74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಯದೀಪ್... ಕೊಡಗಿನ ಹಿರಿಯ ಕಲಾವಿದೆ ರಾಣಿ ಮಾಚ್ಚಯ್ಯರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯ ಗರಿ ಮಡಿಕೇರಿ ಜ.25 : ಯುವ ಸಮೂಹಕ್ಕೆ ಕೊಡವ ಸಂಸ್ಕೃತಿಯನ್ನು ಕರಗತ ಮಾಡಿಕೊಡುವ ಮೂಲಕ ಕೊಡಗಿನ ಕಲೆ, ಆಚಾರ-ವಿಚಾರಗಳು ದೇಶ, ವಿದೇಶಗಳಲ್ಲಿ ಪರಿಚಯವಾಗುವಂತೆ ಮಾಡಲು ಸಾಕಷ್ಟು ಶ್ರಮವಹಿಸಿದ ಹಿರಿಯ ಕಲಾವಿದೆ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ ಅ... ಭಾರತೀಯ ಸೇನೆಯ ಆರ್ಮಿ ಮೆಡಿಕಲ್ ಕೋರ್ ವಿಭಾಗಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವೈದ್ಯರು ಆಯ್ಕೆ ಮಡಿಕೇರಿ ಜ.25 : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೊದಲ ಬ್ಯಾಚಿನ ವೈದ್ಯಕೀಯ ಮೂವರು ಪದವೀಧರ ವಿದ್ಯಾರ್ಥಿಗಳು ಭಾರತೀಯ ಸೇನೆಯ ಜೊತೆಗೆ ಅವಿನಾಭಾವ ಸಂಬಂಧವಿರುವ ಕೊಡಗಿನ ಜಿಲ್ಲೆಯ ಜನರು ಹೆಮ್ಮೆ ಪಡುವಂತಹಾ ಸಾಧನೆಯನ್ನು ಮಾಡಿದ್ದಾರೆ. ಭಾರತೀಯ ಸೇನೆಯ ವೈದ್ಯಕೀಯ... ಭಾರತದ ಗಣರಾಜ್ಯ ದಿನ, ಅತಿದೊಡ್ಡ ಸಂವಿಧಾನ ಮತ್ತು ರಾಷ್ಟ್ರಗೀತೆ ಭಾರತ ದೇಶದಲ್ಲಿ ಪ್ರತಿ ವರ್ಷ ಜನವರಿ 26 ಅನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ. 26 ಜನವರಿ 1950 ರಂದು ಭಾರತದ ಸಂವಿಧಾನ ಜಾರಿಗೆ ಬಂದಾಗಿನಿಂದ ಸಾರ್ವಭೌಮ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಾಮುಖ್ಯತೆಯನ್ನು ಗೌರವಿಸಲು ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ... ನಾರಾಯಣಪುರ : ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜ.19 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆಯ ಕೊಡೇಕಲ್ ನಲ್ಲಿ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ನವೀಕರಣ ಮತ್ತು ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಿದರು. ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಮತ್ತು ಸೂರತ... ಪಂಜಾಬ್: ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ರಾಜೀನಾಮೆ ಚಂಡಿಗಢ: ಆಮ್ ಆದ್ಮಿ ಪಕ್ಷದ ಮುಖಂಡ ಹಾಗೂ ಕ್ಯಾಬಿನೆಟ್ ಸಚಿವ ಫೌಜಾ ಸಿಂಗ್ ಸರಾರಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ಅವರು ಸಿಂಗ್ ಸರಾರಿ ರಾಜೀನಾಮೆ ನೀಡಿರುವುದಾಗಿ ಮೂಲಗಳು ಹೇಳಿವೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್... ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಸ್ಥಿತಿ ಗಂಭೀರ ಡೆಹ್ರಾಡೂನ್: ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಪಂತ್ ಸ್ಥಿತಿ ಗಂಭೀರವಾಗಿದೆ. ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್ಗೆ ಡಿ... ಪಂಚಭೂತಗಳಲ್ಲಿ ಲೀನರಾದ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅಹ್ಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಮೋದಿಯವರ ಸಹೋದರ ಪ್ರಹ್ಲಾದ್ ಮೋದಿಯವರ ಮನೆಯಿಂದ ಹೀರಾಬೆನ್ ಅವರ ಅಂತಿಮ ಯಾತ್ರೆ ಸಾಗಿತು. ಈ ವೇಳೆ ಪ್ರಧಾನಿ ಮೋದಿಯವರು ತಾಯಿಯ ಪಾರ್ಥೀವ ಶರೀರಕ... ಪ್ರಧಾನಿ ನರೇಂದ್ರ ಮೋದಿಯಿಂದ ಕೆಂಪೇಗೌಡರ 108 ಅಡಿ ಎತ್ತರದ ‘ಪ್ರಗತಿಯ ಪ್ರತಿಮೆ’ ಅನಾವರಣ ಬೆಂಗಳೂರು ನ.11 : ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿ, ಪ್ರತಿಮೆಗೆ ವಂದನೆ ಸಲ್ಲಿಸಿದರು. ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆ... ಬೆಂಗಳೂರು : ಪ್ರಧಾನಿ ಮೋದಿಯಿಂದ ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಬೆಂಗಳೂರು ನ.11 : ಪ್ರಧಾನಿ ನರೇಂದ್ರ ಮೋದಿ ಅವರು ದಾಸ ಶ್ರೇಷ್ಠ ಶ್ರೀ ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಹಾಗೂ ಒನಕೆ ಓಬವ್ವ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. 1 2 3 … 84 Next Page »