Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
  • **ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.26 ರಂದು ಸಿಎನ್‌ಸಿಯಿಂದ ಭಾರತೀಯ ಸಂವಿಧಾನ ದಿನ ಮತ್ತು ಕೊಡವ ನ್ಯಾಷನಲ್ ಡೇ ಆಚರಣೆ*

ಸೆಪ್ಟೆಂಬರ್ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.10 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ನ.26 ರಂದು ಭಾರತೀಯ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಯನ್ನು ಆಚರಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್‌ನಲ್ಲಿ ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಬುಡಕಟ್ಟು ಸ್ಥಾನಮಾನ ಸೇರಿದಂತೆ ಕೊಡವರ 10 ಪ್ರಮುಖ ಸಂವಿಧಾನಿಕ ಬೇಡಿಕೆಗಳ ಹೋರಾಟವನ್ನು ಹೊಸ ಹುರುಪಿನಿಂದ ಪುನರುಜ್ಜೀವನಗೊಳಿಸುವ ಕುರಿತು ಐತಿಹಾಸಿಕ ಘೋಷಣೆ ಮತ್ತು ನಿರ್ಣಯ ಅಂಗೀಕರಿಸಲಾಗುವುದು. ಕಾರ್ಯಕ್ರಮದಲ್ಲಿ ಖ್ಯಾತ ಮಾನವಶಾಸ್ತçಜ್ಞರು, ನ್ಯಾಯಶಾಸ್ತçಜ್ಞರು ಹಾಗೂ ಸಂವಿಧಾನ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಎನ್‌ಸಿ ಕಳೆದ 36 ವರ್ಷಗಳಿಂದ ಕೊಡವರ ಹಕ್ಕುಗಳು ಮತ್ತು ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದು, ಸಂವಿಧಾನದ 244 ಮತ್ತು 371ನೇ ವಿಧಿಗಳು ಹಾಗೂ 5, 6 ಮತ್ತು 8ನೇ ಪರಿಚ್ಛೇದಗಳ ಅಡಿಯಲ್ಲಿ ಕೊಡವಲ್ಯಾಂಡ್‌ಗೆ ವಿಶೇಷ ಸ್ಥಾನಮಾನ, ಸ್ವ-ಆಡಳಿತ ಮತ್ತು ಆಂತರಿಕ ಸ್ವ-ನಿರ್ಣಯದ ಹಕ್ಕುಗಳನ್ನು ಒದಗಿಸಬೇಕು ಎಂದು ಒತ್ತಾಯಿಸುತ್ತಿದೆ.
*ಪ್ರಮುಖ ಬೇಡಿಕೆಗಳು*
ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ವಿಶೇಷ ಸಂವಿಧಾನಿಕ ಸ್ಥಾನಮಾನ. ಕೊಡವರಿಗೆ ಬುಡಕಟ್ಟು ಸ್ಥಾನಮಾನ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಆದಿಮಸಂಜಾತ ಸಮುದಾಯವಾಗಿ ಮಾನ್ಯತೆ. ಗನ್-ತೋಕ್ ಅನ್ನು ಕೊಡವರ ಅತ್ಯಗತ್ಯ ಧಾರ್ಮಿಕ ಆಚರಣೆಯಾಗಿ ಸಂವಿಧಾನಿಕ ರಕ್ಷಣೆ. ಕೊಡವ ತಕ್ಕ್ ಭಾಷೆಗೆ ಸಂವಿಧಾನದ 8ನೇ ಪರಿಚ್ಛೇದದಲ್ಲಿ ಮಾನ್ಯತೆ. ಕೊಡವರ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯನ್ನು