ಮಡಿಕೇರಿಯಲ್ಲಿ ಜಿಲ್ಲಾ ಪೊಲೀಸರಿಂದ ಮಹಾತ್ಮ ಗಾಂಧಿಗೆ ಗೌರವ ಸಮರ್ಪಣೆ ಮಡಿಕೇರಿ ಜ.30 : ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥವಾಗಿ ಇಂದು ಮಡಿಕೇರಿಯ ಕೊಡಗು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಹಾತ್ಮಾ ಗಾಂಧೀಜಿಯವರಿಗೆ ಗೌರವ ಸಲ್ಲಿಸಲಾಯಿತು ಮತ್ತು ಮೌನಾಚರಣೆ ಮಾಡಲಾಯಿತು. ಜಿಲ್ಲಾ ಪೊಲೀಸ್ ಕಛೇರಿ ಹಾಗೂ ... ಫೀ.ಮಾ.ಕಾರ್ಯಪ್ಪರಿಗೆ ಭಾರತ ರತ್ನ ಸೇರಿದಂತೆ 11 ನಿರ್ಣಯ ಮಂಡಿಸಿದ ಸಮ್ಮೇಳನ ಮಡಿಕೇರಿ ಜ.30 : ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಬೆಲೆಗಾರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ ಕೊಡಗಿನ ಕಾಫಿಗೆ ಬೆಂಬಲ ಬೆಲೆ ನಿಡುವಂತೆ, ಫೀ.ಮಾ.ಕೆ.ಎಂ. ಕಾರ್ಯಪ್ಪರಿಗೆ ಮರಣೋತ್ತರ ‘ಭಾರತ ರತ್ನ’ ನೀಡುವುದು ಸೇರಿದಂತೆ ಒಟ್ಟು 11 ಪ್ರಮುಖ ನಿರ್ಣಗಳನ್ನು ಕೊಡಗು ಜಿ... ಕೊಡಗು ಸಾಹಿತ್ಯ ಸಮ್ಮೇಳನ ಸಮಾರೋಪ : ದ್ವಿಭಾಷಾ ಸೂತ್ರ ಜಾರಿಯಾಗಲಿ : ಕೇಂದ್ರ ಕಸಾಪ ಗೌರವ ಕಾರ್ಯದರ್ಶಿ ರಾಜಕುಮಾರ್ ... ಮಡಿಕೇರಿ ಜ.30 : ಉತ್ತರ ಭಾರತಕ್ಕೆ ತ್ರಿಭಾಷಾ ಸೂತ್ರ, ದಕ್ಷಿಣಕ್ಕೆ ದ್ವಿಭಾಷಾ ಸೂತ್ರ ಜಾರಿಯಾಗಲಿ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಆಗ್ರಹಿಸಿದ್ದಾರೆ.ಕೊಡಗು ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂ... ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಬಶೀರ್ ಪುನರಾಯ್ಕೆ ಮಡಿಕೇರಿ ಜ.30 : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾಧ್ಯಕ್ಷರಾಗಿ ಕೆ.ಟಿ.ಬಶೀರ್ ಪುನರಾಯ್ಕೆಯಾಗಿದ್ದಾರೆ.ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಅವರ ಸಮ್ಮುಖದಲ್ಲಿ ವಿರಾಜಪೇಟೆಯ ಕಚೇರಿಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸತೀಶ್ ಮಾಸ್ಟರ್ ಅವರನ್ನು ಪ್ರಧಾ... ಪಾಡಿಶ್ರೀ ಇಗ್ಗುತ್ತಪ್ಪ ಭಕ್ತಜನ ಸಂಘದಿಂದ ರಾಮಮಂದಿರಕ್ಕೆ ರೂ.25 ಸಾವಿರ ಮಡಿಕೇರಿ ಜ.30 : ಪಾಡಿಶ್ರೀ ಇಗ್ಗುತ್ತಪ್ಪ ಭಕ್ತಜನ ಸಂಘದ ವತಿಯಿಂದ ಅಯೋಧ್ಯಾ ಶ್ರೀರಾಮಮಂದಿರ ನಿರ್ಮಾಣಕ್ಕೆ 25 ಸಾವಿರ ರೂ.ಗಳನ್ನು ನೀಡಲಾಯಿತು.ಸಂಘದ ಅಧ್ಯಕ್ಷ ಕಾಂಡಂಡ ಬಿ.