Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*
  • *ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*
  • *ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*
  • *ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
  • *ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*
  • *ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*
  • *ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*
  • *ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*
  • **ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.18 NEWS DESK : ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಹಗರಣದ ಆರೋಪಿ ಸ್ಥಾನದಲ್ಲಿರುವ ಬಿ.ನಾಗೇಂದ್ರರವರನ್ನು ಸಂಪುಟದಿಂದ ಕೈಬಿಡಲು ಆಗ್ರಹಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ವಿರೋಧಿಸಿ ಬಿಜೆಪಿ ಮಡಿಕೇರಿ ನಗರ ಮಂಡಲದ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಯಿತು. ಬಿಜೆಪಿ ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ, ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ಜಿಲ್ಲಾಡಳಿತ ಭವನದ ಮುಂಭಾಗ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಅರುಣ್ ಕುಮಾರ್ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಗಳಾಗಿದ್ದ ಅವಧಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದು, ತನಿಖೆಯೂ ಪ್ರಗತಿಯಲ್ಲಿದೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದು ಸೂಕ್ತ ನಿರ್ಧಾರವಲ್ಲ. ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಸಚಿವ ಸಂಪುಟದಲ್ಲಿರುವ ಸಚಿವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಕ್ಕಿಳಿಸುವವರೆಗೆ ಬಿಜೆಪಿಯು ಸದನದ ಒಳ ಹೊರಗೆ ತನ್ನ ಹೋರಾಟವನ್ನು ಮುಂದುವರೆಸಲಿದೆಯೆಂದು ಸ್ಪಷ್ಟಪಡಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರವು ಜನವಿರೋಧಿ ನಿಲುವು ಮತ್ತು ಧೋರಣೆಗಳನ್ನು ತಳೆದು ಕಾರ್ಯನಿರ್ವಹಿಸುತ್ತಿರುವುದಾಗಿ ಆರೋಪಿಸಿದ ಅರುಣ್ ಕುಮಾರ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಸೋನಿಯಾ ಗಾಂಧಿಯವರು ಸ್ವಾತಂತ್ರ್ಯೋತ್ಸವ ಸಂದರ್ಭ “ವಂದೇ ಮಾತರಂ” ಗೀತೆಗೂ ಅಡ್ಡಿ ಪಡಿಸುವ ಮೂಲಕ ರಾಷ್ಟ್ರದ ಹಿತಕ್ಕೆ ವಿರುದ್ಧವಾಗಿ ನಡೆದುಕೊಂಡಿರುವುದಾಗಿ ತೀಕ್ಷ್ಣವಾಗಿ ನುಡಿದರು. ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರು ಹಾಗೂ ಮಡಿಕೇರಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಅರುಣ್ ಕುಮಾರ್, ಪಕ್ಷದ ಪ್ರಮುಖರಾದ ಮನು ಮಂಜುನಾಥ್, ಜಿ.ಎಂ.ಸತೀಶ್ ಪೈ, ರಾಜೇಶ್, ಶ್ವೇತಾ ಪ್ರಶಾಂತ್, ಸಬಿತಾ, ಬೊಳ್ಳಜಿರ ಅಯ್ಯಪ್ಪ, ಸವಿತಾ ರಾಕೇಶ್ ಮೊದಲಾದವರು ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಪ್ರಾಪ್ತ ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಶಿಕ್ಷಾರ್ಹ ಅಪರಾಧ : ಮಧು*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಆ.22 ರಂದು “ಗದ್ದೆಹಳ್ಳ ಗದ್ದೆ ಆಟ”(ಜಿಜಿಎ) ವಿಶಿಷ್ಟ ಕಾರ್ಯಕ್ರಮ*

ಆಗಷ್ಟ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.18 NEWS DESK : ಮಕ್ಕಳಿಗೆ ಪ್ರಾಯೋಗಿಕವಾಗಿ ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಒದಗಿಸುವ ಮೂಲಕ, ಅವರಲ್ಲಿ ಕೃಷಿ…

*ಭಾಗಮಂಡಲದಲ್ಲಿ ಆ.22 ರಂದು ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 18, 2026

*ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : ಬಿ.ನಾಗೇಂದ್ರ ವಜಾಕ್ಕೆ ಆಗ್ರಹ*

ಆಗಷ್ಟ್ 18, 2026

*ಮಡಿಕೇರಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಗ್ರಾ.ಪಂ ನೌಕರರ ಪ್ರತಿಭಟನೆ*

ಆಗಷ್ಟ್ 18, 2026

*ಕಾಡಾನೆ ಕಾರ್ಯಾಚರಣೆ ಕಣ್ಣೊರೆಸುವ ತಂತ್ರವಾಗಬಾರದು : ಶಾಶ್ವತ ಪರಿಹಾರ ಬೇಕು : ಸೋಮವಾರಪೇಟೆ ಬಿಜೆಪಿ ಒತ್ತಾಯ*

ಆಗಷ್ಟ್ 18, 2026

*ನಾಪಂಡ ಮುದ್ದಪ್ಪ ಹಾಗೂ ಮುತ್ತಪ್ಪ ಸಹೋದರರಿಂದ ಹೆಬ್ಬಾಲೆ ಶಾಲೆಗೆ ಕಾಯಕಲ್ಪ : ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಬಗ್ಗೆ ವಿಸ್ತೃತವಾಗಿ ಅರಿತುಕೊಳ್ಳಲು ಕರೆ*

ಆಗಷ್ಟ್ 18, 2026

*ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ಶುದ್ಧೀಕರಣ : ಕಾನೂನು ಕ್ರಮಕ್ಕೆ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಒತ್ತಾಯ*

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026

**ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ**

ಆಗಷ್ಟ್ 18, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನಿಂದ ಸ್ವಾತಂತ್ರ್ಯೋತ್ಸವದ ಅರ್ಥಪೂರ್ಣ ಆಚರಣೆ : ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ*

ಆಗಷ್ಟ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.