ಮಡಿಕೇರಿಗೊಂದು ಆರ್ಟ್ ಗ್ಯಾಲರಿ ಬೇಕು : ನನಗೊಂದು ಹಕ್ಕುಪತ್ರ ನೀಡಿ ಮಡಿಕೇರಿ ಜು.31 : ಚಿತ್ರ ಕಲಾವಿದರನ್ನು ಪ್ರೋತ್ಸಾಹಿಸಲು ಸರ್ಕಾರವೇ ಆರ್ಟ್ ಗ್ಯಾಲರಿಯೊಂದನ್ನು ಸ್ಥಾಪಿಸಬೇಕು ಮತ್ತು ಪ್ರಯೋಗಾತ್ಮಕವಾಗಿ ನಾನೇ ಆರಂಭಿಸಿರುವ ಪುಟ್ಟದೊಂದು ಆರ್ಟ್ ಗ್ಯಾಲರಿಗೆ ಜಿಲ್ಲಾಡಳಿತ ಹಕ್ಕುಪತ್ರ ನೀಡಬೇಕೆಂದು ಚಿತ್ರ ಕಲಾವಿದ ಆರ್.ಸಂದೀಪ್ ಕುಮಾ... ಸಿ ಮತ್ತು ಡಿ ಭೂಮಿ ಅರಣ್ಯ ಇಲಾಖೆಗೆ : ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವ ಎಚ್ಚರಿಕೆ ಮಡಿಕೇರಿ ಜು.31 : ಸಿ ಮತ್ತು ಡಿ ಭೂಮಿಯನ್ನು ಅರಣ್ಯ ಇಲಾಖೆಗೆ ದಾಖಲೆಗಳೊಂದಿಗೆ ಹಸ್ತಾಂತರಿಸಲು ನ್ಯಾಯಾಲಯದ ಆದೇಶವಿದ್ದರೂ ಕಂದಾಯ ಇಲಾಖೆ ನಿಗಧಿತ ಅವಧಿಯೊಳಗೆ ಭೂಮಿ ಹಸ್ತಾಂತರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾವೇರಿಸೇನೆಯ ಜಿಲ್ಲಾಧ್ಯಕ್ಷ ಕೆ.ಎ.ರವಿಚಂಗಪ್ಪ ... ಲಂಚ ಸ್ವೀಕಾರ : ನರಿಯಂದಡದಲ್ಲಿ 2017 ರಲ್ಲಿದ್ದ ಪಿಡಿಒ ಗೆ 7 ವರ್ಷ ಸಜೆ ಮಡಿಕೇರಿ ಜು.31 : ವ್ಯಕ್ತಿಯೊಬ್ಬರಿಂದ 3 ಸಾವಿರ ರೂ. ಲಂಚ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಸಜೆ ಮತ್ತು 8 ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ... ಅಪಘಾತ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಮಡಿಕೇರಿ ಜು.31 : ಬೋಯಿಕೇರಿ ಸಮೀಪ ನಡೆದ ಅಪಘಾತ ಪ್ರಕರಣವನ್ನು ಮುಂದಿನ ಚುನಾವಣೆಗಳಿಗಾಗಿ ಬಿಜೆಪಿ ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ... ಕೊಡಗು ಜೆಡಿಎಸ್ ಅಡಾಕ್ ಸಮಿತಿ ರಚನೆ : ನೂತನ ಪದಾಧಿಕಾರಿಗಳ ನೇಮಕ ಮಡಿಕೇರಿ ಜು.31 : ಕೊಡಗು ಜಿಲ್ಲಾ ಜಾತ್ಯತೀತ ಜನತಾಳದ ಬಲವರ್ಧನೆಗಾಗಿ ರಚಿಸಲಾಗಿರುವ ಅಡಾಕ್ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಮತೀನ್ ಹಾಗೂ ಬಿ.ಪಿ.ಬೋಜಪ್ಪ ಆಯ್ಕೆಯಾಗಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠ... ಲಂಚ ಸ್ವೀಕಾರ : ನರಿಯಂದಡದಲ್ಲಿ 2017ರಲ್ಲಿದ್ದ ಪಿಡಿಒ ಗೆ 7 ವರ್ಷ ಸಜೆ ಮಡಿಕೇರಿ ಜು.31 : ವ್ಯಕ್ತಿಯೊಬ್ಬರಿಂದ 3 ಸಾವಿರ ರೂ. ಲಂಚ ಸ್ವೀಕರಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 7 ವರ್ಷ ಸಜೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ... ಹಿರಿಯ ನಾಗರೀಕರ ಪ್ರಕೋಷ್ಟದ ಸಭೆ : ಕಾರ್ಯಕರ್ತರ ಶ್ರಮದಿಂದ ಬಿಜೆಪಿಗೆ ಬಲ : ಪ್ರತಾಪ್ ಸಿಂಹ ನಾಯಕ್ ಅಭಿಪ್ರಾಯ ಮಡಿಕೇರಿ ಜು.31 : ರಾಜಕೀಯ ಪಕ್ಷವೊಂದು ಭದ್ರ ಬುನಾದಿಯ ಮೇಲೆ ಗಟ್ಟಿಯಾಗಿ ನೆಲೆಯೂರಿದ್ದರೆ ಅದರ ಹಿಂದೆ ಅಸಂಖ್ಯಾತ ಕಾರ್ಯಕರ್ತರ ಶ್ರಮ ಅಡಗಿರುತ್ತದೆ ಎಂದು ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರೀಕರ ಪ್ರಕೋಷ್ಟದ ರಾಜ್ಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ... ಸಂಪಾಜೆ ರಸ್ತೆಗೆ ಹಾನಿ : ತಜ್ಞರ ಸಲಹೆ ಪಡೆಯಲು ನಿರ್ಧಾರ ಮಡಿಕೇರಿ ಜು.31 : ಭಾರೀ ಮಳೆಯಿಂದಾಗಿ ಮಂಗಳೂರು ಹೆದ್ದಾರಿಯಲ್ಲಿ ಬಿರುಕು ಮತ್ತು ಭೂ ಕುಸಿತ ಉಂಟಾಗುತ್ತಿದ್ದು, ಇದಕ್ಕೆ ಕಾರಣ ತಿಳಿಯಲು ತಜ್ಞರ ಸಲಹೆ ಪಡೆದು ಪರಿಹಾರ ಕಂಡು ಹಿಡಿಯಲಾಗುತ್ತದೆ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಡಿಕೇರಿಯಿಂದ ಮಂಗಳೂರಿಗೆ ತೆರಳುವ ರ... ಪೊಲೀಸರು ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಲಿ ಮಡಿಕೇರಿ ಜು.31 : ಬೋಯಿಕೇರಿ ಸಮೀಪ ನಡೆದ ಅಪಘಾತ ಪ್ರಕರಣವನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ, ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಆಗ್ರಹಿಸ... ಪೊನ್ನಂಪೇಟೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ ಜು.31 : ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆಯ 12 ಅಂಗನವಾಡಿ ಕಾರ್ಯಕರ್ತೆ ಹಾಗೂ 28 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಗೌರವಧನ ಆಧಾರದ ಮೇಲೆ ಕಾ... 1 2 3 … 73 Next Page »