ಮಡಿಕೇರಿ NEWS DESK ಆ.12 : ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರಾಗಿ ಆಯ್ಕೆಯಾದ ಫಲಾನುಭವಿಗಳಿಗೆ…
Browsing: ಕೊಡಗು ಜಿಲ್ಲೆ
ಪ್ರತಿ ವರ್ಷ ಆಗಸ್ಟ್ 12 ರಂದು ಭಾರತದಾದ್ಯಂತ ‘ರಾಷ್ಟ್ರೀಯ ಗ್ರಂಥಪಾಲಕರ ದಿನ’ (National Librarians’ Day) ಎಂದು ಆಚರಿಸಲಾಗುತ್ತದೆ. ಭಾರತದ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದೇ ಖ್ಯಾತರಾದ ಡಾ. ಎಸ್. ಆರ್. ರಂಗನಾಥನ್ (ಸಿಯಾಳಿ ರಾಮಾಮೃತ ರಂಗನಾಥನ್) ಅವರ ಜನ್ಮದಿನದ ಸವಿನೆನಪಿಗಾಗಿ ಈ ದಿನವನ್ನು ಗ್ರಂಥಪಾಲಕರ ಸೇವೆಗೆ ಸಮರ್ಪಿಸಲಾಗಿದೆ. ಡಾ. ಎಸ್. ಆರ್. ರಂಗನಾಥನ್ ಮತ್ತು ಅವರ ಕೊಡುಗೆ 1892 ರ ಆಗಸ್ಟ್ 12 ರಂದು ತಮಿಳುನಾಡಿನಲ್ಲಿ ಜನಿಸಿದ ಡಾ. ಎಸ್. ಆರ್. ರಂಗನಾಥನ್ ಅವರು ಗಣಿತಜ್ಞರಾಗಿದ್ದು, ನಂತರ ಗ್ರಂಥಾಲಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ಭಾರತದಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ವೈಜ್ಞಾನಿಕ ರೂಪ ನೀಡಿ, ವ್ಯವಸ್ಥಿತವಾಗಿ ಬೆಳೆಸಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಅವರು ಪ್ರತಿಪಾದಿಸಿದ “ಗ್ರಂಥಾಲಯ ವಿಜ್ಞಾನದ ಐದು ನಿಯಮಗಳು” (Five Laws of Library…
ವಿರಾಜಪೇಟೆ ಆ.11 NEWS DESK : ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಹಾಗೂ ಶಿಸ್ತಿನ ಗುಣಗಳನ್ನು ಬೆಳೆಸುವ ಉದ್ದೇಶದಿಂದ ವಿರಾಜಪೇಟೆ ರೋಟರಿ…
ವಿರಾಜಪೇಟೆ ಆ.11 NEWS DESK : ಶ್ರೀ ಕ್ಷೇತ್ರ ಮಲೆತಿರಿಕೆ ಬೆಟ್ಟದ ಶ್ರೀ ಶನೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರಲಾಗುತ್ತಿರುವ…
ಮಡಿಕೇರಿ ಆ.11 NEWS DESK : ಮೈಸೂರು ವಿಶ್ವವಿದ್ಯಾನಿಲಯದ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜಿಗೆ 2026-27 ನೇ ಶೈಕ್ಷಣಿಕ…
ಮಡಿಕೇರಿ ಆ.11 NEWS DESK : ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಎಲ್ಲರೂ ನೌಕರರಾಗಿದ್ದು, ಸಾರ್ವಜನಿಕರಿಗೆ ಸ್ಪಂದಿಸಿ ಕರ್ತವ್ಯ ನಿರ್ವಹಿಸಬೇಕು…
ಬೆಂಗಳೂರು, ಆ.11 NEWS DESK : ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ವಿವಿಧ ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತಿರುವ ಕೈಗಾರಿಕೆಗಳಲ್ಲಿ ಸಂಭವಿಸುವ ಆಕಸ್ಮಿಕ…
ಸುಂಟಿಕೊಪ್ಪ ಆ.11 NEWS DESK : ಸುಂಟಿಕೊಪ್ಪ 1ವಿಭಾಗದ ನಿವಾಸಿ ಹಾಗೂ ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಜಾನಕಿ…
ಕುಶಾಲನಗರ ಆ.11 NEWS DESK : ಬೀದಿಬದಿ ಮೀನು ವ್ಯಾಪಾರಿಯನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಬಿಜೆಪಿ ಪ್ರಮುಖರು…
ಮಡಿಕೇರಿ ಆ.11 NEWS DESK : ಆಡಳಿತ ಲೋಪಗಳಿಂದ ಮುಕ್ಕಾಗಿರುವ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತುವಿನ ಘನತೆಯನ್ನು ಮರುಸ್ಥಾಪಿಸಿ, ಅದರ…






