*ಮಾಲ್ದಾರೆ- ಹುಂಡಿಯಲ್ಲಿ ಆತಂಕ ಸೃಷ್ಟಿಸಿರುವ ಗಜ ಪರಿವಾರ* ಮಡಿಕೇರಿ ಸೆ.12 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಕೈಮೀರುತ್ತಿದೆ. ಸಿದ್ದಾಪುರದ ಮಾಲ್ದಾರೆ- ಹುಂಡಿ ಗ್ರಾಮ ವ್ಯಾಪ್ತಿಯಲ್ಲಿ 20 ಕ್ಕೂ ಅಧಿಕ ಸಂಖ್ಯೆಯ ಗಜ ಪರಿವಾರ ಹಾಡಹಗಲೇ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಜೀವಭಯ ಮೂಡಿದೆ. ಕಳೆದ ಒಂದು... *ಶ್ರೀ ಕೃಷ್ಣ ಜನ್ಮಾಷ್ಟಮಿ : ಭಗವಾನ್ ಶ್ರೀ ಕೃಷ್ಣನ ಕುರಿತು ವಿಶಿಷ್ಟವಾದ ಮಾಹಿತಿ* ಶ್ರೀ ಕೃಷ್ಣ ಜನ್ಮಾಷ್ಟಮಿಯ ಅನಂತ ಶುಭಾಶಯಗಳು..... ::: ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ ::: 1) ಕೃಷ್ಣ ಹುಟ್ಟಿದ್ದು 5253 ವರ್ಷಗಳ ಹಿಂದೆ. 2)ಜನ್ಮ ದಿನಾಂಕ ಜುಲೈ 19 ಕ್ರಿ.ಪೂ 3228 3) ತಿಂಗಳು : ಶ್ರಾವಣ 4) ದಿನ : ಅಷ್ಟಮಿ 5) ನಕ್ಷ... *ವಿಜಯೋತ್ಥಾನ ಕೃತಿ ವಿಮರ್ಶೆ* ಮಡಿಕೇರಿ ಜು.17 : ಯಾವುದೇ ವಿಚಾರಕ್ಕಾಗಿಯಾದರೂ ಸರಿಯೇ. ಹಿಂದು ಮುಂದು ಆಲೋಚಿಸದೆಯೇ ತಮ್ಮ ಮೂಗಿನ ನೇರಕ್ಕೆ ಸರಿಯೆನಿಸುವ, ಸಮಾಜದ ದೃಷ್ಟಿಯಿಂದ ತಪ್ಪು ಎನ್ನಬಹುದಾದ ಕೃತ್ಯವನ್ನು ಯಾರಾದರೂ ಮಾಡಿದರೆ ಆ ಕೃತ್ಯದ ಪರಿಣಾಮವಾಗಿ ಏನೆಲ್ಲಾ ಮತ್ತು ಯಾರಿಗೆಲ್ಲಾ ಯಾವ್ಯಾವ ರ... *ತ್ಯಾಗ ಬಲಿದಾನದ ಹಬ್ಬ ಬಕ್ರೀದ್* ಈದ್ ಅಲ್-ಅಧಾ ("ತ್ಯಾಗದ ಹಬ್ಬ") ಅಥವಾ ತ್ಯಾಗದ ಹಬ್ಬವು ಇಸ್ಲಾಂನಲ್ಲಿ ಎರಡನೆಯದು ಮತ್ತು ದೊಡ್ಡದಾದ ಪ್ರಮುಖ ಹಬ್ಬ. (ಇನ್ನೊಂದು ಈದ್ ಅಲ್-ಫಿತರ್ ). ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ ಹಬ್ಬವನ್ನು ಭಕ್ತಿ ಶ್ರದ್ಧ... *ಅಂದು ಚುನಾವಣೆ ಎಂದರೆ ಸೈದಾಂತಿಕ ಹೋರಾಟ ಇಂದು..?* ಮಡಿಕೇರಿ ಜೂ.17 : ಇದು ಇಂದಿನ ಆಧುನಿಕ ಕಾಲದ ಚುನಾವಣೆಯ ಚಿತ್ರಣ ಯಾವ ಪ್ರಜಾಪ್ರಭುತ್ವದಡಿಯಲ್ಲಿ ಚುನಾವಣೆಗಳು ನಿಸ್ಪಕ್ಷವಾಗಿ ನಿರ್ಭಯವಾಗಿ ನಡೆಯಬೇಕಿತ್ತು. ಆದರೆ ಇಂದು ಅದರ ಚಿತ್ರಣವೇ ಬೇರೆ ಆಗಿದೆ. ನಮ್ಮ ಮತಗಳನ್ನು ನಾವು ಮಾರಾಟಕ್ಕೆ ಇಟ್ಟಿದ್ದೇವೆ. ಅದರ ಮೌಲ್ಯವ... ಅಕ್ಷಯ ತೃತೀಯ ಮಹತ್ವ ಅಕ್ಷಯ ತೃತೀಯವು ವಿಶೇಷವಾಗಿ ಭಾರತದಾದ್ಯಂತ ಹಿಂದೂಗಳು ಮತ್ತು ಜೈನರು ಆಚರಿಸುವ ಮಂಗಳಕರ ಹಬ್ಬವಾಗಿದೆ. ಅದೃಷ್ಟ ಮತ್ತು ಸಮೃದ್ಧಿಯನ್ನು ಕೋರುವ ಹಬ್ಬ, ಅಕ್ಷಯ ತೃತೀಯ ಯಾವುದೇ ಪ್ರಯತ್ನಗಳ ಫಲಪ್ರದಕ್ಕೆ ಅನುಕೂಲಕರವೆಂದು ಪರಿಗಣಿಸಲಾಗಿದೆ. ಅಕ್ತಿ ಅಥವಾ ಅಖಾ ತೀಜ್ ಎಂದೂ ... *ಭಾಷಣಗಳು ವಿಚಾರವಾದದಿಂದ ಕೂಡಿರಬೇಕೆ ಹೊರತು ಪ್ರಚೋದನಕಾರಿಯಾಗಿರಬಾರದು* ಮಡಿಕೇರಿ ಏ.18 : ಹೌದು ಭಾಷಣಗಳು ವಿಚಾರವಾದದಿಂದ ಕೂಡಿರಬೇಕೆ ಹೊರತು ಪ್ರಚೋದನಕಾರಿಯಾಗಿರಬಾರದು. ಭಾಷಣಗಳು ಸಮಾಜದ ಮೇಲೆ ಒಂದು ಅದ್ಬುತ ಪರಿಣಾಮ ಬೀರುವ ಒಂದು ಮಾರ್ಗ. ಭಾಷಣದಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಅದೇ ರೀತಿ ಕೆಲವು ಭಾಷಣಗಳು ನಾಶಕ್ಕೂ ಕಾರಣವಾಗುತ್ತದೆ.... *ಪರೀಕ್ಷಾ ಫಲಿತಾಂಶ ಎದುರಿಸುವುದು ಹೇಗೆ…..?* ಪರೀಕ್ಷೆ ಎಂಬುದು ನಾವು ವಿಷಯವನ್ನು ಎಷ್ಟರ ಮಟ್ಟಿಗೆ ತಿಳಿದುಕೊಂಡಿದ್ದೇವೆ ಎಂಬುದಕ್ಕೆ ಒಂದು ಮಾಪನ ಅಷ್ಟೇ. ಪರೀಕ್ಷಾ ಫಲಿತಾಂಶ ಎಂದರೆ ``ವಿದ್ಯಾರ್ಥಿಯ ಸಾಮಥ್ರ್ಯವನ್ನು ಅಳೆಯುವ ಹಲವಾರು ವಿಧಾನಗಳಲ್ಲಿ ಒಂದು. ಫಲಿತಾಂಶಕ್ಕೆ ತೀರಾ ಹೆಚ್ಚು ಬೆಲೆ ಕೊಡಬಾರದು. ಅಂಕ ... *ರಾಮನವಮಿಯ ಮಹತ್ವ* ಶ್ರೀ ರಾಮನವಮಿ ಹಿಂದೂ ದೇವರಾದ ರಾಮನ ಹುಟ್ಟಿದ ದಿನ. ಶ್ರೀ ರಾಮ ರಾಮಾಯಣದ ಕಥಾ ನಾಯಕ ಹಾಗೂ ಆದಿಕಾಲದ ಭಾರತದ ಅಯೋಧ್ಯೆಯ ರಾಜ. ದಶರಥ ಮಹಾ ರಾಜ ಶ್ರೀ ರಾಮನ ತಂದೆ. ಹಿಂದೂ ಸಂಪ್ರದಾಯದಲ್ಲಿ ರಾಮನನ್ನು ವಿಷ್ಣುವಿನ ಅವತಾರವಾಗಿ ಪೂಜಿಸಲಾಗುತ್ತದೆ. ಶ್ರೀ ರಾಮನವಮಿ ಯುಗಾದಿಯ... ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವಿನ “ಮತ್ಸ್ಯತೀರ್ಥ- ಶ್ರೀ ಶಿಶಿಲೇಶ್ವರ ದೇವಾಲಯ” ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ನಡುವೆ ಇರುವ ಶಿಶಿಲ ಎಂಬ ಪುಟ್ಟ ಹಳ್ಳಿಯಲ್ಲಿದೆ ಈ ಪ್ರಸಿದ್ಧ ಮತ್ಸ್ಯತೀರ್ಥ ಕ್ಷೇತ್ರ. ಸುಂದರ ಮತ್ತು ರಮಣೀಯ ಪಶ್ಚಿಮ ಘಟ್ಟಗಳ ನಡುವೆ ಪಸರಿಸಿದ ತುಳುನಾಡು ಸಾವಿರಾರು ದೈವ ದೇವತೆಗಳ ಪುಣ್ಯದ ನೆಲೆವೀಡು.ಇಲ್ಲಿ... 1 2 Next Page »