*ರೆಸಾರ್ಟ್ ನಲ್ಲಿ ಮೂವರ ಮೃತದೇಹ ಪತ್ತೆ : ಕಗ್ಗೋಡ್ಲು ಗ್ರಾಮದಲ್ಲಿ ಘಟನೆ* ಮಡಿಕೇರಿ ಡಿ.9 : ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದ ರೆಸಾರ್ಟ್ ವೊಂದರಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ರೆಸಾರ್ಟ್ ನ ಕೋಣೆಯಲ್ಲಿ ಪತಿ, ಪತ್ನಿಯ ಮೃತದೇಹ ನೇಣು ಬಿಗದ ಸ್ಥಿತಿಯಲ್ಲಿದ್ದು, ಪುತ್ರಿಯ ಮೃತದೇಹ ಹಾಸಿಗೆಯಲ್ಲಿದೆ. ಕೇರಳ ರಾಜ್ಯದ ಕೊಲ್ಲಂ ಬಳಿಯ ಪ... *ಗಾಂಜಾ ಸೇವನೆ : ಆರೋಪಿಗಳನ್ನು ವಶಕ್ಕೆ ಪಡೆದ ನಾಪೋಕ್ಲು ಪೊಲೀಸರು* ನಾಪೋಕ್ಲು ಡಿ.8 : ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಾಪೋಕ್ಲು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಬಲಮುರಿ ಗ್ರಾಮದ ತೌಫಿಕ್ ಹಾಗೂ ಕಾಂತೂರು ಗ್ರಾಮದ ತಿಮ್ಮಯ್ಯ ಎಂಬವರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂ... *ಬಾಳುಗೋಡು ಕಳ್ಳತನ ಪ್ರಕರಣದ ಆರೋಪಿಯ ಬಂಧನ* ಮಡಿಕೇರಿ ಡಿ.5 : ಕುಶಾಲನಗರ ಗ್ರಾಮಾಂತರ ವ್ಯಾಪ್ತಿಯ ಬಾಳಗೋಡು ಗ್ರಾಮದ ಮನೆಯೊಂದರಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಆರೋಪಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ರಂಗಸಮುದ್ರ ಗ್ರಾಮದಲ್ಲಿ ವಾಸವಿದ್ದ, ಅಸ್ಸ... *ಬಸ್ ಮತ್ತು ಕಾರು ನಡುವೆ ಡಿಕ್ಕಿ : ಮುತ್ತಾರ್ಮುಡಿ-ಮೂರ್ನಾಡು ರಸ್ತೆಯಲ್ಲಿ ಘಟನೆ* ಮಡಿಕೇರಿ ಡಿ.5 : ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮುತ್ತಾರ್ಮುಡಿ- ಮೂರ್ನಾಡು ರಸ್ತೆಯಲ್ಲಿ ನಡೆದಿದೆ. ಕಾರು ಚಲಾಯಿಸುತ್ತಿದ್ದ ಎಮ್ಮೆಮಾಡು ಗ್ರಾಮದ ನಿವಾಸಿ ಇಬ್ರಾಹಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ. ಇವರಿಗೆ ಮಡಿಕೇರಿಯ ಜಿಲ್ಲ... *ನಗರಸಭಾ ಸದಸ್ಯನಿಂದ ಹಲ್ಲೆ ಆರೋಪ : ಪ್ರಕರಣ ದಾಖಲು* ಮಡಿಕೇರಿ ಡಿ.4 : ನೀರು ಗಂಟಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಆರೋಪದಡಿ ಮಡಿಕೇರಿ ನಗರಸಭೆಯ ಸದಸ್ಯ ಉಮೇಶ್ ಸುಬ್ರಮಣಿ ಅವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ.3ರ ರಾತ್ರಿ ಈ ಘಟನೆ ನಡೆದಿದ್ದು, ನೀರು ಗಂಟಿ ಅನಿಲ್ ಕುಮಾರ್ ಅವರು ಜಿಲ್ಲಾಸ್ಪತ್... *ಕೂಟಿಯಾಲ ಹೊಳೆಯಲ್ಲಿ ತಾಯಿ ಮಕ್ಕಳ ಮೃತದೇಹ ಪತ್ತೆ* ಮಡಿಕೇರಿ ಡಿ.3 : ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯ ಕೂಟಿಯಾಲ ಹೊಳೆಯಲ್ಲಿ ತಾಯಿ ಹಾಗೂ ಇಬ್ಬರು ಪುತ್ರಿಯರ ಶವ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಶ್ವಿನಿ (48), ಇವರ ಪುತ್ರಿಯರಾದ ಗೋಣಿಕೊಪ್ಪಲು ಕಾವೇರಿ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ನಿಕಿತಾ(21) ... *ಪೊಲೀಸರ ಕ್ರೀಡಾಕೂಟಕ್ಕೆ ತೆರೆ : ವಿಜೇತರಿಗೆ ಬಹುಮಾನ ವಿತರಣೆ* ಮಡಿಕೇರಿ ಡಿ.30 : ಪೊಲೀಸರು ದೈಹಿಕ ಸಾಮರ್ಥ್ಯ ವನ್ನು ಕಾಪಾಡಿಕೊಳ್ಳಬೇಕೆಂದು ದಕ್ಷಿಣ ವಲಯ ಪೊಲೀಸ್ ಉಪ ಮಹಾ ನಿರೀಕ್ಷಕ ಡಾ.ಎಂ.ಬಿ.ಬೋರಲಿಂಗಯ್ಯ ಸಲಹೆ ನೀಡಿದರು. ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಮೂರು ದಿನಗಳ ಕಾಲ ನಡೆದ ಪೊಲೀಸರ... *ಮಡಿಕೇರಿಯಲ್ಲಿ ಪೊಲೀಸರ ವಾರ್ಷಿಕ ಕ್ರೀಡಾಕೂಟ : ವೃತ್ತಿಯಲ್ಲಿಯೂ ಕ್ರೀಡಾಸ್ಫೂರ್ತಿ ಇರಲಿ : ಜಿಲ್ಲಾಧಿಕಾರಿ ವೆಂಕಟ್... ಮಡಿಕೇರಿ ನ.29 : ಕ್ರೀಡೆಯಲ್ಲಿರುವ ಅಂಶಗಳನ್ನು ವೃತ್ತಿಯಲ್ಲಿಯೂ ಸೇರಿಸಿಕೊಂಡರೆ ಉತ್ತಮ ಕೆಲಸಗಳನ್ನು ನಮ್ಮಿಂದ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಮತ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ನಡೆದ ಪೊಲೀಸರ ವಾರ್ಷಿಕ ಕ್ರೀಡಾಕ... *ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದ ಕೊಡಗು ಎಸ್ಪಿ* ಮಡಿಕೇರಿ ನ.25 : ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ ಹಾಗೂ ವಿವಿಧ ವಿಭಾಗದಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ 52 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದಿಸಲಾಯಿತು. ನಗರದ ಕವಾಯತು ಮೈದಾನದಲ್ಲಿ ನಡೆದ ಕ... *ಅಪಘಾತದಲ್ಲಿ ಬೈಕ್ ಸವಾರ ಸಾವು* ಮಡಿಕೇರಿ ನ.22 : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪೊ ನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ. ಕೋತೂರು ಗ್ರಾಮದ ನಿವಾಸಿ ಶಶಿ(23) ಮೃತ ದುರ್ದೈವಿಯಾಗಿದ್ದಾರೆ. ಬೋಸ್ ಮಂದಣ್ಣ ಎಂಬುವವರಿಗೆ ಸೇರಿದ ಕಾ... 1 2 3 … 34 Next Page »