ಹಾಲಿವುಡ್ ಬಾಂಡ್ ಸಿನಿಮಾದ ಹೀರೋ ಸೀನ್ ಕಾನರಿ ಇನ್ನಿಲ್ಲ ವಾಷ್ಟಿಂಗನ್ ಅ.31 : ಹಾಲಿವುಡ್ ಬಾಂಡ್ ಸಿನಿಮಾದ ಹೀರೋ ಸೀನ್ ಕಾನರಿ ನಿಧನರಾಗಿದ್ದಾರೆ. ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ ಬಾಂಡ್ ಸಿನಿಮಾದಲ... ಪಡಿತರ ಚೀಟಿಗೆ ಸಿಗಲಿದೆಯಂತೆ ಈರುಳ್ಳಿ ! ಮಡಿಕೇರಿ ಅ.31 : ಗೋವಾ ಸರ್ಕಾರ, ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಏಜೆನ್ಸಿಯಿಂದ 1,045 ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಿ 3.5 ಲಕ್ಷ ಪಡಿತರ ಚೀಟಿ ಹೊಂದಿರುವವರಿಗೆ ಸಬ್ಸಿಡಿ ದರದಲ್ಲಿ ಈರುಳ್ಳಿ ಪೂರೈಸಲಿದೆ ಎಂದು ಹಿರಿಯ ಅಧಿಕಾರಿ ಶನಿವಾರ ತಿಳಿಸಿದ್ದಾರೆ. ಪಡಿತರ ... ಸೀ ಪ್ಲೇನ್ ನಲ್ಲಿ ಹಾರಾಡಿದ ಮೊದಲ ಪ್ರಧಾನಿ ಕೀರ್ತಿಗೆ ಮೋದಿ ಭಾಜನರು ಅಹ್ಮದಾಬಾದ್ ಅ.31 : ಸೀ ಪ್ಲೇನ್ ನಲ್ಲಿ ಹಾರಾಡಿದ ಮೊದಲ ಪ್ರಧಾನಿ ಕೀರ್ತಿಗೆ ನರೇಂದ್ರಮೋದಿ ಅವರು ಭಾಜನರಾಗಿದ್ದಾರೆ. ಗುಜರಾತಿನ ಸಬರ್ಮತಿ ನದಿ ತೀರದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್... ಇಂದಿರಾಗಾಂಧಿ ಅಭಿಮಾನಿಗಳ ಸಂಘದಿಂದ ಸೋಮವಾರಪೇಟೆಯಲ್ಲಿ ಇಂದಿರಾ ಸ್ಮರಣೆ ಸೋಮವಾರಪೇಟೆ ಅ.31 : ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು.ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್... ಸೋಮವಾರಪೇಟೆಯಲ್ಲಿ ಕಮ್ಯೂನಿಸ್ಟ್ ಚಳುವಳಿಯ 100ನೇ ವರ್ಷಾಚರಣೆ ಸೋಮವಾರಪೇಟೆ ಅ.31: ಭಾರತ ಕಮ್ಯೂನಿಸ್ಟ್ ಪಕ್ಷದ (ಮಾಕ್ರ್ಸ್ವಾದಿ-ಲೆನಿನ್ ವಾದಿ) ರೆಡ್ ಸ್ಟಾರ್ ಜಿಲ್ಲಾ ಸಮಿತಿ ವತಿಯಿಂದ ಇಲ್ಲಿನ ಡಾ.ಅಂಬೇಡ್ಕರ್ ಭವನದಲ್ಲಿ ಕಮ್ಯೂನಿಸ್ಟ್ ಚಳುವಳಿಯ 100ನೇ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ... ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ : ಗಣ್ಯರಿಂದ ಗೌರವ ನಮನ ಸಲ್ಲಿಕೆ ಮಡಿಕೇರಿ ಅ.31 : ಸ್ವಾತಂತ್ರ್ಯ ಹೋರಾಟಗಾರ, ಅಮರ ವೀರ ಸೇನಾನಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ಸಂಸ್ಮರಣೆಯು ಶನಿವಾರ ಜರುಗಿತು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾ? ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ನಗರ... ವಿರಾಜಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ಗೆ ಸೇರ್ಪಡೆ ಮಡಿಕೇರಿ ಅ.31 : ಬೊಳ್ಳುಮಾಡು ಗ್ರಾಮದ ಕೊಪ್ಪಿರ ರುಮ್ಮಿ ದೇವಯ್ಯ ತಮ್ಮ ಸಂಗಡಿಗರೊಂದಿಗೆ ಬಿಜೆಪಿ ತೊರೆದು ಜಾತ್ಯತೀತ ಜನತಾದಳ ಪಕ್ಷಕ್ಕೆ ಸೇರ್ಪಡೆಗೊಂಡರು.ವಿರಾಜಪೇಟೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಪಕ್ಷದ ಶಾಲು ... ಜಿಲ್ಲಾ ಕಾಂಗ್ರೆಸ್ನಿಂದ ಇಂದಿರಾ ಸ್ಮರಣೆ : ಮಡಿಕೇರಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಡಿಕೇರಿ ಅ. 31 : ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 36ನೇ ಸಂಸ್ಮರಣೆ ಹಾಗೂ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನಾಚರಣೆ ನಡೆಯಿತು. ರೈತ ಕಿಸಾನ್ ಅಧಿಕಾರ್ ದಿವಸ್ ಕಾರ್ಯಕ್ರಮದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರ ಸರ್ಕಾರದ... “ಪ್ರೀತಿಯ ಪ್ರವಾದಿ” ಆನ್ಲೈನ್ ಕಾರ್ಯಕ್ರಮದ ಸಮಾರೋಪ ಸಮಾರಂಭ ಮಡಿಕೇರಿ ಅ.31 : ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ.ಅ) ರವರ ಜನ್ಮದಿನದ ಅಂಗವಾಗಿ ಎಸ್.ಕೆ .ಎಸ್ ಎಸ್.ಎಫ್ ಜಿಸಿಸಿ ಕೊಡಗು ಸಮಿತಿಯ ಅಧೀನದಲ್ಲಿ ಕಳೆದ ಹನ್ನೆರಡು ದಿನಗಳಿಂದ ನಡೆದ "ಪ್ರೀತಿಯ ಪ್ರವಾದಿ" ಆನ್ಲೈನ್ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಕಾರ್ಯಕ... ಚೆಟ್ಟಳ್ಳಿ-ಶ್ರೀಮಂಗಲ ಭಗವತಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಪೂಜೆ ಮಡಿಕೇರಿ ಅ.31 : ಚೆಟ್ಟಳ್ಳಿ ಶ್ರೀಮಂಗಲ ಭಗವತಿ ದೇವಾಲದ ಕ್ಷೇತ್ರಪಾಲಕನಿಗೆ ಶ್ರದ್ಧಾಭಕ್ತಿಯಿಂದ ವಾರ್ಷಿಕ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀಭಗವತಿ ದೇವಿಗೆ ಗಣಪತಿಗೆ ಪೂಜೆಸಲ್ಲಿ ಕ್ಷೇತ್ರಪಾಲಕನಿಗೆ ಪೂಜೆಸಲ್ಲಿಸಲಾಯಿತು. ದೇವಾಲಯ ಸಮಿತಿಯ ಅಧ್ಯಕ್ಷ ಕ್ಯಾಪ್ಟನ್ ಮು... 1 2 3 … 62 Next Page »