ಶಾಲಾ ಶುಲ್ಕವನ್ನು ಪಾವತಿಸಲು ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಮನವಿ ಮಡಿಕೇರಿ ಮೇ 31 : ಕೊರೋನಾ ಲಾಕ್ಡೌನಿಂದಾಗಿ ಎಲ್ಲಾ ಶಾಲೆಗಳನ್ನು ಪರೀಕ್ಷೆಗೆ ಮೊದಲು ಮುಚ್ಚಿದ್ದರಿಂದ 2019-20ನೇ ಸಾಲಿನಲ್ಲಿ ಬಾಕಿ ಉಳಿಸಿಕೊಂಡಿರುವ ಮಕ್ಕಳ ಶಾಲಾ ಶುಲ್ಕವನ್ನು ಪೋಷಕರು ಪಾವತಿಸಿರುವುದಿಲ್ಲ. ಆದ್ದರಿಂದ ಶುಲ್ಕ ಪಾವತಿ ಮಾಡಬೇಕೆಂದು ಕೊಡಗು ಅನುದಾನ ರ... ದಲಿತ ಸಂಘರ್ಷ ಸಮಿತಿಯಿಂದ ಶ್ರೀಶಕ್ತಿ ವೃದ್ಧಾಶ್ರಮದ ಬಂಧುಗಳಿಗೆ ಉಡುಪು ವಿತರಣೆ ಮಡಿಕೇರಿ ಮೇ 31 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಶ್ರೀಶಕ್ತಿ ವೃದ್ಧಾಶ್ರಮದಲ್ಲಿ ಸಂಧ್ಯಾಕಾಲದ ಬಂಧುಗಳಿಗೆ ಉಡುಪುಗಳನ್ನು ವಿತರಿಸಲಾಯಿತು. ಮಡಿಕೇರಿಯ ಸ್ತ್ರೀರೋಗ ತಜ್ಞೆರಾದ ಡಾ.ಸೌಮ್ಯಾ.ಡಿ, ಮಡಿಕೇರಿ ಗ್ರಾಮಾಂತರ ಠಾಣಾ ಪೋಲೀಸ... ಕೊಡಗು ತೊರೆದು ಸ್ವಂತ ಊರುಗಳಿಗೆ ತೆರಳಿದ 5984 ವಲಸೆ ಕಾರ್ಮಿಕರು ಮಡಿಕೇರಿ ಮೇ 31 : ಬಹುತೇಕ ಬದುಕಿಗೆ ನೆಲೆ ಕಂಡುಕೊಳ್ಳುವ ಪ್ರಮುಖ ಉದ್ದೇಶಗಳ ಹಿನ್ನೆಲೆಯಲ್ಲಿ ಕೆಲಸ ಅರಸಿಕೊಂಡು ಕೊಡಗಿನ ಕಾಫಿ ತೋಟ ಸೇರಿದಂತೆ ವಿವಿಧೆಡೆಗಳಲ್ಲಿ ನೆಲೆಸಿದ್ದ ಹೊರ ಜಿಲ್ಲೆ ಮತ್ತು ಹೊರ ರಾಜ್ಯದ 5984 ಮಂದಿ, ಕೊರೊನಾ ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೆ... 10 ನೇ ತರಗತಿ ಪರೀಕ್ಷೆ ಬರೆಯುವ ಕೊಡಗಿನ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು ಗೊತ್ತಾ ! ಮಡಿಕೇರಿ ಮೇ 31 : ಎಸ್ಎಸ್ಎಲ್ಸಿ ಪರೀಕ್ಷೆಯು ಮಡಿಕೇರಿ ಮತ್ತು ವಿರಾಜಪೇಟೆ ತಲಾ 8 ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ 11 ಒಟ್ಟು 27 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಾಧಿಕಾರಿ ಮಚ್ಚಾಡೋ ತಿಳಿಸಿದ್ದಾರೆ. 7,149 ವಿದ್ಯಾರ್ಥಿಗಳು ಪರೀಕ್ಷ... ಗಾಳಿ, ಮಳೆ ಮುನ್ಸೂಚನೆ : ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಡಿಕೇರಿ ಮೇ 31 : ಪೂರ್ವ ಮಧ್ಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕೊಡಗು ಜಿಲ್ಲೆಯಲ್ಲೂ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜೂ.1 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಸಾ... ನಿಶ್ಯಕ್ತಿಯಿಂದ ಚೆಂಬು ಗ್ರಾಮದ ನವವಿವಾಹಿತನ ಸಾವು : ಆರೋಗ್ಯ ಇಲಾಖೆ ಸ್ಪಷ್ಟನೆ ಮಡಿಕೇರಿ ಮೇ 31 : ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದ ಆನೆಹಳ್ಳದ ನಿವಾಸಿ ನವವಿವಾಹಿತ ಚಂದ್ರಶೇಖರ್ ಎಂಬುವವರು ನಿಶ್ಯಕ್ತಿಯಿಂದ ಮೃತಪಟ್ಟಿರುವುದಾಗಿ ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶಿವಕುಮಾರ್ ಎಂ. ಸ್ಪಷ್ಟಪಡಿಸಿದ್ದಾರೆ. ಅತಿಯಾದ ಮದ್ಯಪಾನ ಮತ್ತು ತಂಬಾಕು ಸೇವ... ಕಾಜೂರು ಮತ್ತು ಕಣಿವೆ ನರ್ಸರಿಯಲ್ಲಿ ವಿವಿಧ ಸಸಿಗಳು ರಿಯಾಯಿತಿ ದರದಲ್ಲಿ ವಿತರಣೆ ಮಡಿಕೇರಿ ಮೇ 31 : ಮಡಿಕೇರಿ ಪ್ರಾದೇಶಿಕ ವಿಭಾಗದ ಸೋಮವಾರಪೇಟೆ ವಲಯದ ಕಾಜೂರು ಮತ್ತು ಕಣಿವೆ ನರ್ಸರಿಯಲ್ಲಿ ವಿವಿಧ ಜಾತಿಯ ಸಸಿಗಳು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಶಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇರಳೆ, ಸಂಪಿಗೆ, ಹೊಂಗೆ, ಕಾಡ... ಕಿರಗಂದೂರು ಗ್ರಾಮದಲ್ಲಿ 1 ಲಕ್ಷ ರೂ. ಮೌಲ್ಯದ ಬೀಟೆ ನಾಟ ವಶ ಮಡಿಕೇರಿ ಮೇ 31 : ಕಾಫಿ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 1 ಲಕ್ಷ ರೂ. ಮೌಲ್ಯದ ಬೀಟೆ ಮರದ ನಾಟಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ದರ್ಶನ್ ಬಂಧಿತ ಆರೋಪ... ಚಾಲಕನ ನಿಯಂತ್ರಣ ತಪ್ಪಿ ರಸ್ತೆಗುರುಳಿದ ಕಾರು : ಸೋಮವಾರಪೇಟೆಯಲ್ಲಿ ಘಟನೆ ಮಡಿಕೇರಿ ಮೇ 31 : ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ಸೋಮವಾರಪೇಟೆ ಸಮೀಪದ ಬಳಗುಂದದಲ್ಲಿ ನಡೆದಿದೆ. ಸರ್ಕಾರಿ ಶಾಲೆಯ ಎದುರಿನಿಂದ ಕುಶಾಲನಗರದ ಕಡೆಗೆ ತೆರಳುತ್ತಿದ್ದ ಮಹಿಂದ್ರ ಝೈಲೊ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ. ಅದೃಷ್ಟವಶಾತ್ ಚಾಲಕ ಸೇರಿದ... ಮಡಿಕೇರಿ ಆಹಾರ ದಾಸ್ತಾನು ಗೋದಾಮಿಗೆ ಆಹಾರ ಸಚಿವರ ಭೇಟಿ ಮಡಿಕೇರಿ ಮೇ 30 : ಆಹಾರ, ನಾಗರೀಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರಾದ ಕೆ.ಗೋಪಾಲಯ್ಯ ಅವರು ನಗರದ ಎಪಿಎಂಸಿ ಆವರಣದಲ್ಲಿರುವ ಆಹಾರ ದಾಸ್ತಾನು ಗೋದಾಮಿಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಗೋದಾಮಿನಲ್ಲಿ ದಾಸ್ತಾನು ಇರುವ ಅಕ್ಕಿ, ಗೋಧಿ... 1 2 3 … 61 Next Page »