ಮಡಿಕೇರಿ ಕೊಡವ ಸಮಾಜದಿಂದ ಪದ್ಮಶ್ರೀ ಪುರಸ್ಕೃತ ರಾಣಿಮಾಚಯ್ಯ ರಿಗೆ ಸನ್ಮಾನ ಮಡಿಕೇರಿ ಫೆ.3 : ಪದ್ಮಶ್ರೀ ಪುರಸ್ಕೃತ ಕೊಡಗಿನ ಉಮ್ಮತ್ತಾಟ್ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಮಡಿಕೇರಿ ಕೊಡವ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ರಾಣಿ ಮಾಚಯ್ಯ ಅವರನ್ನು ನಗರದ ಎವಿ ಶಾಲೆ ಬಳಿಯಿಂದ ತೆರೆದ ಜೀಪ್ನಲ್ಲಿ ಮೆರವಣಿಗೆ ಮೂಲಕ ಕರೆ ತಂದು ಕ... ಮಡಿಕೇರಿ : ಫೆ.4 ರಂದು ಎಎಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮಡಿಕೇರಿ ಫೆ.3 : ಕೊಡಗು ಆಮ್ ಆದ್ಮಿ ಪಕ್ಷದ ಸಭೆಯು ಫೆ.4 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗು ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಕೋಟೆ ಮಹಿ... ವಾರ್ಶಿಪ್ ಡಿಸೈನ್ ಬ್ಯೂರೊ ಡಿ.ಜಿ.ಯಾಗಿ ಕೊಡಗಿನ ಬಿ.ಉತ್ತಯ್ಯ ನೇಮಕ ಮಡಿಕೇರಿ ಫೆ.3 : ಭಾರತೀಯ ನೌಕಾಪಡೆಯಲ್ಲಿ ರಿಯಲ್ ಅಡ್ಮಿರಲ್ ಆಗಿ ಕರ್ತವ್ಯದಲ್ಲಿರುವ ಕೊಡಗಿನ ಅಧಿಕಾರಿ ಐಚೆಟ್ಟಿರ ಬಿ.ಉತ್ತಯ್ಯ ಅವರು ಇದೀಗ ಮತ್ತೊಂದು ಮಹತ್ವದ ಜವಾಬ್ದಾರಿಗೆ ನಿಯೋಜಿತರಾಗಿದ್ದಾರೆ. ಐ.ಬಿ.ಉತ್ತಯ್ಯ (ವಿ.ಎಸ್.ಎಂ, ಎ.ವಿ.ಎಸ್.ಎಂ) ಅವರು ಇದೀಗ ಭಾರತೀಯ... ಐಗೂರು : ಪ್ರೌಢಶಾಲೆಯ ವಿಜ್ಞಾನ ಪ್ರಯೋಗಾಲಯಕ್ಕೆ ಗ್ಯಾಸ್ ಸಿಲಿಂಡರ್ ವಿತರಣೆ ಸೋಮವಾರಪೇಟೆ ಫೆ.3 : ಐಗೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿಜ್ಞಾನ ಪ್ರಯೋಗಾಲಯಕ್ಕೆ ಪಾರ್ವತಿ ಗ್ಯಾಸ್ ಏಜೆನ್ಸಿಯ ಮಾಲೀಕ ಎಸ್.ಎ.ಮುರಳೀಧರ್ ಉದಾರವಾಗಿ ಗ್ಯಾಸ್ ಸಿಲಿಂಡರ್ ನೀಡಿದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ, ಮು... ಸೋಮವಾರಪೇಟೆ : ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ ಸೋಮವಾರಪೇಟೆ ಫೆ.3 : ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಗಳ ಮೂವರು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು. ... ಸೋಮವಾರಪೇಟೆ : ಎ.ಆರ್.ಮಮತ ಗೆ ಏಷ್ಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆಯಿಂದ ಪ್ರಶಸ್ತಿ ಸೋಮವಾರಪೇಟೆ ಫೆ.3 : ಏಷ್ಯಾ ಬುಕ್ ಆಫ್ ರೆಕಾರ್ಡ್ ಸಂಸ್ಥೆ ವತಿಯಿಂದ ನೀಡುವ ಪ್ರಶಸ್ತಿಗೆ ಸೋಮವಾರಪೇಟೆಯ ನಿವಾಸಿ, ಸಿವಿಲ್ ಇಂಜಿನಿಯರ್ ಹಾಗೂ ಪುಷ್ಪಗಿರಿ ಜೇಸಿ ಸಂಸ್ಥೆ ಪೂರ್ವ ವಲಯ ಉಪಾಧ್ಯಕ್ಷರಾದ ಎ.ಆರ್.ಮಮತ ಭಾಜನರಾಗಿದ್ದಾರೆ. ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆ... ಪ್ರತಿಭಟನೆ : ಕುಶಾಲನಗರ- ಕೊಪ್ಪ ಗಡಿಯಲ್ಲಿ ಮರಗಳಿಗೆ ಹಾನಿ ಆರೋಪ ಕುಶಾಲನಗರ ಫೆ.2 : ಕುಶಾಲನಗರ- ಕೊಪ್ಪ ಗಡಿಭಾಗದಲ್ಲಿ ಹೆದ್ದಾರಿ ಬದಿಯಲ್ಲಿದ್ದ ಮರಗಳ ಕೊಂಬೆಗಳನ್ನು ಕಡಿಯುವ ಮೂಲಕ ಮರ ಹಾಗೂ ಪಕ್ಷಿಗಳ ನೆಲೆಗೆ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ಪರಿಸರ ಪ್ರೇಮಿ ಚಂದ್ರಮೋಹನ್ ಮತ್ತಿತರರು ಅರಣ್ಯ ಇಲಾಖೆಗೆ ದೂರು ಸಲ್ಲಿಸಿದ್ದಾರೆ. ಮರದ... ಮಡಿಕೇರಿ : ಲಂಚದ ಹಣ ಬೀಡಾ ಅಂಗಡಿಯಲ್ಲಿ ಇತ್ತಂತೆ ! ಮಡಿಕೇರಿ ಫೆ.2 : ಮಣ್ಣು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ಸಾಗಾಟದ ಕೇಸ್ ದಾಖಲಿಸುವುದಾಗಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಲಂಚದ ಬೇಡಿಕೆ ಇಟ್ಟ ಆರೋಪದಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪ... ವಿರಾಜಪೇಟೆಯಲ್ಲಿ ವಾರಸುದಾರರಿಲ್ಲದ ಶವ : ಮಾಹಿತಿಗೆ ಮನವಿ ವಿರಾಜಪೇಟೆ ಫೆ.2 : ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡಿ ಜೀವನ ಸಾಗಿಸುತಿದ್ದ 60 ವರ್ಷದ ವೃದ್ಧೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. 2022 ಡಿ.25 ರಂದು ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ... ಗಡಿಪಾರು ಪ್ರಸ್ತಾಪ : ಹಿಂದೂ ಸಂಘಟನೆಗಳಿಂದ ಮಡಿಕೇರಿಯಲ್ಲಿ ಪ್ರತಿಭಟನೆ ಮಡಿಕೇರಿ ಫೆ.2 : ಹಿಂದೂ ಸಂಘಟನೆಗಳ ಇಬ್ಬರು ಪ್ರಮುಖರನ್ನು ಕೊಡಗಿನಿಂದ ಗಡಿಪಾರು ಮಾಡುವ ಕುರಿತು ಉಪವಿಭಾಗಾಧಿಕಾರಿಗಳ ನ್ಯಾಯಾಲಯದಿಂದ ಸಂಬಂಧಿಸಿದ ಆರೋಪಿಗಳಿಗೆ ಹೇಳಿಕೆ ನೀಡುವಂತೆ ನೋಟೀಸ್ ನೀಡಿರುವ ಕ್ರಮವನ್ನು ಖಂಡಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಕಾರ್ಯಕರ್ತರ... 1 2 3 … 1967 Next Page »