ಆ. 1 ರಿಂದ ರಾಸುಗಳ ತಳಿ ಉನ್ನತೀಕರಣ ಯೋಜನೆ ಪ್ರಾರಂಭ ಮಡಿಕೇರಿ ಜು.31 : ರಾಷ್ತ್ರೀಯ ಗೋಕುಲ್ ಮಿಷನ್ ಯೋಜನೆಯಡಿಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕೊಡಗು ಜಿಲ್ಲೆ ವತಿಯಿಂದ ಕೃತಕ ಗರ್ಭಧಾರಣೆ ಮೂಲಕ ರಾಸುಗಳ ತಳಿ ಉನ್ನತೀಕರಣ ಯೋಜನೆ(ರಾಷ್ಟ್ರೀಯ ಕೃತಕ ಗರ್ಭಧಾರಣೆ ಕಾರ್ಯಕ್ರಮ) ಯೋಜನೆಯಡಿಯಲ್ಲಿ ಜಿಲ್ಲೆಯ... ವಾರ್ತಾ ಇಲಾಖೆಯ ಬಿ.ಕೆ.ಸತೀಶ್ಗೆ ಆತ್ಮೀಯ ಬೀಳ್ಕೊಡುಗೆ ಮಡಿಕೇರಿ ಜು.31 :-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೊಡಗು ಜಿಲ್ಲಾ ಕಚೇರಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸ್ವಾಗತಕಾರರು ಹಾಗೂ ಗ್ರಂಥಪಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ.ಕೆ.ಸತೀಶ್ ಅವರು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಗೊಂಡಿದ್ದು, ಆತ್ಮೀಯವ... ಒಂದೇ ದಿನ 50 ಮಂದಿಯಲ್ಲಿ ಸೋಂಕು ದೃಢ : ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 449ಕ್ಕೆ ಏರಿಕೆ ಮಡಿಕೇರಿ ಜು.31 : ಕೊಡಗು ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 449ಕ್ಕೆ ಏರಿಕೆಯಾಗಿದ್ದು, 301 ಮಂದಿ ಗುಣಮುಖರಾಗಿದ್ದಾರೆ. 139 ಸಕ್ರಿಯ ಪ್ರಕರಣಗಳಿದ್ದು, 9 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 111 ಆಗಿದೆ ಎಂದ... ಎರಡನೇ ದಿನವೂ ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ ಮಡಿಕೇರಿ ಜು.31 : ಎರಡನೇ ದಿನವಾದ ಶುಕ್ರವಾರ ಜಿಲ್ಲೆಯಲ್ಲಿ ಭೌತಶಾಸ್ತ್ರ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಸುಗಮವಾಗಿ ನಡೆಯಿತು.ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 458 ವಿದ್ಯಾರ್ಥಿಗಳು, ಸಂತ ಜೋಸೆಫರ ಕಾಲೇಜಿನಲ್ಲಿ 286 ವಿದ್ಯಾರ್ಥಿಗಳು,... ಜಿಲ್ಲಾಧಿಕಾರಿಗಳಿಂದ ಸಾಧಕ ವಿದ್ಯಾರ್ಥಿನಿ ಟಿ.ಕೆ.ಭವಾನಿಗೆ ಅಭಿನಂದನೆ ಮಡಿಕೇರಿ ಜು.31 : ಕಡು ಬಡತನದ ನಡುವೆ ಪಿಯುಸಿ ಪರೀಕ್ಷೆಯಲ್ಲಿ ಶೇ.86 ರಷ್ಟು ಅಂಕ ಗಳಿಸಿರುವ ವಿರಾಜಪೇಟೆ ತಾಲ್ಲೂಕಿನ ಹೆಗ್ಗಳ ಗ್ರಾಮದ ವಿದ್ಯಾರ್ಥಿನಿ ಟಿ.ಕೆ.ಭವಾನಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶುಭ ಹಾರೈಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿಯಲ... ಸುಂಟಿಕೊಪ್ಪದಲ್ಲಿ ಸರಳವಾಗಿ ನಡೆದ ವರಮಹಾಲಕ್ಷ್ಮೀ ವ್ರತಾಚರಣೆ ಹಾಗೂ ಬಕ್ರೀದ್ ಹಬ್ಬ ಸುಂಟಿಕೊಪ್ಪ,ಜು.31: ಜಿಲ್ಲಾಡಳಿತದ ಮಾರ್ಗಸೂಚಿಯಂತೆ ವರಮಹಾಲಕ್ಷ್ಮೀ ಹಾಗೂ ಬಕ್ರೀದ್ ಹಬ್ಬವನ್ನು ಹಿಂದೂಗಳು ಹಾಗೂ ಮುಸ್ಲಿಮರು ಸಡಗರ ಸಂಭ್ರವಿಲ್ಲದೆ ಸರಳವಾಗಿ ಆಚರಿಸಿಸಿದರು.ವರಮಹಾಲಕ್ಷ್ಮೀ ಪೂಜೆಯ ಅಂಗವಾಗಿ ವರ್ಷಂಪ್ರತಿ ದೇವಸ್ಥಾನಗಳಿಗೆ ನೂರಾರು ಸಂಖ್ಯೆಯಲ್ಲಿ ಮಹಿ... ಸುಂಟಿಕೊಪ್ಪದಲ್ಲಿ ಎಸ್ಡಿಪಿಐ ಕಾರ್ಯಕರ್ತರಿಂದ ಸಿಲ್ಡೌನ್ ನಿವಾಸಿಗಳಿಗೆ ದಿನಸಿ ಕಿಟ್ ವಿತರಣೆ ಸುಂಟಿಕೊಪ್ಪ,ಜು.31: ಶಿವರಾಮ ರೈ ಬಡಾವಣೆಯ ಬಾಲಕನಿಗೆ ಕರೋನಾ ಸೋಂಕು ಕಂಡು ಬಂದಿದ್ದು ಬಡಾವಣೆಯನ್ನು ಸಿಲ್ಡೌನ್ಗೊಳಿಸಲಾಗಿತ್ತು. ಎಸ್ಡಿಪಿಐ ವತಿಯಿಂದ ಬಡಾವಣೆಯ ನಿವಾಸಿಗಳಿಗೆ ಆಹಾರ ಕಿಟ್ ವಿತರಿಸಿದರು.ಸುಂಟಿಕೊಪ್ಪದ 1ನೇ ವಿಭಾಗದ ಶಿವರಾಮರೈ ಬಡಾವಣೆಯ 22 ಕುಟುಂಬ... ಅನ್ಲಾಕ್ 3 : ಆ. 31 ರವರೆಗೆ ಕೊಡಗಿನಲ್ಲಿ ನಿರ್ಬಂಧ ಜಾರಿ ಮಡಿಕೇರಿ ಜು.31 : ಕೊಡಗು ಜಿಲ್ಲೆಯಲ್ಲಿ ಕಂಟೈನ್ಮೆಂಟ್ ವಲಯಗಳ ಹೊರಭಾಗದಲ್ಲಿ ಈ ಕೆಳಕಂಡ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ಅನುಮತಿಸಲಾದ ಎಲ್ಲಾ ಪ್ರಕ್ರಿಯೆಗಳನ್ನು ನಿಯಮಾನುಸಾರ ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.ಶ... ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ : ‘ವಿದ್ಯಾಗಮ’ ನಿರಂತರ ಕಲಿಕಾ ಕಾರ್ಯಕ್ರಮ ಅನುಷ್ಠಾನಕ್ಕೆ ಬಿಇಓ ಪಾ... ಕುಶಾಲನಗರ, ಜು.31 : ದೇಶದಲ್ಲಿ ಸಂಭವಿಸಿರುವ ಕೋವಿಡ್ - 19 ರ ಹಿನ್ನೆಲೆಯಲ್ಲಿ ಭೌತಿಕವಾಗಿ ಶಾಲೆಗಳು ಆರಂಭಗೊಳ್ಳುವವರೆಗೆ ಮಕ್ಕಳು ನಿರಂತರವಾಗಿ ಶಾಲೆಯೊಂದಿಗೆ ಸಂಪರ್ಕ ಹೊಂದಿರಲು ರಾಜ್ಯ ಸರ್ಕಾರ ಆರಂಭಿಸಿರುವ 'ಮಹತ್ವಾಕಂಕ್ಷೆಯ 'ವಿದ್ಯಾಗಮ' ನಿರಂತರ ಕಲಿಕಾ ಕಾರ್ಯಕ... ಗ್ರಾ.ಪಂ.ಪಿಡಿಒಗಳು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಿ : ಜಿ. ಪಂ. ಅಧ್ಯಕ್ಷ ಬಿ.ಎ.ಹರೀಶ್ ಸೂಚನೆ ಮಡಿಕೇರಿ ಜು.31 :-ಗ್ರಾ.ಪಂ.ವ್ಯಾಪ್ತಿಯಲ್ಲಿ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು ಜನ ಸಾಮಾನ್ಯರಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರು ಸೂಚಿಸಿದ್ದಾರೆ.ನಗರದ ಜಿ.ಪಂ.ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್... 1 2 3 … 81 Next Page »