ಜನಾಂಗೀಯ ನಿಂದನೆ ಮಾಡಿದ್ದಕ್ಕೆ ಸ್ನೇಹಿತನ ಮೂಗು ಮುರಿದಿದ್ದೆ: ಬರಾಕ್ ಒಬಾಮ ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಇದೇ ಮೊದಲ ಬಾರಿಗೆ ತನಗಾದ ಜನಾಂಗೀಯ ನಿಂದನೆಯ ಅವಮಾನದ ಬಗ್ಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ. ಅಮೆರಿಕ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಅವರು, ಶಾಲಾ ದಿನಗಳಲ್ಲಿ ತನ್ನನ್ನು ಜನಾಂಗೀಯ ನಿಂದನೆ ಮ... ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಮಧ್ಯ ಪ್ರವೇಶಿಸುವಂತೆ ಪ್ರಧಾನಿ ಮೋದಿಗೆ ಕೇರಳ ಸಿಎಂ ಪತ್ರ ತಿರುವನಂತಪುರಂ: ದೇವರ ನಾಡಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕರ್ನಾಟಕದ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ... ಹಿಂದೂ ವಿರೋಧಿ ಡಿಎಂಕೆಯನ್ನು ಸೋಲಿಸಿ : ತಮಿಳುನಾಡಿನ ಜನರಲ್ಲಿ ತೇಜಸ್ವಿ ಸೂರ್ಯ ಮನವಿ ಸೇಲಂ (ಚೆನ್ನೈ): ಡಿಎಂಕೆಯನ್ನು ಹಿಂದೂ ವಿರೋಧಿ ಎಂದು ಕರೆದಿರುವ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ತೇಜಸ್ವಿ ಸೂರ್ಯ ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್ ಪಕ್ಷವನ್ನು ಸೋಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಅದಲ್ಲದೇ ಬಿಜೆಪಿ ಮಾತ್ರ ದೇಶದ ಎಲ್ಲಾ ಪ್ರಾದೇಶಿಕ ಭಾಷೆಗ... ರೂಪಾಂತರ ಕೊರೊನಾ : ಮಹಾರಾಷ್ಟ್ರದಲ್ಲಿ ಮತ್ತೆ ಸೀಲ್ಡೌನ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದ ಬೆನ್ನಲ್ಲೇ ಹೊಸ ನಿರ್ಬಂಧಗಳು ಹೊರಬಿದ್ದಿವೆ. ಎಪ್ಪತೈದು ದಿನಗಳ ಬಳಿಕ ಮಹಾರಾಷ್ಟ್ರದಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ 6 ಸಾವಿರದ ಗಡಿ ದಾಟಿದ... ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕುಯ್ಯಮುಡಿ ಆದರ್ಶ್, ನವನೀತ ಮಡಿಕೇರಿ ಫೆ.15 : ರಾಜ್ಯವನ್ನು ಪ್ರತಿನಿಧಿಸಿದ್ದ ವಾಲಿಬಾಲ್ ಕ್ರೀಡಾಪಟು, ಭಾರತೀಯ ಭೂ ಸೇನೆಯ ಬೆಂಗಳೂರು ವಿಭಾಗದ ಅಧಿಕಾರಿ ಕೆ.ಎಂ.