Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
  • *ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*
  • *ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಆ.24 : ಈಶಾ ಔಟ್‌ರೀಚ್ ಸಹಕಾರ ಮತ್ತು ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಾಪೋಕ್ಲುವಿನ ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಯು ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿಗೆ ಭಾಜನವಾಗಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷÀ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರು, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಠ ಕೇಂದ್ರದಲ್ಲಿ ಆಯೋಜಿತ ಸಂಸ್ಥೆಯ 9ನೇ ಸಂಸ್ಥಾಪನಾ ದಿನಾಚರಣೆೆ ಸಮಾರಂಭದಲ್ಲಿ ಪೊನ್ನಾಡ್ ಎಫ್‌ಪಿಓಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದರು.
ರಾಜ್ಯ ವ್ಯಾಪಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಮಟ್ಟದ 1750 ಎಫ್‌ಪಿಓ ಮತ್ತು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಡಿ ನಬಾರ್ಡ್ ಸಹಕಾರದೊಂದಿಗೆ ರಾಜ್ಯದಲ್ಲಿ ಕಾರ್ಯಾಚರಿಸುತ್ತಿರುವ 250 ಎಫ್‌ಪಿಓ ಸೇರಿದಂತೆ ಒಟ್ಟು 2 ಸಾವಿರ ಎಫ್‌ಪಿಓಗಳ ಪೈಕಿ ನಾಪೋಕ್ಲು ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ ಮಾರುಕಟ್ಟೆ ವಿಭಾಗದಲ್ಲಿ ಗಣನೀಯ ಸಾಧನೆ ಮಾಡುವ ಮೂಲಕ ಪ್ರಥಮ ಸ್ಥಾನದ ಗೌರವಕ್ಕೆ ಪಾತ್ರವಾಗಿದೆ ಎಂದು ತಿಳಿಸಿದರು.
15 ಕೋಟಿ ವ್ಯವಹಾರ- ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ 2023ರಲ್ಲಿ ನಾಪೋಕ್ಲು ಒಳಗೊಂಡAತೆ ಸುತ್ತಮುತ್ತಲ 24 ಗ್ರಾಮ ವ್ಯಾಪ್ತಿಯ ಬೆಳೆÉಗಾರರ ಅನುಕೂಲಕ್ಕಾಗಿ ಕೇಂದ್ರ ಪ್ರಾಯೋಜಿತ ಯೋಜನೆಯಡಿ ಪೊನ್ನಾಡ್ ರೈತ ಉತ್ಪಾದಕರ ಸಂಸ್ಥೆ ಆರಂಭಗೊAಡಿತು. ಪ್ರಸ್ತುತ ಸಂಸ್ಥೆ 750 ಸದಸ್ಯ ಬಲವನ್ನು ಹೊಂದಿದ್ದು, ಕಳೆದ ಸಾಲಿನಲ್ಲಿ ಸಂಘ ಒಟ್ಟು 15 ಕೋಟಿ ರೂ. ವಹಿವಾಟು ನಡೆಸಿದೆ. ಈ ಎಲ್ಲಾ ವ್ಯವಹಾರಗಳಲ್ಲಿ ಅತ್ಯಂತ ಕನಿಷ್ಟ 3 ಲಕ್ಷ ರೂ. ಲಾಭಾಂಶವನ್ನಷ್ಟೆ ಇರಿಸಿಕೊಂಡು ಬೆಳೆಗಾರರ ಅನುಕೂಲಕ್ಕಾಗಿ ಸಂಸ್ಥೆ ಕಾರ್ಯನಿರ್ವಹಿಸಿದೆ. ಸಂಸ್ಥೆಯ ಈ ವಹಿವಾಟು ರಾಜ್ಯಪ್ರಶಸ್ತಿಗೆ ಕಾರಣವಾಗಿದೆಯೆಂದು ಮನು ಮುತ್ತಪ್ಪ ಹೇಳಿದರು.


