Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
  • *ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ಆ.27 NEWS DESK : ರಕ್ಷಾಬಂಧನದ ಪ್ರಯುಕ್ತ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಲಾಯಿತು. ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಸಂಸದ ಯದುವೀರ್ ಒಡೆಯರ್ ಅವರಿಗೆ ರಾಖಿ ಕಟ್ಟಿ, ತಿಲಕವಿಟ್ಟು ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು. ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ಪರಸ್ಪರ ರಕ್ಷಣೆಯ ಸಂಕೇತವಾಗಿರುವ ರಕ್ಷಾಬಂಧನದ ಮಹತ್ವವನ್ನು ಈ ಸಂದರ್ಭದಲ್ಲಿ ತಿಳಿಸಲಾಯಿತು. ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಅಪ್ಪಚ್ಚು ರಂಜನ್, ಸುಜಾ ಕುಶಾಲಪ್ಪ ಸೇರಿದಂತೆ ಪಕ್ಷದ ಹಲವು ನಾಯಕರು, ಕಾರ್ಯಕರ್ತರು ಹಾಗೂ ಇತರ ಸಹೋದರ-ಸಹೋದರಿಯರಿಗೂ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ರಾಖಿ ಕಟ್ಟಿ ರಕ್ಷಾಬಂಧನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಈ ವೇಳೆ ಬ್ರಹ್ಮಕುಮಾರಿಸ್ ಮಡಿಕೇರಿ ಶಾಖೆಯ ವತಿಯಿಂದ ಸಂಸದರು ಸೇರಿದಂತೆ ಗಣ್ಯರನ್ನು ಶಾಖೆಗೆ ಭೇಟಿ ನೀಡುವಂತೆ ಆಹ್ವಾನಿಸಲಾಯಿತು. ರಕ್ಷಾಬಂಧನದ ಮೂಲಕ ಸಮಾಜದಲ್ಲಿ ಸಹೋದರತ್ವ, ಸೌಹಾರ್ದತೆ, ಪ್ರೀತಿ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಸಂದೇಶವನ್ನು ಸಾರಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ, ಆ.27 NEWS DESK : ಕೊಡಗಿನ ಸಾಂಪ್ರದಾಯಿಕ ಕೈಲ್ ಪೊವ್ದ್ ಹಬ್ಬದ ಅಂಗವಾಗಿ ಚೆಟ್ಟಳ್ಳಿಯ ಶ್ರೀಮಂಗಲ ಶ್ರೀ ಭಗವತಿ…

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026

*SSF ಕೊಡಗು ಜಿಲ್ಲಾ ಸಾಹಿತ್ಯೋತ್ಸವದಲ್ಲಿ ಹಾಶೀರ್‌ಗೆ ಪ್ರಥಮ ಸ್ಥಾನ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.