Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಶಾಸಕರಿಗೆ ಮನವಿ*
  • *ಕೆ.ನಿಡುಗಣೆಯಲ್ಲಿ ಬಡಾವಣೆ : ಪರಿಸರ ನಾಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಎಚ್ಚರಿಕೆ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಂಧನ*
  • *ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ*
  • *ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ : ಆಭರಣಗಳ ಮೇಲೆ ವಿಶೇಷ ರಿಯಾಯಿತಿ*
  • *ಅಭಿವೃದ್ಧಿಯನ್ನು ಸಹಿಸದ ಬಿಜೆಪಿಯಿಂದ ರಾಜಕೀಯ ಪ್ರೇರಿತ ಪ್ರತಿಭಟನೆ : ಭಾಗಮಂಡಲ ಕಾಂಗ್ರೆಸ್ ಅಸಮಾಧಾನ*
  • *ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡಕ್ಕೆ ಚಾಂಪಿಯನ್ ಪಟ್ಟ*
  • *ಯಡವನಾಡಿನಲ್ಲಿ ಬದಲಿ ಜಾಗ : ಸಾಗುವಳಿ ಪತ್ರ ನೀಡದ ಕಂದಾಯ ಇಲಾಖೆ : ತನಿಖೆಗೆ ಆಗ್ರಹ*
  • *ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*
  • *ರಸ್ತೆ ಅವ್ಯವಸ್ಥೆ : ಬಾಳೆಗಿಡ ನೆಟ್ಟು ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಮಡಿಕೇರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಂಧನ*

ಜುಲೈ 22, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜು.22 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಬಂಧನವನ್ನು ಖಂಡಿಸಿ ಮತ್ತು ನೀಟ್ ಪ್ರಶ್ನೆ ಸೋರಿಕೆ ಹಗರಣಕ್ಕೆ ಸಂಬ0ಧಿಸಿದ0ತೆ ಕೇಂದ್ರ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ಸಂದರ್ಭ ರಸ್ತೆ ತಡೆ ಮಾಡಲು ಮುಂದಾದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವರು ಹಾಗೂ ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ರಾಹುಲ್ ಗಾಂಧಿ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಕೇ0ದ್ರದ ಎನ್‌ಡಿಎ ನೇತೃತ್ವದ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಮಾಡುವ ಮೂಲಕ ಸಂವಿಧಾನ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರನ್ನು ಕಾನೂನು ಬಾಹಿರವಾಗಿ ಬಂಧಿಸಲಾಗಿದೆ. ನ್ಯಾಯಕ್ಕಾಗಿ ಹೋರಾಡುವ ವಿರೋಧ ಪಕ್ಷಗಳ ಧ್ವನಿಯನ್ನು ಅಡಗಿಸುವ ಪ್ರಯತ್ನವನ್ನು ಕೇಂದ್ರ ಸರಕಾರ ಮಾಡುತ್ತಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಅನೇಕರು ಆತ್ಮಹತ್ಯೆಗೂ ಶರಣಾಗಿದ್ದಾರೆ, ಆದರೆ ಕೇಂದ್ರ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ ಮತ್ತು ಶಿಕ್ಷಣ ಸಚಿವರ ರಾಜೀನಾಮೆಯನ್ನು ಪಡೆಯದೆ ನಿರ್ಲಕ್ಷ್ಯ ವಹಿಸಿದೆ. ಸರಕಾರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ, ಶಿಕ್ಷಣ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವಲ್ಲಿಯವರೆಗೆ ಕಾಂಗ್ರೆಸ್ ಹೋರಾಟ ತೀವ್ರಗೊಳ್ಳಲಿದೆ ಎಂದು ತಿಳಿಸಿದ ಅವರು, ಕೇಂದ್ರ ಶಿಕ್ಷಣ ಸಚಿವರು ನೈತಿಕ ಹೊಣೆ ಹೊತ್ತು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ.ರಮೇಶ್, ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಕಾಂಗೆಸ್ ಜಿಲ್ಲಾಧ್ಯಕ್ಷೆ ಪುಷ್ಪಲತಾ ಜಿ.ಆರ್, ನಗರಾಧ್ಯಕ್ಷೆ ಶಶಿಕಲಾ, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಮಡಿಕೇರಿ ತಾಲ್ಲೂಕು ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ಕುಶಾಲನಗರ ಅಧ್ಯಕ್ಷ ವಿ.ಪಿ.ಶಶಿಧರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಕಾಂಗ್ರೆಸ್ ಪ್ರಮುಖರಾದ ಆರ್.ಪಿ.ಚಂದ್ರಶೇಖರ್, ತೆನ್ನಿರ ಮೈನಾ, ಮಿನಾಜ್ ಪ್ರವೀಣ್, ಕೆ.ಯು.ಅಬ್ದುಲ್ ರಜಾಕ್, ಜಾನ್ಸನ್ ಪಿಂಟೋ, ಫ್ಯಾನ್ಸಿ ಪಾರ್ವತಿ, ಬೇಕಲ್ ರಮಾನಾಥ್,ಕೋಚನ ಚೇತನ್, ಸದಾ ಮುದ್ದಪ್ಪ, ಗೌರೀಶ್ ರೈ, ಉದಯ ಕುಮಾರ್, ಕಲೀಲ್ ಬಾಷಾ, ಎಂ.ಯು.ಹನೀಫ್, ಲೀಲಾ ಶೇಷಮ್ಮ, ಹೆಚ್.ಎ.ಹಂಸ, ಕೆ.ಜಿ.ಪೀಟರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕಾ0ಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಅನೇಕರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂದರನಗರ ಸ್ಮಶಾನ ಅಭಿವೃದ್ಧಿಗೆ ಆಗ್ರಹಿಸಿ ಶಾಸಕರಿಗೆ ಮನವಿ*