ಜೋಯಪ್ಪ ಅವರು ಬಿಜೆಪಿ ಪ್ರಮುಖ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರಿಗೆ ಚೆಕ್ ನ್ನು ಹಸ್ತಾ... ಮಡಿಕೇರಿ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಶಾಸಕ ಅಪ್ಪಚ್ಚು ರಂಜನ್ ಭರವಸೆ ಮಡಿಕೇರಿ ಜ.30 : ನಗರದ ಕಾನ್ವೆಂಟ್ ಜಂಕ್ಷನ್, ಕನ್ನಿಕಾ ಬಡಾವಣೆ ಮತ್ತು ಉಪ ನೋಂದಣಾಧಿಕಾರಿ ಬಳಿಯ ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಉದ್ಘಾಟಿಸಿದರು.ಬಳಿಕ ಮಾತನಾಡಿದ ಶಾಸಕರು ನಗರದ ವಿವಿಧ ಬಡಾವಣೆಗಳ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸಲಾ... ಮಡಿಕೇರಿ ನಗರಸಭೆ ವಾರ್ಡ್ವಾರು ಮೀಸಲಾತಿ ಕರಡು ಅಧಿಸೂಚನೆ ಪ್ರಕಟ : ಆಕ್ಷೇಪಣೆಗೆ ಅವಕಾಶ ಮಡಿಕೇರಿ ಜ.30 : ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಗೆ ನಿಗಧಿಪಡಿಸಲಾಗಿರುವ ವಾರ್ಡ್ವಾರು ಮೀಸಲಾತಿಯ ಕರಡು ಅಧಿಸೂಚನೆ ಪ್ರತಿಯನ್ನು ನಗರಸಭೆ ಕಚೇರಿ, ಮಡಿಕೇರಿ ತಾಲ್ಲೂಕು ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿ... ಫೆ.1 ರಂದು ಮೈಕ್ರೋ ಎಟಿಎಂ ವಿತರಣಾ ಕಾರ್ಯಕ್ರಮ ಮಡಿಕೇರಿ ಜ.30 :ನಗರದ ಡಿಸಿಸಿ ಬ್ಯಾಂಕ್ ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನಗರದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಫೆಬ್ರವರಿ, 1 ರಂದು ಮಧ್ಯಾಹ್ನ 3 ಗಂಟೆಗೆ ಮೈಕ್ರೋ ಎಟಿಎಂಗಳನ್ನು ವಿತರಿಸುವ ಕಾರ್ಯಕ್ರಮ ನಿರ್ವ... ಸ್ವಚ್ಛ ಭಾರತ್ ಮಿಷನ್ ಕುರಿತು ಮಡಿಕೇರಿಯಲ್ಲಿ ಕಾರ್ಯಾಗಾರ ಮಡಿಕೇರಿ ಜ.30 : ಜಲ ಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮೀಷನ್ ಯೋಜನೆಯಡಿ ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಕಾರ್ಯಾಗಾರ ನಡೆಯಿತು.ಸ್ವಚ್ಛ ಭಾರತ್ ಮಿಷನ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಗ್ಗೆ ಮಾಹಿತಿ ನೀಡಲಾಯಿತು.... ಕೊಡವ ಕಿರು ನಾಟಕ ಸ್ಫರ್ಧೆ ಮಡಿಕೇರಿ ಜ.30 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ತನ್ನ ಕಾರ್ಯಯೋಜನೆಯಲ್ಲಿ ಕೊಡವ ನಾಟಕದ ಸ್ಪರ್ಧೆಯನ್ನು ನಡೆಸಲು ಉದ್ದೇಶಿಸಿದ್ದು, ಆ ಪ್ರಯುಕ್ತ ಕೊಡವ ಕಿರುನಾಟಕ ಸ್ಪರ್ಧೆ ಆಯೋಜಿಸಲಾಗಿದೆ.ನಾಟಕವು 15 ನಿಮಿಷದ್ದಾಗಿರಬೇಕು. ಹಾಗೂ ಪ್ರದರ್ಶನವು ಕೊಡವ ಭಾಷೆಯಲ್ಲಿರ... 1 2 3 … 65 Next Page »