UಓಇSಅಔ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ಸೇರಿಸುವುದು. ದೇವಟ್ ಪರಂಬ್, ನಾಲ್ನಾಡ್ ಅರಮನೆ, ಮಡಿಕೇರಿ ಕೋಟೆ ಹಾಗೂ ವಿವಿಧ ಯುದ್ಧ ಸ್ಮಾರಕಗಳ ಸಂರಕ್ಷಣೆ. ತಲಕಾವೇರಿಗೆ ಪವಿತ್ರ ಯಾತ್ರಾ ಸ್ಥಳದ ಮಾನ್ಯತೆ ಹಾಗೂ ಕಾವೇರಿ ನೀರಿನ ಹಕ್ಕುಗಳ ರಕ್ಷಣೆ. ಕೊಡವ ಪ್ರದೇಶಕ್ಕೆ ಒಳರೇಖಾ ಪರವಾನಗಿ ವ್ಯವಸ್ಥೆ ಜಾರಿ. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಕೊಡವರಿಗೆ ವಿಶೇಷ ರಾಜಕೀಯ ಪ್ರಾತಿನಿಧ್ಯ. ಐತಿಹಾಸಿಕವಾಗಿ ಕಳೆದುಕೊಂಡ ಪೂರ್ವಿಕರ ಭೂಮಿಯ ಮರುಸ್ಥಾಪನೆ.
*2027ರ ಜನಗಣತಿಯಲ್ಲಿ ಪ್ರತ್ಯೇಕ ಕೊಡವ ಕೋಡ್‌ಗೆ ಒತ್ತಾಯ*
ಕೊಡವರ ನೈಜ ಜನಸಂಖ್ಯೆ, ಭಾಷೆ, ಸಂಸ್ಕೃತಿ ಮತ್ತು ಐತಿಹಾಸಿಕ ನಿರಂತರತೆಯನ್ನು ದಾಖಲಿಸಿ ಸಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು 2027ರ ರಾಷ್ಟ್ರೀಯ ಜನಗಣತಿಯಲ್ಲಿ ಪ್ರತ್ಯೇಕ ಕೊಡವ ಕೋಡ್ ಮತ್ತು ಕಾಲಂ ಕಲ್ಪಿಸಬೇಕು ಎಂದು ಒತ್ತಾಯಿಸಲಾಗುವುದು. 1941ರವರೆಗೆ ಕೊಡವರನ್ನು ಜನಗಣತಿಯಲ್ಲಿ ಪ್ರತ್ಯೇಕ ಜನಾಂಗೀಯತೆಯಾಗಿ ದಾಖಲಿಸಲಾಗುತ್ತಿತ್ತು. ನಂತರ ಜನಗಣತಿಯಲ್ಲಿ ಈ ಗುರುತು ಕಳೆದುಹೋಗಿದ್ದು, 1956ರ ರಾಜ್ಯ ಮರುಸಂಘಟನೆಯ ಸಂದರ್ಭದಲ್ಲಿ ಪ್ರಾದೇಶಿಕ ಗುರುತಿಗೂ ಧಕ್ಕೆಯಾಗಿದೆ. ಹೀಗಾಗಿ ಜನಸಂಖ್ಯಾ ಮತ್ತು ಪ್ರಾದೇಶಿಕ ಗುರುತಿನ ಈ ದ್ವಿಗುಣ ನಷ್ಟವನ್ನು ಪುನಃಸ್ಥಾಪಿಸುವ ಅಗತ್ಯವಿದೆ ಎಂದು ನಾಚಪ್ಪ ತಿಳಿಸಿದ್ದಾರೆ. ಕೊಡವ ಸಮುದಾಯದ ಎಲ್ಲ ಸಹೋದರ-ಸಹೋದರಿಯರು ನವೆಂಬರ್ 26ರಂದು ನಡೆಯುವ ಐತಿಹಾಸಿಕ ಸಮಾವೇಶದಲ್ಲಿ ಭಾಗವಹಿಸಿ, ಕೊಡವ ನ್ಯಾಷನಲ್ ಕೌನ್ಸಿಲ್‌ನ ಹಕ್ಕುಗಳ ಹೋರಾಟಕ್ಕೆ ತಮ್ಮ ಒಗ್ಗಟ್ಟನ್ನು ನವೀಕರಿಸುವಂತೆ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

**ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ**

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.10 : ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ…

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.