ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆ : ಫೀ.ಮಾ.ಕಾರ್ಯಪ್ಪ, ತಿಮ್ಮಯ್ಯರ ಅಧ್ಯಯನ ಪೀಠ ಸ್ಥಾಪನೆಗೆ ಒತ್ತಾಯ ಮಡಿಕೇರಿ ಮಾ.31 : ಜನರಲ್ ತಿಮ್ಮಯ್ಯ ಅವರು ಹುಟ್ಟಿದ ಸನ್ನಿಸೈಡ್ ನಿವಾಸ ಪೂರ್ಣ ಪ್ರಮಾಣವಾಗಿ ಜನರಲ್ ತಿಮ್ಮಯ್ಯ ಮ್ಯೂಸಿಯಂ ಆಗಿ ಲೋಕಾರ್ಪಣೆಗೊಂಡ ನಂತರ ಮೊದಲ ಬಾರಿಗೆ ಜನರಲ್ ತಿಮ್ಮಯ್ಯ ಅವರ 115ನೇ ಜನ್ಮ ದಿನಾಚರಣೆ ಸನ್ನಿಸೈಡ್ನಲ್ಲಿ ನಡೆಯಿತು.ಕರ್ನಾಟಕ ಕೊಡವ ಸಾಹಿ... ಜನರಲ್ ತಿಮ್ಮಯ್ಯ ಜನ್ಮ ದಿನಾಚರಣೆಗೆ ಡಿಸಿ, ಎಸ್ಪಿ ಗೈರು : ಪ್ರಮುಖರ ಅಸಮಾಧಾನ ಮಡಿಕೇರಿ ಮಾ.31 : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನರಲ್ ತಿಮ್ಮಯ್ಯ ಫೋರಂ ವತಿಯಿಂದ ಹಮ್ಮಿಕೊಂಡಿದ್ದ ಜನರಲ್ ತಿಮ್ಮಯ್ಯ ಅವರ 115ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ... ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ಗುತ್ತಿಗೆದಾರರಿಂದ ವಂಚನೆ ಆರೋಪ ಮಡಿಕೇರಿ ಮಾ.31 : ಮನೆ ನಿರ್ಮಿಸಿಕೊಡುವ ಉದ್ದೇಶದಿಂದ ಹಕ್ಕುಪತ್ರ ಪಡೆದುಕೊಂಡ ಗುತ್ತಿಗೆದಾರರೊಬ್ಬರು ಬ್ಯಾಂಕಿನಲ್ಲಿ ಹಕ್ಕುಪತ್ರವನ್ನು ಅಡವಿಟ್ಟು ಬಸವನಹಳ್ಳಿ ಹಾಡಿ ನಿವಾಸಿಗಳಿಗೆ ವಂಚನೆ ಮಾಡಿರುವುದಾಗಿ ಬಸವನಹಳ್ಳಿ ಹಾಡಿ ನಿವಾಸಿಗಳು ಆರೋಪಿಸಿದ್ದಾರೆ.ನಗರದಲ್ಲಿ ಸ... ಮೈತಾಡಿ ಚಾಮಿಯಾಲದಲ್ಲಿ ಅಕ್ರಮ ಮರಳು ಮಾರಾಟ ಯತ್ನ : ವಾಹನ ಸಹಿತ ಇಬ್ಬರ ಬಂಧನ ಮಡಿಕೇರಿ ಮಾ.31 : ನದಿಯ ದಡದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರನ್ನು ವೀರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ವೀರಾಜಪೇಟೆ ಸಮೀಪದ ಮೈತಾಡಿ ಚಾಮಿಯಾಲ ಗ್ರಾಮದ ಬಳಿ ನದಿಯಲ್ಲಿ ಮರಳು ಸಂಗ್... ನಾಗರಹೊಳೆ ಆದಿವಾಸಿಗಳ ಅಹೋರಾತ್ರಿ ಪ್ರತಿಭಟನೆ ತಾತ್ಕಾಲಿಕ ಸ್ಥಗಿತ ಮಡಿಕೇರಿ ಮಾ.31 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಳೆದ 2 ವಾರಗಳಿಂದ ನಾಗರಹೊಳೆ ಅರಣ್ಯ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದಿವಾಸಿ ಮುಖಂಡರು ನಿರ್ಧರಿಸಿದ್ದಾರೆ.ಕೊವೀಡ್ ನಿಯಮ ಹಾಗೂ ಅ... ಡಾ.ಬಾಬು ಜಗಜೀವನ್ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ : ಸರಳ ಆಚರಣೆಗೆ ನಿರ್ಧಾರ ಮಡಿಕೇರಿ ಮಾ.31 : ಏಪ್ರಿಲ್, 05 ರಂದು ಡಾ.ಬಾಬು ಜಗಜೀವನ್ರಾಂ ಅವರ 114 ನೇ ಜನ್ಮ ದಿನಾಚರಣೆ ಹಾಗೂ ಏಪ್ರಿಲ್, 14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಸರಳವಾಗಿ ಆಚರಿಸಲು ತೀರ್ಮಾನಿಸಲಾಯ... ಪೊಲೀಸ್ ನೇಮಕಾತಿ : ಅಂತಿಮ ಆಯ್ಕೆ ಪಟ್ಟಿ ಪ್ರಕಟ ಮಡಿಕೇರಿ ಮಾ.31 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2019 ನೇ ಸಾಲಿನಲ್ಲಿ ಖಾಲಿ ಇದ್ದ ಸಿವಿಲ್, ಮಹಿಳಾ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಹಾಜರಾಗಿ 1:5 ರ ಅನುಪಾತದಲ್ಲಿ ಅರ್ಹಗೊಂಡ ಅಭ್ಯರ್ಥಿಗಳಿಗೆ ಈಗಾಗಲೇ ... ಗುಲಾಬಿ ಆಂದೋಲನಕ್ಕೆ ಮಡಿಕೇರಿಯಲ್ಲಿ ಚಾಲನೆ ಮಡಿಕೇರಿ ಮಾ.31 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕೊಡಗು ಜಿಲ್ಲೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಗುಲಾಬಿ ಆಂದೋಲನ ನಡೆಯಿತು.ಈ ಆಂದೋಲನದಲ್ಲಿ ಜಿಲ್ಲಾ ತಂಬಾಕು ನಿಯಂ... ವಸತಿ ಯೋಜನೆ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಸೂಚನೆ ಮಡಿಕೇರಿ ಮಾ.31 : ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮತ್ತು ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕಳೆದ ಎರಡು ವರ್ಷದಲ್ಲಿ ಮಳೆಯಿಂದ ಹಾನಿಯಾದ ವಸತಿ ಯೋಜನೆಗಳ ಪ್ರಗತಿ ಸಂಬಂಧ ಮಾಹಿತಿ ಪಡೆದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ... ಬೇತ್ರಿ ಬಳಿ ಘಟನೆ : ಟಿಂಬರ್ ಲಾರಿ ಅಡ್ಡಗಟ್ಟಿದರು, ಇರೋದೆಲ್ಲ ದೋಚಿದರು ! ಮಡಿಕೇರಿ ಮಾ.31 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ತಡೆದು ದರೋಡೆ ಮಾಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲಿಸರು ಬಂಧಿಸಿದ್ದಾರೆ.ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದ ನಿವಾಸಿ ಯೂನಿಸ್ ... 1 2 3 … 70 Next Page »