ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಡಿಕೇರಿ ಏ.9 : ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ 2 ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ನಗರ ಪುನರ್ವಸತಿ ಹಾಗೂ 3 ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ನಗರ ಪುನರ... ಭಾನಾಮತಿ, ಮಾಟ-ಮಂತ್ರದ ಬಗ್ಗೆ ಜನಜಾಗೃತಿ ಅಗತ್ಯ : ಶ್ರೀಶೈಲ ಘೂಳಿ ಅಭಿಪ್ರಾಯ ಮಡಿಕೇರಿ ಏ. 1 : ಭಾನಾಮತಿ ಎಂಬುದು ಮನಸ್ಸಿನ ಮತಿ ಭ್ರಮಣೆ. ಭಾನಾಮತಿ ಹೆಸರಿನಲ್ಲಿ ಕೆಲವರು ಮುಗ್ಧ ಜನರನ್ನು ಶೋಷಣೆಗೆ ಒಳಪಡಿಸಿ ಮೋಸ ಮಾಡುತ್ತಿರುವುದರ ವಿರುದ್ಧ ನಾಡಿನಲ್ಲಿ ಇನ್ನಷ್ಟು ಜನಜಾಗೃತಿ ಮೂಡಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಂಕಲ್ಪ ಮಾಬೇಕಿದ... ಪೊಲೀಸ್ ನೇಮಕಾತಿ : ಅಂತಿಮ ಆಯ್ಕೆ ಪಟ್ಟಿ ಪ್ರಕಟ ಮಡಿಕೇರಿ ಮಾ.31 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2019 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್, ಮಹಿಳಾ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಈಗಾಗಲೇ ... ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ ಮಡಿಕೇರಿ ಮಾ.31 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಮಡಿಕೇರಿ ತಾಲೂಕಿನಲ್ಲಿ 1 ಹೊಸ ಕೋವಿಡ್-1... ಸೇನಾ ನೇಮಕಾತಿಗೆ ಅರ್ಜಿ ಆಹ್ವಾನ ಮಡಿಕೇರಿ, ಮಾ. 27: ಕೋಲಾರದಲ್ಲಿ ಭಾರತೀಯ ಸೇನೆಗೆ ಸೇನಾ ನೇಮಕಾತಿಯು ಮೇ. 7 ರಿಂದ 12 ರವರೆಗೆ ನಡೆಯಲಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 26 ಕೊನೆಯ ದಿನ. ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ... ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ ಮಡಿಕೇರಿ ಮಾ.20 : ಕರ್ನಾಟಕ ಸರ್ಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನಾರೋಗ್ಯ ಸಂಸ್ಥೆ, ಎಪಿಡೀಮಿಯಾಲಾಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರ್ಕಾರದ ಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕ ಆರೋಗ... ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಡಿಕೇರಿ ಮಾ.16 : ಸ್ಟಾಪ್ ಸೆಲೆಕ್ಷನ್ ಕಮಿಷನ್, ಭಾರತ ಸರ್ಕಾರ ಇವರು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಮಲ್ಟಿ ಟಾಸ್ಕಿಂಗ್(ನಾನ್ ಟೆಕ್ನಿಕಲ್) ಸ್ಟಾಪ್(ಎಂಟಿಎಸ್) ಎಕ್ಸಾಮಿನೇಷನ್-2020 ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಅರ್ಜ... ಗ್ರಾ.ಪಂ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ.ಮಾ.03 : ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಖಾಲಿ ಇರುವ ಸ್ಥಾನಗಳಿಗೆ ಮಾಹೆಯಾನ ರೂ.7 ಸಾವಿರ ಗೌರವ ಸಂಭಾವನೆ ಆಧಾರದ ಮೇಲೆ ನಿಗದಿಪಡಿಸಿದ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಖಾಲಿ... ‘ಡಿ’ ಗ್ರೂಪ್ ದರ್ಜೆಯ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಫೆ. 22 : ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯಿಂದ ಮೂರು ವರ್ಷದ ಅವಧಿಗೆ ‘ಡಿ’ ಗ್ರೂಪ್ ದರ್ಜೆಯ ದಲಾಯಿತ ಹುದ್ದೆಗೆ ಇ-ಟೆಂಡರ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಮಾರ್ಚ್, 04 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ... ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಫೆ.22 : ಆಯುಷ್ಮಾನ್ ಭಾರತ್ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಶ್ರೀಮಂಗಲ ತೊರೆನೂರು ಮತ್ತು ಬಲ್ಲಮಾವಟಿ ಆಯುಷ್ ಕ್ಷೇಮ ಕೇಂದ್ರಗಳಿಗೆ 2 ನೇ ಯೋಗ ತರಬೇತಿದಾರರ (part time ) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮುಖಾಂತರ ಭರ್ತಿ ಮಾಡಲು... 1 2 3 … 5 Next Page »