ಜುಲೈ 22, 2026

*ಕೆ.ನಿಡುಗಣೆಯಲ್ಲಿ ಬಡಾವಣೆ : ಪರಿಸರ ನಾಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಎಚ್ಚರಿಕೆ*

ಜುಲೈ 22, 2026

*ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ*

ಜುಲೈ 21, 2026

*ಕೆ.ನಿಡುಗಣೆಯಲ್ಲಿ ಬಡಾವಣೆ : ಪರಿಸರ ನಾಶದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಎಚ್ಚರಿಕೆ*

ಜುಲೈ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಜು.22 : ಮಡಿಕೇರಿ ನಗರದಂಚಿನ ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪರಿಸರ ನಾಶ ಪಡಿಸಿ ಬಡಾವಣೆ…

*ಮಡಿಕೇರಿಯಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ಬಂಧನ*

ಜುಲೈ 22, 2026

*ವಿಶ್ವ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೊಡಗಿನ 9 ವಿದ್ಯಾರ್ಥಿಗಳು ಆಯ್ಕೆ*

ಜುಲೈ 21, 2026

*ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಆಟಿ ಸೇಲ್ : ಆಭರಣಗಳ ಮೇಲೆ ವಿಶೇಷ ರಿಯಾಯಿತಿ*

ಜುಲೈ 21, 2026

*ಅಭಿವೃದ್ಧಿಯನ್ನು ಸಹಿಸದ ಬಿಜೆಪಿಯಿಂದ ರಾಜಕೀಯ ಪ್ರೇರಿತ ಪ್ರತಿಭಟನೆ : ಭಾಗಮಂಡಲ ಕಾಂಗ್ರೆಸ್ ಅಸಮಾಧಾನ*

ಜುಲೈ 21, 2026

*ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ : ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡಕ್ಕೆ ಚಾಂಪಿಯನ್ ಪಟ್ಟ*

ಜುಲೈ 21, 2026

*ಯಡವನಾಡಿನಲ್ಲಿ ಬದಲಿ ಜಾಗ : ಸಾಗುವಳಿ ಪತ್ರ ನೀಡದ ಕಂದಾಯ ಇಲಾಖೆ : ತನಿಖೆಗೆ ಆಗ್ರಹ*

ಜುಲೈ 21, 2026

*ಪ್ರತಿಷ್ಠಿತ “ಗೌರಮ್ಮ ದತ್ತಿ ಪ್ರಶಸ್ತಿ”ಗೆ ಕೃತಿಗಳ ಆಹ್ವಾನ*

ಜುಲೈ 21, 2026

*ರಸ್ತೆ ಅವ್ಯವಸ್ಥೆ : ಬಾಳೆಗಿಡ ನೆಟ್ಟು ಪ್ರತಿಭಟನೆ*

ಜುಲೈ 21, 2026

*ಕೊಡಗು ಕಲಾವಿದರ ಸಂಘದ ಸಾಮಾನ್ಯ ಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ : ಅಧ್ಯಕ್ಷರಾಗಿ ವಾಂಚಿರ ವಿಠಲ್ ನಾಣಯ್ಯ ಆಯ್ಕೆ*

ಜುಲೈ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.