Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
  • *ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
  • *ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*
  • *ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*
  • *ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*
  • *ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*
  • *ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*
  • *ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಸೆ.11 : ಗೌರಿ ಗಣೇಶ, ದಸರಾ ಹಾಗೂ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಲ್ಲಿ ಧ್ವನಿವರ್ಧಕಗಳಲ್ಲಿ ‘Pressure Mid’ ಅಳವಡಿಸುವುದು ಹಾಗೂ ‘Pressure Mid’ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸೋಮಶೇಖರ್ ಎಸ್.ಜೆ., ಭಾ.ಆ.ಸೇ. ಅವರು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹಬ್ಬಗಳ ಸಂದರ್ಭದಲ್ಲಿ ಧ್ವನಿವರ್ಧಕಗಳ ಬಳಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ, ನಿಯಮ ಮೀರಿ ಹೆಚ್ಚಿನ ಶಬ್ದ ಹೊರಸೂಸುವ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಹಿಂದಿನ ವರ್ಷಗಳಲ್ಲಿ ಧ್ವನಿಯ ತೀವ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ‘Pressure Mid’ ಅಳವಡಿಸಿ ಬಳಸಿರುವುದು ಗಮನಕ್ಕೆ ಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧೀಕ್ಷಕರು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳ ವರದಿಯ ಆಧಾರದ ಮೇಲೆ, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಈ ನಿರ್ಧಾರ ಕೈಗೊಂಡಿದ್ದಾರೆ. 2026ರ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 31ರವರೆಗೆ ಕೊಡಗು ಜಿಲ್ಲೆಯಾದ್ಯಂತ ಧ್ವನಿವರ್ಧಕಗಳಲ್ಲಿ ‘Pressure Mid’ ಅಳವಡಿಸುವುದು ಹಾಗೂ ಅಳವಡಿಸಿರುವ ಧ್ವನಿವರ್ಧಕಗಳನ್ನು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. The Noise Pollution (Regulation and Control) Rules, 2000ರ ನಿಯಮ 8 ಹಾಗೂ ಪೊಲೀಸ್ ಕಾಯ್ದೆ–1963ರ ಕಲಂ 35ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಆದೇಶ ಹೊರಡಿಸಲಾಗಿದೆ. ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹಾಗೂ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 11: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಕೊಡಗು ಜಿಲ್ಲಾ ರೈತ ಹೋರಾಟ ಸಮಿತಿ ಹಾಗೂ…

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026

*ಟೀಮ್ ಅರ್ಜುನ ನೂತನ ಅಧ್ಯಕ್ಷರಾಗಿ ಕೆ.ಎ. ಮಹಮ್ಮದ್ ಆಲಿ ಆಯ್ಕೆ*

ಸೆಪ್ಟೆಂಬರ್ 11, 2026

*ಬಸ್ ಡಿಕ್ಕಿ: 6 ವರ್ಷದ ಬಾಲಕಿ ಮೃತ*

ಸೆಪ್ಟೆಂಬರ್ 11, 2026

*ಕಂಬಿಬಾಣೆಯಲ್ಲಿ ಸೆ.13ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ*

ಸೆಪ್ಟೆಂಬರ್ 11, 2026

*ಮಡಿಕೇರಿ ಯುವ ದಸರಾ ನೃತ್ಯ ಸ್ಪರ್ಧೆಗೆ ಅರ್ಜಿ ಆಹ್ವಾನ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ ಸಮಿತಿ ಕಚೇರಿ ಉದ್ಘಾಟನೆ – ಲೋಗೋ ಅನಾವರಣ*

ಸೆಪ್ಟೆಂಬರ್ 11, 2026

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.