ಕರವೇ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ರವಿ ಗೌಡ ಆಯ್ಕೆ ಮಡಿಕೇರಿ ಜ. 21 : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಮಡಿಕೇರಿ ತಾಲೂಕು ಅಧ್ಯಕ್ಷರಾಗಿ ರವಿ ಗೌಡ ಅವರನ್ನು ಜಿಲ್ಲಾಧ್ಯಕ್ಷ ಜಗದೀಶ್ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಸ್ಕೌಟ್ಸ್, ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣೆ ಮಡಿಕೇರಿ ಸೆ.18 : ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರಶಸ್ತಿ ಪತ್ರವನ್ನು ವಿತರಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೈಡ್ ವಿದ್ಯಾರ್... ಯಾವುದೇ ತನಿಖೆಗೆ ಸಿದ್ಧ : ನಾರಾಯಣ ಆಚಾರ್ ಕುಟುಂಬ ವರ್ಗ ಸ್ಪಷ್ಟನೆ ಮಡಿಕೇರಿ ಆ.31 : ತಲಕಾವೇರಿಯಲ್ಲಿ ಗಜಗಿರಿ ಬೆಟ್ಟ ಕುಸಿದು ಮೃತರಾದ ನಾರಾಯಣ ಆಚಾರ್ ಅವರ ಬಗ್ಗೆ ಚಾರಿತ್ರ್ಯ ಹರಣದ ಅಪಪ್ರಚಾರ ನಡೆದಿದೆ ಎಂದು ವಿಷಾದ ವ್ಯಕ್ತಪಡಿಸಿರುವ ಕುಟುಂಬವರ್ಗ, ಯಾವುದೇ ತನಿಖೆಗೆ ಸಿದ್ಧರಿರುವುದಾಗಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾ... ಬೆಟ್ಟ ಕುಸಿದು ಮೃತಪಟ್ಟವರಿಗೆ ಹಿಂದೂ ಸಂಘಟನೆಗಳಿಂದ ಶ್ರದ್ಧಾಂಜಲಿ : ಜಗದೀಶ್ ಕಾರಂತ್ ಭೇಟಿ ಮಡಿಕೇರಿ ಆ. 24 : ತಲಕಾವೇರಿಯಲ್ಲಿ ಬೆಟ್ಟ ಕುಸಿದು ಮೃತರಾದ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್, ಪತ್ನಿ ಶಾಂತ ಹಾಗೂ ಸೋದರ ಆನಂದತೀರ್ಥರ ಆತ್ಮಕ್ಕೆ ಶಾಂತಿ ಕೋರಿ ಭಾಗಮಂಡಲದ ಶಾಂತಿ ಮಟ್ಟದಲ್ಲಿ ಹಿಂದೂ ಸಂಘಟನೆಗಳ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು.ಸ್ಥಳೀ... ದ್ವಿತೀಯ ಪಿಯುಸಿ ಫಲಿತಾಂಶ : ಕೊಡಗು ಜಿಲ್ಲೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳೆಷ್ಟು ? ಇಲ್ಲಿದೆ ವಿವರ… ಮಡಿಕೇರಿ ಜು.14 : 2020 ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಕೊಡಗು ಜಿಲ್ಲೆ 3 ನೇ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಿವಲಿಂಗ ಶೆಟ್ಟಿ ಅವರು ತಿಳಿಸಿದ್ದಾರೆ.ಮಂಗಳವಾರ ರಾಜ್ಯಾದ್ಯಂತ ಪ್ರಕಟವ... ಕಾರ್ಮಿಕ ಅಧಿಕಾರಿಯಾಗಿ ಅನಿಲ್ ಬಗಟಿ ಅಧಿಕಾರ ಸ್ವೀಕಾರ ಮಡಿಕೇರಿ ಜೂ.16 : ಜಿಲ್ಲೆಗೆ ನೂತನ ಕಾರ್ಮಿಕ ಅಧಿಕಾರಿಯಾಗಿ ಅನಿಲ್ ಬಗಟಿ ಅವರು ಸೋಮವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.ಈ ಹಿಂದೆ ಬೆಳಗಾವಿಯಲ್ಲಿ 6 ವರ್ಷಗಳು ಮತ್ತು ಹಾಸನ ಜಿಲ್ಲೆಯ ಬೇಲೂರಿನಲ್ಲಿ 6 ತಿಂಗಳು ಹಿರಿಯ ಕಾರ್ಮಿಕ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್... ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿ ಹುಬ್ಬಳ್ಳಿ ಜೂ.2 : ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾ... ಚಾಲಕನ ಕುಟುಂಬಕ್ಕೆ 5 ಲಕ್ಷ ಪರಿಹಾರ ಬೆಂಗಳೂರು ಜೂ.2 : ಕೊರೋನಾ ಸಂಬಂಧಿತ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಆಂಬುಲೆನ್ಸ್ ವಾಹನ ಚಾಲಕ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಗ್ರಾಮದ ನಿವಾಸಿ ಉಮೇಶ್ ಹಡಗಲಿ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 5 ಲಕ್ಷ ರೂ.ಪರಿಹಾರ ನೀಡಿದ್ದಾರೆ. ಈ ಬ... ಉಡುಪಿಯಲ್ಲಿ 230 ಪ್ರಕರಣ ಪತ್ತೆ ಮಂಗಳೂರು ಜೂ.2 : ಕೊರೋನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರನ್ನು ಮೀರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 230 ಪ್ರಕರಣ ಪತ್ತೆಯಾಗಿದೆ.ಈ ಪೈಕಿ ಬಹುತೇಕ ಮಂದಿ ಕುಂದಾಪುರ ತಾಲೂಕಿನವರಾಗಿದ್ದಾರೆ. ಆರೋಗ್ಯ ಇಲಾಖೆ ಮೂಲಗಳ ಪ್ರಕಾರ, ಕ... ಹಕ್ಕುಚ್ಯುತಿ ಮಂಡಿಸದಿರಲು ನಿರ್ಧಾರ ಬೆಂಗಳೂರು ಜೂ.2 : ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಸದ್ಯಕ್ಕೆ ಹಕ್ಕುಚ್ಯುತಿ ಮಂಡಿಸದಿರಲು ನಿರ್ಧರಿಸಿದೆ. ಸ್ಪೀಕರ್ ಜೊತೆ ಈ ಸಂಬಂಧ ಸಭೆ ನಡೆಸಿ ಮುಂದೆ ನಿರ್ಧಾ... 1 2 3 … 18 Next Page » error: Content is protected !!