550 ವರ್ಷಗಳ ಇತಿಹಾಸವುಳ್ಳ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನ ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನವು ಸುಮಾರು 550 ವರ್ಷಗಳ ಇತಿಹಾಸವುಳ್ಳದ್ದಾಗಿದೆ. ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಈ ದೇವಳವು ಕರ್ನಾಟಕದ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಇದೆ. ಜಿಲ್ಲಾ ಕೇಂದ್ರದಿಂದ ೩೮ ಕಿಲೋಮೀಟರ್ ಆಗ್ನೇಯದಲ್ಲಿದೆ. ತಿರುಪತಿಯ ತಿರ... ಕದ್ರಿ ಮಂಜುನಾಥ ಸ್ವಾಮಿ ದೇವಾಲಯದ ವಿಶೇಷತೆ ಕದ್ರಿ ಮಂಜುನಾಥ ದೇವಾಲಯವು ಕರ್ನಾಟಕ ರಾಜ್ಯದ ಮಂಗಳೂರಿನಲ್ಲಿರುವ ಐತಿಹಾಸಿಕ ದೇವಾಲಯವಾಗಿದೆ. ಮಂಗಳೂರಿನ ಕದ್ರಿ ಬೆಟ್ಟಗಳಲ್ಲಿರುವ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಬಹಳ ಸುಂದರವಾದ ಮತ್ತು ಪ್ರಸಿದ್ಧವಾದ ದೇವಾಲಯವಾಗಿದೆ. ಕದ್ರಿ ಬೆಟ್ಟದ ಮೇಲಿರುವ ಮಂಜುನಾಥೇಶ್... ಕಮಲಶಿಲೆಯಲ್ಲಿ ಲಿಂಗರೂಪದಲ್ಲಿ ನೆಲೆನಿಂತಿರುವ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ. ಇದು ಉಡುಪಿ ಜಿಲ್ಲೆಯ ಕುಂದಾಪುರದಿಂದ 35 ಕಿ.ಮೀ ದೂರದಲ್ಲಿದೆ. ಕಮಲಶಿಲೆಯು ಸುಂದರವಾದ ಪರ್ವತಗಳು ಮತ್ತು ನಿತ್ಯಹರಿದ್ವರ್ಣ ಕಾಡುಗಳಿಂದ ಆವೃತವಾಗಿದೆ. ಅದರ ಪಕ್ಕದಲ್ಲಿ ಕುಬ್ಜಾ ನದಿ ಹರಿಯುತ್ತದೆ. ಕಮಲಶಿಲೆಯ... ಉಡೋತ್ಮೊಟ್ಟೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪರಿವಾರ ದೈವಗಳ ನೇಮೋತ್ಸವ ಮಡಿಕೇರಿ ಡಿ.7 : ಹೆರವನಾಡು ಗ್ರಾಮದ ಉಡೋತ್ಮೊಟ್ಟೆಯಲ್ಲಿರುವ ಶ್ರೀ ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವರ್ಷಾವಧಿ ನೇಮೋತ್ಸವ ಹಾಗೂ ಪರಿವಾರ ಸತ್ಯ ದೈವಗಳ ನೇಮೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಗಣಪತಿ ಹೋಮ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನ... ಗ್ರಾಮ ದೇವತೆಗಳ 11 ರೂಪಗಳಲ್ಲಿ ಒಬ್ಬಳಾದ ಪೆದ್ದಮ್ಮ ದೇವಿ ಪೆದ್ದಮ್ಮ ಗುಡಿ ಭಾರತದ ತೆಲಂಗಾಣ ರಾಜ್ಯದ ಹೈದರಾಬಾದ್ನಲ್ಲಿರುವ ಒಂದು ಹಿಂದೂ ದೇವಾಲಯವಾಗಿದೆ. ಬೊನಾಲು ಹಬ್ಬದ ಸಮಯದಲ್ಲಿ ಇದು ಬಹಳ ಪ್ರಸಿದ್ಧವಾಗಿರುತ್ತದೆ. ವ್ಯುತ್ಪತ್ತಿ : ಪೆದ್ದ ಮತ್ತು ಅಮ್ಮ ಎಂಬ ಎರಡು ಪ್ರತ್ಯೇಕ ಶಬ್ದಗಳನ್ನು ಒಳಗೊಂಡಿರುವ "ಪೆದ್ದಮ್ಮ" ಪ... ಐತಿಹಾಸಿಕ ಮಹತ್ವ ಹೊಂದಿರುವ ಸ್ಥಳ ಶ್ರೀರಂಗಪಟ್ಟಣ ಶ್ರೀರಂಗಪಟ್ಟಣ, ಕರ್ನಾಟಕದ ಮಂಡ್ಯ ಜಿಲ್ಲೆಯ ಒಂದು ಪ್ರಮುಖ ಐತಿಹಾಸಿಕ, ಸಾಂಸ್ಕೃತಿಕ ಹಾಗು ಧಾರ್ಮಿಕ ಮಹತ್ವ ಹೊಂದಿರುವ ಪಟ್ಟಣವಾಗಿದೆ. ಶ್ರೀರಂಗನಾಥ ಸ್ವಾಮಿ ದೇವಾಲಯವು ಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಈ ದೇವಾಲಯವು ಗಂಗ ಅರಸರು ಕಾಲದ್ದೆಂದು ಪ್ರತೀತಿಯಿದ... ಬೆಂಗಳೂರಿನ ಪ್ರಸಿದ್ಧ ರಾಗಿಗುಡ್ಡ ಶ್ರೀ ಪ್ರಸನ್ನಾಂಜನೇಯ ದೇವಾಲಯದ ಐತಿಹಾಸಿಕ ಹಿನ್ನೆಲೆ ಬೆಂಗಳೂರಿನಲ್ಲಿರುವ ಪ್ರಸಿದ್ದ ದೇವಾಲಯಗಳಲ್ಲಿ ರಾಗಿಗುಡ್ಡ ಶ್ರೀ ಪ್ರಸನ್ನಾಂಜನೇಯ ದೇವಸ್ಥಾನ ಕೂಡಾ ಒಂದು. ರಾಗಿಗುಡ್ಡ ದೇವಸ್ಥಾನವೆಂದೇ ಪ್ರಸಿದ್ಧವಾಗಿರುವ ರಾಗಿಗುಡ್ಡ ಪ್ರಸನ್ನಾಂಜನೇಯ ದೇವಾಲಯವು ಬೆಂಗಳೂರಿನ ಜಯನಗರ 9 ನೇಯ ಬ್ಲಾಕಿನಲ್ಲಿರುವ ಪುಟ್ಟ ಬೆಟ್ಟದ ಮೇಲೆ ನ... ವರಮಹಾಲಕ್ಷ್ಮಿ ಹಬ್ಬದ ವೈಶಿಷ್ಟ್ಯ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹ... ಭಕ್ತರನ್ನು ಅಚ್ಚರಿ ಮೂಡಿಸುತ್ತಿರುವ ಯಾಗಂಟಿ ಶ್ರೀ ಯಾಗಂಟಿ ಉಮಾ ಮಹೇಶ್ವರ ದೇವಸ್ಥಾನ ಅಥವಾ ಯಾಗಂಟಿಯು ಪ್ರಸಿದ್ಧ ಶೈವ ಕ್ಷೇತ್ರವಾಗಿದೆ. ಯಾಗಂಟಿಯು ಭಾರತದ ಆಂಧ್ರಪ್ರದೇಶ ರಾಜ್ಯದ ಕರ್ನೂಲ್ ಜಿಲ್ಲೆಯಲ್ಲಿ ಕಾಲಜ್ಞಾನಿ ಶ್ರೀ ಶ್ರೀ ಬ್ರಹ್ಮನವರು ವಾಸಿಸುತ್ತಿದ್ದ ಬನಗಾನಪಲ್ಲಿ ಪಟ್ಟಣದ ಸಮೀಪದಲ್ಲಿರುವ ಒಂದು ಪುಣ್ಯಕ್... ನಿತ್ಯ ಭಕ್ತರನ್ನು ಆಕರ್ಷಿಸುತ್ತಿರುವ ಹೊಸನಾಡು ಶ್ರೀ ಅನ್ನಪೂರ್ಣೇಶ್ವರಿ ಶೃಂಗೇರಿ, ಕೊಲ್ಲೂರು, ಉಡುಪಿ, ಕಟೀಲ್ ಧರ್ಮಸ್ಥಳ ಮತ್ತು ಸುಬ್ರಹ್ಮಣ್ಯಗಳಂತೆ ಜನರು ಹೊಸನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಕೊಡ್ಯಡ್ಕ ಎಂಬ ಗ್ರಾಮವನ್ನು ಶ್ರೀ ಪೆಜಾವರಾ ಮಠದ ಶ್ರೀ ವಿಶ್ವತೀರ್ಥೇ ಸ್ವಾಮೀಜಿ ಅವರು "ಹೊಸನಾಡು-ಕೊಡ್ಯಡ್ಕ... 1 2 3 … 12 Next Page »