ಆದರ್ಶ್ ಹಾಗೂ ರಾಷ್ಟ್ರವನ್ನು ಪ್ರತಿನಿಧಿಸಿದ್ದ ಬಾಸ್ಕೆಟ್ ಬಾಲ್ ಪಟು ರೈಲ್ವೆ ಇಲಾಖೆಯಲ್ಲಿ ದಕ್ಷಿಣ ಮತ್ತು ಪಶ್ಚಿಮ ವಿಭಾಗದಲ್ಲಿ ಅ... ಭಾನುವಾರ ಅತ್ಯಾಧುನಿಕ ಅರ್ಜುನ್ ಎಂಕೆ-1ಎ ಯುದ್ಧ ಟ್ಯಾಂಕ್ ಸೇನೆಗೆ ಸಮರ್ಪಣೆ ನವದೆಹಲಿ ಫೆ.13 : ಪ್ರಧಾನಿ ನರೇಂದ್ರ ಮೋದಿ ಅವರಿಂದ ಎಂಕೆ-1ಎ ಯುದ್ದ ಟ್ಯಾಂಕ್ ನ್ನು ರಾಷ್ಟ್ರಕ್ಕೆ ಸಮರ್ಪಿಸುತ್ತಿದ್ದಾರೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ಜಿ. ಸತೀಶ್ ರೆಡ್ಡಿ ತಿಳಿಸಿದ್ದಾರೆ.ತಮಿಳುನಾಡಿನ ಚೆನ್ನೈನಲ್ಲಿ ಭಾನುವಾ... ವಿಚ್ಛೇದನಕ್ಕೆ ಏಕರೂಪ ಕಾನೂನು : ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧ ನವದೆಹಲಿ ಫೆ.13 : ಅಡ್ವೊಕೇಟ್ ಹಾಗೂ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಸಂವಿಧಾನದ ಆರ್ಟಿಕಲ್ 14, 15, 21 ಹಾಗೂ 44 ಅಡಿಯಲ್ಲಿ ವೈಯಕ್ತಿಕ ಕಾನೂನುಗಳ ಪ್ರಯೋಗ ಸಾಧ್ಯವಿಲ್ಲ ಆದ್ದರಿಂದ ವಿಚ್ಛೇದನಕ್ಕೆ ದೇಶದ ಎಲ್ಲಾ ನಾಗರಿಕರಿಗೂ ಏಕರೂಪ ಕಾನೂನು ಅನ್ವಯವಾಗಬೇ... ರಾಮ ಮಂದಿರ ನಿರ್ಮಾಣಕ್ಕೆ 51 ಲಕ್ಷ ದೇಣಿಗೆ ನೀಡಿದ ಕಾಂಗ್ರೆಸ್ನ ಯುವ ಶಾಸಕಿ ರಾಯ್ ಬರೇಲಿಯ ಹೊಸದಿಲ್ಲಿ: ಶ್ರೀರಾಮ ಚಂದ್ರನ ಜನ್ಮ ಸ್ಥಳವಾದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಸದ್ಯ ದೇಣಿಗೆ ಸಂಗ್ರಹ ನಡೆಯುತ್ತಿದೆ. ದೇಶದ ಜನರು ರಾಮ ಮಂದಿರ ನಿರ್ಮಾಣಕ್ಕೆ ಭಾರೀ ರೀತಿಯಲ್ಲಿ ಸ್ಪಂದನೆ ನೀಡುತ್ತಿದ್ದಾರೆ. ರಾಮ ಮಂದಿರದ ಟ್ರಸ್ಟ್ ಮೂಲಗಳ ಪ್ರಕಾರ, ... ಬೆದರಿಕೆ ಕರೆಗಳಿಂದ ಹೆದರಿಸಲು ಸಾಧ್ಯವಿಲ್ಲ : ಶಾಸಕ ಪ್ರಿಯಾಂಕ್ ಖರ್ಗೆ ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ, ಹಾಲಿ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಹಾಕುವ ಮೂಲಕ ನಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಇಂತಹ ಬೆದರಿಕೆ ಕರೆಗಳು ನಮ್ಮ ವಿಚಾರಗಳನ್ನು ವಿಚಲಿತಗೊಳಿಸುವುದಿಲ್ಲ ಎಂದು ಶಾಸಕ... ಭಾರತದ ಬೆಳವಣಿಗೆಯನ್ನು ಸ್ವಾಗತಿಸಿದ ಅಮೆರಿಕ ವಾಷಿಂಗ್ಟನ್: ಭಾರತ ಜಾಗತಿಕವಾಗಿ ಪ್ರಬಲ ಶಕ್ತಿಯಾಗಿ ಬಲಗೊಳ್ಳುತ್ತಿದ್ದು, ಭಾರತದ ಈ ಕ್ಷಿಪ್ರ ಬೆಳವಣಿಗೆಯನ್ನು ಸ್ವಾಗತಿಸುವುದಾಗಿ ಅಮೆರಿಕ ಹೇಳಿದೆ. ಇಂಡೋ ಪೆಸಿಫಿಕ್ ಭಾಗದಲ್ಲಿ ಭಾರತವನ್ನು ಅತ್ಯಂತ ಪ್ರಮುಖ ಪಾಲುದಾರ ರಾಷ್ಟ್ರವನ್ನಾಗಿ ಪರಿಗಣಿಸುವುದಾಗಿ ಹೇಳಿರ... 1 2 3 … 50 Next Page »