Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.15 ರಂದು ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ*
  • *ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*
  • *ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*
  • *ಆ.18 ರಂದು ಮಿನಿ ಉದ್ಯೋಗ ಮೇಳ*
  • *ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*
  • *ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
  • *ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*
  • *ವಿರಾಜಪೇಟೆ : ಕಟ್ಟಡದ ಹಿಂಭಾಗ ಸಿಲುಕಿದ್ದ ಜಿಂಕೆಯ ರಕ್ಷಣೆ*
  • *ಪರಿಶಿಷ್ಟ ಪಂಗಡಗಳ ಅನುದಾನ ದುರುಪಯೋಗ : ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪ : ತನಿಖೆಗೆ ಆಗ್ರಹ*
  • *ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಚೆಟ್ಟಳ್ಳಿ ಆ.13 NEWS DESK : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರ್ಲಬ್ಬಿ ಗ್ರಾಮದ 113 ವರ್ಷಗಳ ಇತಿಹಾಸ ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗ್ರಾಮದ ಹಿರಿಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಮಾಜಿ ಸೈನಿಕರು, ಮಹಿಳೆಯರು ಹಾಗೂ ಶಿಕ್ಷಕಿಯರು ಸ್ವಚ್ಛತಾ ಶ್ರಮದಾನ ನಡೆಸಿದರು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಂದರ್ಭದಲ್ಲಿ 113 ವರ್ಷಗಳ ಇತಿಹಾಸ ಹೊಂದಿರುವ ಸೂರ್ಲಬ್ಬಿ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ನಿರಂತರವಾಗಿ ಶ್ರಮಿಸುತ್ತಿರುವುದು ಗಮನಾರ್ಹವಾಗಿದೆ. ಮಳೆಯನ್ನು ಲೆಕ್ಕಿಸದೆ 86 ವರ್ಷದ ಹಿರಿಯರಿಂದ ಹಿಡಿದು ಕಿರಿಯರವರೆಗೆ ಹಲವರು ಉತ್ಸಾಹದಿಂದ ಶ್ರಮದಾನದಲ್ಲಿ ಪಾಲ್ಗೊಂಡರು. ಶಾಲಾ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಶ್ರಮದಾನದಲ್ಲಿ ಮುದ್ದಂಡ ತಿಮ್ಮಯ್ಯ, ನಾಣ್ಯಪ್ಪ, ಪಟ್ಟು ಸೋಮಯ್ಯ, ಓಡಿಯಂಡ ಶಿವಯ್ಯ, ಗೌಡಂಡ ಕಾರ್ಯಪ್ಪ, ತಂಬುಕುತ್ತೀರ ರೇಖಾ ಸೋಮಯ್ಯ, ನಾಪಂಡ ಸೈಲಾ ಶಿವಕುಮಾರ್, ಕುಂಬಾರಗಡಿಗೆ ಗ್ರಾಮದ ತೆಕ್ಕೆರ ತಮ್ಮಯ್ಯ, ಮಂಕ್ಯ ಗ್ರಾಮದ ಮೇದೂರ ಕಂಠೀ ನಾಣ್ಯಪ್ಪ, ಮುಟ್ಲು ಗ್ರಾಮದ ಪುಡಿಯತಂಡ ಬೆಳ್ಳಿಯಪ್ಪ, ರವಿ ಕೆ., ಉದಿಯಂಡ ಶಾರದ, ಬೋಟ್ಟುಳಂಡ ಭಾರತಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಮಾಜಿ ಸೈನಿಕರಾದ ತಂಬುಕುತ್ತೀರ ಗಪ್ಪು ಸೋಮಯ್ಯ, ರಘು ರಮೇಶ್ ಹಾಗೂ ನಾಪಂಡ ಲೋಹಿತ ಶಿವಕುಮಾರ್, ಶಾಲೆಯ ಅತಿಥಿ ಶಿಕ್ಷಕಿಯರಾದ ವಿಜಯಲಕ್ಷ್ಮಿ ಸೋಮಯ್ಯ ಮತ್ತು ರಶ್ಮಿ ರಮೇಶ್, ಬಿಸಿಯೂಟ ತಯಾರಕಿ ಕನಿಕಂಡ ನೀಲಮ್ಮ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದವರಿಗೆ ತಿಂಡಿ ಹಾಗೂ ಕಾಫಿಯ ವ್ಯವಸ್ಥೆ ಮಾಡಿಕೊಟ್ಟ ಮಾಜಿ ಸೈನಿಕ ಓಡಿಯಂಡ ಕಟ್ಟಿ ತಿಮ್ಮಯ್ಯ ಅವರಿಗೆ ಶ್ರಮದಾನಿಗಳು ಕೃತಜ್ಞತೆ ಸಲ್ಲಿಸಿದರು. ಶಾಲೆಯ ಉಳಿವಿಗಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರು ಒಗ್ಗೂಡಿ ನಡೆಸುತ್ತಿರುವ ಈ ಶ್ರಮದಾನವು ಗ್ರಾಮೀಣ ಸರ್ಕಾರಿ ಶಾಲೆಗಳ ಮೇಲಿನ ಜನರ ಬದ್ಧತೆಗೆ ಸಾಕ್ಷಿಯಾಗಿದೆ.

