ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 29 ಮಡಿಕೇರಿ ಫೆ. 26 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 4 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ಸೋಮವಾರಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈ... ಕಾಡಾನೆ ದಾಳಿಗೆ ಯುವಕ ಬಲಿ : ಸಿದ್ದಾಪುರದ ಬಿಟಿಕಾಡಿನಲ್ಲಿ ಘಟನೆ ಮಡಿಕೇರಿ ಫೆ. 26 : ಕಾಡಾನೆ ದಾಳಿಗೆ ಯುವಕನೋರ್ವ ಬಲಿಯಾದ ಘಟನೆ ತಡ ರಾತ್ರಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಬಿಟಿಕಾಡು ಕಾಫಿ ತೋಟದಲ್ಲಿ ನಡೆದಿದೆ.ಆನಂದಪುರ ನಿವಾಸಿ ಏಳುಮಲೈ ರವರ ಪುತ್ರ ಸಂದೀಪ್ (21) ಮೃತ ದುರ್ದೈವಿ.(ಬಾಂಬೆ ಬರ್ಮಾ ಟ್ರೇ... ಎಮ್ಮೆಮಾಡು ಮಖಾಂ ಉರೂಸ್ ಸರಳ ರೀತಿಯಲ್ಲಿ ಆಚರಿಸಲು ನಿರ್ಧಾರ ಮಡಿಕೇರಿ ಫೆ.25 : ಇದೇ ಫೆ.26 ರಿಂದ ಮಾ.5 ರವರೆಗೆ ಆಯೋಜಿತವಾಗಿದ್ದ ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಮಖಾಂ ಉರೂಸ್ ನ್ನು ಈ ಬಾರಿ ಸರಳ ರೀತಿಯಲ್ಲಿ ಆಚರಿಸಲು ಇಲ್ಲಿನ ಆಡಳಿತ ಮಂಡಳಿ ನಿರ್ಧರಿಸಿದೆ.ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಮಿತಿಯ ಪ್ರಮುಖರು ... ದೇಚೂರು ರಸ್ತೆ ದುರಸ್ತಿಗೆ ಒತ್ತಾಯಿಸಿ ಪೌರಾಯುಕ್ತರಿಗೆ ಮನವಿ : ಪ್ರತಿಭಟನೆಯ ಎಚ್ಚರಿಕೆ ನೀಡಿದ ನಿವಾಸಿಗಳು ಮಡಿಕೇರಿ ಫೆ.25 : ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಮಡಿಕೇರಿ ನಗರದ ಬಹುತೇಕ ರಸ್ತೆಗಳು ಡಾಂಬರೀಕರಣಗೊಂಡಿದೆ, ಆದರೆ ಮೂರು ವಾರ್ಡ್ಗಳನ್ನು ಒಳಗೊಂಡಿರುವ ದೇಚೂರು ರಸ್ತೆಯನ್ನು ನಗರಸಭೆ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆರೋಪಿಸಿ ದೇಚೂರು ನಿವಾಸಿಗಳು ನಗರಸ... ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಿಂದ ಗ್ರಾಮ ಸಂಚಾರ : ಜನರ ಸಮಸ್ಯೆಗಳಿಗೆ ಸ್ಪಂದನೆ ಕುಶಾಲನಗರ ಫೆ.25 : ನೂತನವನಾಗಿ ಅಧಿಕಾರ ವಹಿಸಿಕೊಂಡ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷೆ ಇಂದಿರಾ ರಮೇಶ್ ಅವರು, ಬಸವೇಶ್ವರ ಬಡಾವಣೆ ಹಾಗೂ ಕೂಡ್ಲೂರು ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.ಕೆಲವು ಲೇಔಟ್ ಗಳಲ್ಲಿ ನಿಯಮ ಉಲ್ಲಂಘನೆಯಾಗಿರುವ ಬ... ಕೊಡಗಿನ ದೇವಾಲಯಗಳಿಗೆ ಬರುವವರು ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸಿ : ಜಿಲ್ಲಾಡಳಿತ ಮನವಿ ಮಡಿಕೇರಿ ಫೆ.25 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಗೆ ಹೊಂದಿಕೊಂಡಿರುವ ನೆರೆಯ ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳು ಹೆಚ್ಚುತ್ತಿದೆ.ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲ... ಸೋಮವಾರಪೇಟೆ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಸೋಮವಾರಪೇಟೆ ಫೆ.25 : ಜೇಸಿ ಸಂಸ್ಥೆಯ ವತಿಯಿಂದ ಸ್ಥಳೀಯ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಕಾಲೇಜಿನ ಆವರಣದಲ್ಲಿ ಈಚೆಗೆ ನೀಡಲಾಯಿತು.ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ಬೆಳ್ಳಿಯಪ್ಪ ಉದ್ಘಾಟಿಸಿದ... ಕೊಡವ ಹೆರಿಟೇಜ್ ಸೆಂಟರ್ ಪರಿಶೀಲಿಸಿದ ಜಿಲ್ಲಾಧಿಕಾರಿ ಮಡಿಕೇರಿ ಫೆ.25 : ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಗುರುವಾರ ಕರ್ನಾಟಕ ಗೃಹ ಮಂಡಳಿಗೆ ಗುರುತಿಸಿರುವ ಜಾಗ ಪರಿಶೀಲಿಸಿದರು. ಹಾಗೆಯೇ ಕೊಡವ ಹೆರಿಟೇಜ್ ಮತ್ತು ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಉಪ ವಿಭಾಗಾಧಿಕಾರ ಈಶ್ವರ್ ಕುಮಾರ್, ಕಂದಾಯ ಇಲಾ... ಫೆ. 26 ಮತ್ತು 27 ರಂದು ಶ್ರೀದಂಡಿನ ಮಾರಿಯಮ್ಮ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಮಡಿಕೇರಿ ಫೆ. 25 : ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಶ್ರೀದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವವು ಫೆ.26 ಹಾಗೂ 27 ರಂದು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.ಫೆ.26 ರಂದು ಸಂ... ಸೋಮವಾರಪೇಟೆಯಲ್ಲಿ ಫೆ.28 ರಂದು ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ಸಮ್ಮೇಳನ ಮಡಿಕೇರಿ ಫೆ.25 : ಯುನೈಟೆಡ್ ಪ್ಲಾಂಟೇಷನ್ ವರ್ಕರ್ಸ್ ಯೂನಿಯನ್ ನ 10ನೇ ರಾಜ್ಯ ಸಮ್ಮೇಳನ ಫೆ.28 ರಂದು ಸೋಮವಾರಪೇಟೆಯಲ್ಲಿ ನಡೆಯಲಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ ತಿಳಿಸಿದ್ದಾರೆ.ಅಂದು ಬೆಳಗ್ಗೆ 10 ಗಂಟೆಗೆ ಮಾನಸ ಹಾಲ್ನಲ್ಲಿ ಸಮ್ಮೇಳನ ಉದ್ಘಾ... 1 2 3 … 505 Next Page »