ಮಡಿಕೇರಿ : ಸಂಯೋಜಕರ ಹುದ್ದೆಗೆ ಗುತ್ತಿಗೆ ಅರ್ಜಿ ಆಹ್ವಾನ ಮಡಿಕೇರಿ ಫೆ.2 : ಪೋಷಣ್ ಅಭಿಯಾನ ಯೋಜನೆಯಡಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಡಿಕೇರಿ ತಾಲ್ಲೂಕು ಸಂಯೋಜಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಮಾಸಿಕ ಗೌರವಧನ ರೂ.20 ಸಾವಿರ ನಿಗದಿಪಡಿಸಿ ಮಡಿಕೇರಿ ತಾಲ್ಲೂಕಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ... ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಹುದ್ದೆ : ಅರ್ಜಿ ಆಹ್ವಾನ ಮಡಿಕೇರಿ ಜ.25 : ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಯಸುವವರು ಫೆಬ್ರವರಿ, 15 ರೊಳಗೆ ಅರ್... ಯೂತ್ ಹಾಸ್ಟೇಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಅಯ್ಯಣ್ಣ ಅಧಿಕಾರ ಸ್ವೀಕಾರ ಮಡಿಕೇರಿ ಜ.24 : ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ಮಡಿಕೇರಿ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಧ್ಯಕ್ಷರಾಗಿ ಎ.ಎ.ಅಯ್ಯಣ್ಣ ಅಧಿಕಾರ ಸ್ವೀಕರಿಸಿದರು. ನಗರದಲ್ಲಿ ನಡೆದ ಸಂಘದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಕೆ.ಬಿ.ವಿಜಯಕುಮಾರ್ ಹಾಗೂ ಪಿ... ಜ.16 ರಂದು ಅತಿಥಿ ಉಪನ್ಯಾಸಕರ ನೇಮಕಾತಿಗೆ ನೇರ ಸಂದರ್ಶನ ಮಡಿಕೇರಿ ಜ.14 : ಮಂಗಳೂರು ವಿಶ್ವವಿದ್ಯಾನಿಲಯದ ಆವರಣ, ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ, ಸ್ನಾತಕೋತ್ತರ ಕೋರ್ಸುಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿ ಇಂಗ್ಲೀಷ್, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ, ಸಂಖ್ಯಾಶಾಸ್ತ್ರ, ಕೊಡವ ಭಾಷೆ ವಿಷಯಗಳಿಗ... “ಗ್ರಾಮ ಒನ್” ಆರಂಭ: ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನ ಮಡಿಕೇರಿ ಜ.12 : “ಗ್ರಾಮ ಒನ್” ಯೋಜನೆಯನ್ನು ರಾಜ್ಯದ ಜಿಲ್ಲೆಗಳಲ್ಲಿ ಈಗಾಗಲೇ ಮುಖ್ಯಮಂತ್ರಿ ಅವರು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಲೋಕಾರ್ಪಣೆಗೊಳಿಸಿದ್ದು, ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ 12 ಗ್ರಾಮ ಪಂಚಾಯತ್ಗಳಲ್ಲಿ (ಗ್ರೇಡ... ಗೃಹರಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ ಮಡಿಕೇರಿ ಜ.3 : ಜಿಲ್ಲಾ ಗೃಹರಕ್ಷಕದಳ ಕೊಡಗು ಜಿಲ್ಲೆ ಮಡಿಕೇರಿ ಕಚೇರಿಯಲ್ಲಿ 2022-23 ನೇ ಸಾಲಿಗೆ ಜಿಲ್ಲಾ ಗೃಹ ರಕ್ಷಕದಳ ಇಲಾಖೆಯಲ್ಲಿ ಪ್ರಸ್ತುತ ಖಾಲಿ ಇರುವ ಸ್ಥಾನಗಳಿಗೆ ಸ್ವಯಂ ಸೇವಕ ಗೃಹ ರಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ನಿವಾಸ... ಪೊನ್ನಂಪೇಟೆ ಮತ್ತು ಕುಶಾಲನಗರ ತಾ.ಪಂ.ಹುದ್ದೆಗಳ ಮಂಜೂರು ಮಡಿಕೇರಿ ಡಿ.31 : ಹೊಸದಾಗಿ ರಚನೆಯಾಗಿರುವ ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕುಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿ ಕಚೇರಿಗಳಿಗೆ ಹುದ್ದೆಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಯನಿರ್ವಾಹಕ ಅಧಿಕಾರಿ(ಗ್ರೂಪ್-ಎ ಕಿರಿಯ ಶ್ರೇಣಿ) 1, ಸಹ... ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಡಿ.29 : 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ಜಲ ಸಂಜೀವಿನಿ” ಕಾರ್ಯಕ್ರಮವನ್ನು ರಾಜ್ಯವ್ಯಾಪಿ ಕಾರ್ಯಗತಗೊಳಿಸಲು, ಮೇಲ್ವಿಚಾರಣೆ ಮಾಡಲು ಮತ್ತು ಯಶಸ್ವಿಯಾಗಿ ಅನುಷ್ಠಾನ ಮಾಡಲು ಪ್ರತಿ ಜಿಲ್ಲೆಗೆ ಒಬ್ಬರ... ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗೆ ಅರ್ಜಿ ಆಹ್ವಾನ ಮಡಿಕೇರಿ ಡಿ.29 : 2022-23ನೇ ಸಾಲಿನ ಸಫಾಯಿ ಕರ್ಮಚಾರಿ/ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ... ಪಶುಪಾಲನಾ ಇಲಾಖೆ 306 ಹುದ್ದೆಯಲ್ಲಿ 77 ಭರ್ತಿ ಮಡಿಕೇರಿ ಡಿ.28 : ಕೊಡಗು ಜಿಲ್ಲೆಯಲ್ಲಿರುವ ಪಶುಚಿಕಿತ್ಸಾ ಕೇಂದ್ರಗಳೆಷ್ಟು, ಇದರಲ್ಲಿ ಮಂಜುರಾಗಿರುವ, ಭರ್ತಿಯಾಗಿರುವ ಹುದ್ದೆಗಳೆಷ್ಟು, ಖಾಲಿ ಇರುವ ಹುದ್ದೆಗಳನ್ನು ಯಾವಾಗ ಭರ್ತಿ ಮಾಡಲಾಗುತ್ತದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಪಶುಸಂಗೋಪಾನ ಸಚಿವರಾದ ... 1 2 3 … 20 Next Page »