‘ವರದಿ : ಕರುಣ್ ಕಾಳಯ್ಯ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.15 ರಂದು ಕೊಡಗು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ*

ಆಗಷ್ಟ್ 13, 2026

*ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*

ಆಗಷ್ಟ್ 13, 2026

*ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*

ಆಗಷ್ಟ್ 13, 2026

*ಆ.14 ರಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಕೊಡಗಿಗೆ ಭೇಟಿ*

ಆಗಷ್ಟ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.13 NEWS DESK : ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಆಗಸ್ಟ್…

*ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ*

ಆಗಷ್ಟ್ 13, 2026

*ಆ.18 ರಂದು ಮಿನಿ ಉದ್ಯೋಗ ಮೇಳ*

ಆಗಷ್ಟ್ 13, 2026

*ವಿವಿಧ ಕ್ಷೇತ್ರದ ಸಾಧಕರಿಗೆ ‘ಆದರ್ಶ ಸೇವಾ ರತ್ನ’ ಪ್ರಶಸ್ತಿ*

ಆಗಷ್ಟ್ 13, 2026

*ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೂರ್ಲಬ್ಬಿ ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ*

ಆಗಷ್ಟ್ 13, 2026

*ಕುಶಾಲನಗರ ಪುರಸಭೆ ಕಾರ್ಯವೈಖರಿ ವಿರುದ್ಧ ಬಿಜೆಪಿ ಪ್ರತಿಭಟನೆ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ*

ಆಗಷ್ಟ್ 13, 2026

*ವಿರಾಜಪೇಟೆ : ಕಟ್ಟಡದ ಹಿಂಭಾಗ ಸಿಲುಕಿದ್ದ ಜಿಂಕೆಯ ರಕ್ಷಣೆ*

ಆಗಷ್ಟ್ 13, 2026

*ಪರಿಶಿಷ್ಟ ಪಂಗಡಗಳ ಅನುದಾನ ದುರುಪಯೋಗ : ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪ : ತನಿಖೆಗೆ ಆಗ್ರಹ*

ಆಗಷ್ಟ್ 13, 2026

*ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಲು ಕೊಡಗು ಬಿಜೆಪಿ ಒತ್ತಾಯ : ಕಸ್ತೂರಿ ರಂಗನ್ ವರದಿ ವಿರುದ್ಧ ಪಕ್ಷಾತೀತ ಹೋರಾಟಕ್ಕೆ ನಿರ್ಧಾರ*

ಆಗಷ್ಟ್ 13, 2026

*ಆಕ್ಷೇಪಣೆ ಸಲ್ಲಿಸಲು ಚೆಟ್ಟಿಮಾನಿ ಕುಂದಚೇರಿ ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿ ನಿರ್ಧಾರ*

ಆಗಷ್ಟ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.