ಪೊನ್ನಾಡ್ ಕಾಫಿ “ಬ್ರಾಂಡ್” ಚಿಂತನೆ- ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ ಈಗಾಗಲೆ ಬೆಳೆಗಾರರಿಂದ ಕಾಫಿ ಖರೀದಿ ವ್ಯವಹಾರವನ್ನು ನಡೆಸುತ್ತಿದೆ. ಮುಂಬರುವ ದಿನಗಳಲ್ಲಿ ಸ್ಥಳೀಯ ಕಾಫಿಯನ್ನು ಪುಡಿ ಮಾಡಿ “ಬ್ರಾಂಡ್” ಮಾಡುವ ಮೂಲಕ ಮಾರಾಟ ಮಾಡುವ ಚಿಂತನೆಯನ್ನು ಹೊಂದಿರುವುದಾಗಿ ಮನು ಮುತ್ತಪ್ಪ ಮಾಹಿತಿಯನ್ನಿತ್ತು, ಇದರೊಮದಿಗೆ ಸಂಸ್ಥೆ ಕರಿಮೆಣಸು, ಏಲಕ್ಕಿ ಖರೀದಿ, ಸಂಗ್ರಹಣೆ ಮೂಲಕ ಮಾರುಕಟ್ಟೆ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ರೈತರಿಗೆ ಉತ್ತಮ ಮಾರುಕಟ್ಟೆ ಅವಕಾಶವನ್ನು ಸೃಷ್ಟಿಸುತ್ತಿದೆ. ಸಂಸ್ಥೆಯ ಈ ಎಲ್ಲಾ ಕಾರ್ಯಗಳಿಗೆ ಈಶಾ ಸಂಸ್ಥೆ ಅಗತ್ಯ ಸಲಹೆ, ಮಾರ್ಗದರ್ಶನಗಳನ್ನು ನೀಡುತ್ತಿರುವುದಲ್ಲದೆ, ಕೊಯಂಬತ್ತೂರಿನಲ್ಲಿ ಅಗತ್ಯ ತರಬೇತಿಯನ್ನು ನೀಡುತ್ತಿರುವುದಾಗಿ ವಿವರಗಳನ್ನಿತ್ತರು.
ಬೆಳೆಗಾರರಿಗೆ ಗುಣ ಮಟ್ಟದ ಸುಣ್ಣ- ಸಂಸ್ಥೆಯ ವತಿಯಿಂದ ಗುಣಮಟ್ಟದ ಸುಣ್ಣವನ್ನು ಕೃಷಿಕ ಸದಸ್ಯರಿಗೆ ವಿತರಿಸಲಾಗುತ್ತಿದೆ. ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಸುಣ್ಣವನ್ನು ಟನ್ ಒಂದಕ್ಕೆ 5,500 ರೂ.ಗಳಿಂದ 8 ಸಾವಿರದವರೆಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಪೊನ್ನಾಡ್ ಸಂಸ್ಥೆ ಗುಣಮಟ್ಟದ ಸುಣ್ಣವನ್ನು 3750 ರೂ.ಗಳಿಂದ 4 ಸಾವಿರ ರೂ.ಗಳಿಗೆ ಬೆಳೆಗಾರರಿಗೆ ವಿತರಿಸುತ್ತಿರುವುದಾಗಿ ಮಾಹಿತಿ ನೀಡಿದರು.
ಉಚಿತ ಮಣ್ಣು ಪರೀಕ್ಷೆ- ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ ಈ ಬಾರಿ ಉಚಿತವಾಗಿ ಮಣ್ಣು ಪರೀಕ್ಷಾ ಸೌಲಭ್ಯವನ್ನು ಒದಗಿಸಿತ್ತು. ಸಾಮಾನ್ಯವಾಗಿ ಮಣ್ಣು ಪರೀಕ್ಷೆ ಎಂದಾಗ ಮಣ್ಣಿನ ಪಿಹೆಚ್ ಮೌಲ್ಯವನ್ನಷ್ಟೆ ನೋಡಲಾಗುತ್ತದೆ. ಆದರೆ, ಸಂಸ್ಥೆಯಿAದ ಮಣ್ಣಿನ 16 ವಿವಿಧ ಗುಣ ಲಕ್ಷಣಗಳ ಪರೀಕ್ಷೆಯನ್ನು ನಡೆಸಿ, ಬೆಳೆÉಗಾರರಿಗೆ ಅವರ ತೋಟದ ಮಣ್ಣಿನ ಸತ್ವವನ್ನು ಕಾಪಾಡಲು ಬಳಸಬೇಕಾದ ಪೋಷಕಾಂಶಗಳ ಮಾಹಿತಿಯನ್ನು ಒದಗಿಸಲಾಗಿದೆ. ಸುಮಾರು 130 ಮಣ್ಣಿನ ಮಾದರಿಗಳ ಪರೀಕ್ಷೆಗಳನ್ನು ಕೊಯಂಬತ್ತೂರಿನಲ್ಲಿ ನಡೆಸಲಾಗಿದೆಯೆಂದು ವಿವರಗಳನ್ನಿತ್ತರು.
ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕ ಕುಲ್ಲೇಟಿರ ಅಜಿತ್ ನಾಣಯ್ಯ ಮಾತನಾಡಿ, ಪೊನ್ನಾಡ್ ಸಂಸ್ಥೆ ಕಳೆದ ಸಾಲಿನಲ್ಲಿ ಒಟ್ಟು 20 ಸಾವಿರ ಚೀಲ ಕಾಫಿಯನ್ನು ಬೆಳೆÉಗಾರರಿಗೆ ಉತ್ತಮ ದರವನ್ನು ನೀಡಿ ಖರೀದಿಸಿದೆ. ಕಾಫಿ ಗುಣಮಟ್ಟವನ್ನು ಕಾಯ್ದುಕೊಳ್ಳುವುದಕ್ಕೆ ಪೂರಕವಾಗಿ ಸಂಸ್ಥೆ ಬೆಳೆಗಾರಿಗೆ ಅಗತ್ಯ ಸಹಕಾರವನ್ನು ಒದಗಿಸುತ್ತಾ ಬರುತ್ತಿರುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಕೇಟೋಳಿರ ರತ್ನ ಚರ್ಮಣ, ಕಾಟುಮಣಿಯಂಡ ಎಂ.ಉಮೇಶ್ ಹಾಗೂ ಈಶಾ ಔಟ್ ರೀಚ್‌ನ ರಾಜ್ಯ ಸಂಯೋಜಕ ವಿಶ್ವನಾಥ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24:-ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‍ಐಆರ್)-2026 ರ ಪರಿಷ್ಕøತ ವೇಳಾ ಪಟ್ಟಿಯ ಕರಡು ಮತದಾರರ ಪಟ್ಟಿಯನ್ನು…

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026

*ಮುಖ್ಯಮಂತ್ರಿಗಳ ಕಾರ್ಯದರ್ಶಿ ನಕುಲ್ ಗೆ  ಕುಶಾಲನಗರದಲ್ಲಿ ಸನ್ಮಾನ*

ಆಗಷ್ಟ್ 23, 2026

*ಚೆಟ್ಟಳ್ಳಿ ಪ್ರೌಡಶಾಲೆಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ ನಿಂದ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.