*ಮಡಿಕೇರಿ : ಸೆ.14 ರಂದು ಉದ್ಯೋಗ ಮೇಳ* ಮಡಿಕೇರಿ ಸೆ.11 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ. 14 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮಾಂಡವಿ ಮೋಟಾ... *ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ* ಮಡಿಕೇರಿ ಸೆ.4 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು, ಇಲಾಖೆಗೆ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮೇಜರ್/ ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾ ಸೇನಾ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್... *14 ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ* ಮಡಿಕೇರಿ ಆ.16 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇಲಾಖೆಗೆ ‘ಕಲ್ಯಾಣ ಸಂಘಟಕರು’ ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್ ) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಮುದ... *ಮೃತ ದೇವಪ್ಪ ನಿವಾಸಕ್ಕೆ ದಂಡಧಿಕಾರಿ ಪ್ರವೀಣ್ ಭೇಟಿ : ಕುಟುಂಬಕ್ಕೆ ಸಾಂತ್ವನ* ಮಡಿಕೇರಿ ಆ.14 : ಅರೆಕಾಡುವಿನಲ್ಲಿ ಆನೆ ತುಳಿತಕ್ಕೆ ಸಾವನ್ನಪ್ಪಿದ ಕಟ್ಟೆಮಾಡು ಗ್ರಾಮದ ನಿವಾಸಿ ದೇವಪ್ಪ ಎಂಬುವ ನಿವಾಸಕ್ಕೆ ಮಡಿಕೇರಿ ತಾಲೂಕು ದಂಡಧಿಕಾರಿ ಪ್ರವೀಣ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. *ಸಾಂದರ್ಭಿಕ ಉದ್ಘೋಷಕರಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ* ಮಡಿಕೇರಿ ಆ.9 : ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ... *ಸಹಾಯಕ ಸರ್ಕಾರಿ ಅಭಿಯೋಜಕ ಹುದ್ದೆ : ವಕೀಲರಿಂದ ಅರ್ಜಿ ಆಹ್ವಾನ* ಮಡಿಕೇರಿ ಆ.5 : ಕೊಡಗು ಜಿಲ್ಲೆಯ ವಿವಿಧ ಸಿ.ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಹುದ್ದೆಯಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರ... *ಭಾರತೀಯ ವಾಯುಪಡೆಯಲ್ಲಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ* ಮಡಿಕೇರಿ ಜು.26 : ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆಸಲ್ಲಿಸಲು ಯುವಕ, ಯುವತಿಯರಿಂದ ಆನ್ಲೈನ್ ಅರ್ಜಿಗಳನ್ನುಆಹ್ವಾನಿಸಲಾಗಿದೆ. 13 Oct 2023 ... *ಬ್ಯಾಂಕ್ ನೇಮಕಾತಿ ಸಂಸ್ಥೆಯಿಂದ ಗುಮಾಸ್ತ ಹುದ್ದೆಗೆ ಅಧಿಸೂಚನೆ ಪ್ರಕಟ* ಮಡಿಕೇರಿ ಜು.24 : ಬ್ಯಾಂಕ್ನಲ್ಲಿ ಗುಮಾಸ್ತರಾಗಬೇಕೆಂದು ಕನಸು ಹೊತ್ತವರಿಗೆ ಇಲ್ಲಿದೆ ಮತ್ತೊಂದು ಸಿಹಿ ಸುದ್ದಿ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರಿ ... *14 ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ* ಮಡಿಕೇರಿ ಜು.21 : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ‘ಕಲ್ಯಾಣ ಸಂಘಟಕರು ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಮುದ್ರಣಾಲಯಗಳಲ್ಲಿ... *ಮಡಿಕೇರಿ : ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ* ಮಡಿಕೇರಿ ಜು.12 : ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ(ಆತ್ಮ) ಯೋಜನೆಯಡಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಖಾಲಿ ಇರುವ ಒಂದು ಉಪ ಯೋಜನಾ ನಿರ್ದೇಶಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2023-24 ನೇ ಸ... 1 2 3 … 24 Next Page »