ಮಡಿಕೇರಿ : ಲಂಚದ ಹಣ ಬೀಡಾ ಅಂಗಡಿಯಲ್ಲಿ ಇತ್ತಂತೆ ! ಮಡಿಕೇರಿ ಫೆ.2 : ಮಣ್ಣು ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಳು ಸಾಗಾಟದ ಕೇಸ್ ದಾಖಲಿಸುವುದಾಗಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಲಂಚದ ಬೇಡಿಕೆ ಇಟ್ಟ ಆರೋಪದಡಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪ... ಶಂಕಿತ ನಕ್ಸಲ್ ನಾಯಕ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು ಮಡಿಕೇರಿ ಫೆ.2 : ನಕ್ಸಲ್ ಸಂಘಟನೆಯ ಶಂಕಿತ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕ್ಸಲ್ ಪ್ರಕರಣವನ್ನು ಎದುರಿಸುತ್ತಿರುವ ರೂಪೇಶ್ ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೇರಳ ಹಾಗೂ ಕರ್ನಾಟಕ ಪೊಲೀಸರ ಬಿಗಿ ಭದ್ರತೆ... ಕೊಡಗಿನ ಪಾರ್ವತಿ ಸುರಕ್ಷಿತ : ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆ ಈಗ ಬಂಧ ಮುಕ್ತ ಮಡಿಕೇರಿ ಜ.31 : ಏಜೆಂಟ್ ಮಾಡಿದ ವಂಚನೆಯಿoದ ಕುವೈತ್ ನಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಕೊಡಗು ಜಿಲ್ಲಾಡಳಿತ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ... ನೂತನ ಕೊಡಗು SP ಅಧಿಕಾರ ಸ್ವೀಕಾರ ಮಡಿಕೇರಿ ಜ.30 : ಕೊಡಗು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ. ರಾಮರಾಜನ್ ಅವರು ಇಂದು ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಕ್ಯಾ. ಎಂ.ಎ ಅಯ್ಯಪ್ಪ ಅವರಿಂದ ಅಧಿಕಾರ ವಹಿಸಿಕೊಂಡರು. ಕೊಡಗು SP ಎಂ.ಎ.ಅಯ್ಯಪ್ಪ ವರ್ಗಾವಣೆ : ಕೆ.ರಾಮರಾಜನ್ ನೂತನ SP ಮಡಿಕೇರಿ ಜ.30 : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ ಅವರು ಗುಪ್ತಚರ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆ.ರಾಮರಾಜನ್ ಅವರನ್ನು ಸರ್ಕಾರ ನೇಮಿಸಿದೆ. ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡ : ಹಂಪ್ ನಲ್ಲಿ ಕಳಚಿದ ಹಿಂಬದಿ ಚಕ್ರಗಳು ಮಡಿಕೇರಿ ಜ.28 : ಸೋಮವಾರಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅವಘಡಕ್ಕೀಡಾಗಿದೆ. ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿಯ ಹಂಪ್ ನಲ್ಲಿ ಬ್ಲೇಡ್ ತುಂಡಾಗಿ ಹಿಂಬದಿಯ ಚಕ್ರಗಳು ಹೌಸಿಂಗ್ ಸಹಿತ ಕಳಚಿಕೊಂಡ ಘಟನೆ ನಡೆಯಿತು. ಮೈಸೂರು-ಬಂಟ್ವಾಳ ಹೆದ್ದಾರಿ-275 ರ... ಜೀಪಿನ ಗಾಜು ಸೀಳಿ ಒಳ ಹೊಕ್ಕ ಮರದ ದಿಮ್ಮಿ : ಜೋಡುಪಾಲದಲ್ಲಿ ಘಟನೆ ಮಡಿಕೇರಿ ಜ.28 : ಟಿಂಬರ್ ಸಾಗಾಟದ ಸಂದರ್ಭ ಮರದ ದಿಮ್ಮಿಯೊಂದು ಲಾರಿಯಿಂದ ಜಾರಿ ಪಿಕ್ಅಪ್ ಜೀಪಿನ ಗಾಜು ಸೀಳಿ ಒಳಹೊಕ್ಕ ಘಟನೆ ಸಂಪಾಜೆ ರಸ್ತೆಯ ಜೋಡುಪಾಲ ಸಮೀಪ ನಡೆದಿದೆ. ಶುಕ್ರವಾರ ರಾತ್ರಿ 14 ಚಕ್ರದ ಲಾರಿಯೊಂದರಲ್ಲಿ ಭಾರೀ ಗಾತ್ರದ ಮರದ ದಿಮ್ಮಿಗಳನ್ನು ಮಂಗಳೂರು ... ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 4683 ಪ್ರಕರಣ ಇತ್ಯರ್ಥ ಮಡಿಕೇರಿ ಜ.25 : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 2002 ರ ಫೆಬ್ರವರಿ 4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ಸಾಂತ್ವನ ಮಹಿಳಾ ಸಹಾಯವಾಣಿ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್... ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅಧಿಕಾರ ಸ್ವೀಕಾರ ಸುಂಟಿಕೊಪ್ಪ,ಜ.24: ಸುಂಟಿಕೊಪ್ಪ ಪೋಲಿಸ್ ಠಾಣೆಯ ನೂತನ ಠಾಣಾಧಿಕಾರಿಯಾಗಿ ಎಂ.ಸಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಬಿಂಡಿಗನೆಲ್ಲಿಯಲ್ಲಿ ಪೊಲೀಸ್ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸುಂಟಿಕೊ... ಅರಪಟ್ಟು ಕಡಂಗ ಗ್ರಾಮದಲ್ಲಿ ಅಕ್ರಮ ಜೂಜಾಟ : 6 ಮಂದಿ ಪೊಲೀಸ್ ವಶ ವಿರಾಜಪೇಟೆ ಜ.24 : ವಿರಾಜಪೇಟೆ ತಾಲ್ಲೂಕಿನ ಅರಪಟ್ಟು ಕಡಂಗ ಗ್ರಾಮದ ನಿರ್ಜನ ಪ್ರದೇಶದಲ್ಲಿ ಅಕ್ರಮವಾಗಿ ತಡ ರಾತ್ರಿ ವೇಳೆಯಲ್ಲಿ ಜೂಜಾಡುತ್ತಿದ್ದ ಆರು ಮಂದಿಯನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಜೂಜಾಟಕ್ಕೆ ಬಳಸಲಾಗಿದ... 1 2 3 … 105 Next Page »